AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳು MLAನ ಮದ್ವೆ ಆದಳು ಅನ್ನೋ ಬೇಸರದಿಂದ ಆತ್ಮಹತ್ಯೆಗೆ ಯತ್ನಿಸಿದ ತಂದೆ, ಎಲ್ಲಿ?

ಬ್ರಾಹ್ಮಣ ಜಾತಿಗೆ ಸೇರಿರುವ ತನ್ನ 19 ವರ್ಷದ ಮಗಳನ್ನು ಅನ್ಯ ಜಾತಿಯವನಾದ, 36 ವರ್ಷದ ಕಳ್ಳಕುರಿಚಿಯ AIADMK ಶಾಸಕ A ಪ್ರಭು ಪ್ರೀತಿಸಿ ಮದುವೆಯಾಗಿದ್ದಾನೆ

ಮಗಳು MLAನ ಮದ್ವೆ ಆದಳು ಅನ್ನೋ ಬೇಸರದಿಂದ ಆತ್ಮಹತ್ಯೆಗೆ ಯತ್ನಿಸಿದ ತಂದೆ, ಎಲ್ಲಿ?
KUSHAL V
| Updated By: Digi Tech Desk|

Updated on:Feb 09, 2021 | 9:09 AM

Share

ಚೆನ್ನೈ: ತನ್ನ ಪ್ರೀತಿಯ ಮಗಳು ಶಾಸಕನೊಬ್ಬನನ್ನು ವರಿಸಿದಳು ಅನ್ನೋ ಬೇಸರಕ್ಕೆ ಆಕೆಯ ತಂದೆ ಮೈಮೇಲೆ ಪೆಟ್ರೋಲ್​ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿರುವ ಘಟನೆ ತಮಿಳುನಾಡಿನ ಕಳ್ಳಕುರಿಚಿಯಲ್ಲಿ ನಿನ್ನೆ ನಡೆದಿದೆ. ಅರೇ, ಇದೇನಿದು.. ಸಾಮಾನ್ಯವಾಗಿ ನಮ್ಮ ಜನ ತಮ್ಮ ಮಕ್ಕಳನ್ನು ಪ್ರಭಾವಿಗಳು, ರಾಜಕಾರಣಿಗಳ ಅಥವಾ ಅವರ ಕುಟುಂಬಸ್ಥರಿಗೆ ಮದುವೆ ಮಾಡಿಸಲು ಹಾತೊರೆಯುತ್ತಾರೆ. ಆದರೆ, ಈ ಪಿತಾಶ್ರೀ ಹೀಗೇಕೆ ಮಾಡಿದರು ಅನ್ನೊ ಕುತೂಹಲ ಮೂಡಬಹುದು. ಆದರೆ, ಆ ವ್ಯಕ್ತಿ ಆತ್ಮಹತ್ಯೆಗೆ ಮುಂದಾಗಲು ಕಾರಣ ಜಾತಿ.

ಹೌದು, ಬ್ರಾಹ್ಮಣ ಜಾತಿಗೆ ಸೇರಿರುವ ತನ್ನ 19 ವರ್ಷದ ಮಗಳನ್ನು ಅನ್ಯ ಜಾತಿಯವನಾದ, 36 ವರ್ಷದ ಕಳ್ಳಕುರಿಚಿಯ AIADMK ಶಾಸಕ A ಪ್ರಭು ಪ್ರೀತಿಸಿ ಮದುವೆಯಾಗಿದ್ದಾನೆ. ಅಂದ ಹಾಗೆ, ಈ ಜೋಡಿ ನಾಲ್ಕು ವರ್ಷಗಳ ಡೀಪ್​ ಲವ್​ ಬಳಿಕ ಒಬ್ಬರನೊಬ್ಬರು ವರಿಸಿದ್ದಾರೆ. ಇದೇ ಸಿಟ್ಟಿನಲ್ಲಿದ್ದ ಹುಡುಗಿಯ ತಂದೆ ಮೈಮೇಲೆ ಪೆಟ್ರೋಲ್​ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾರೆ. ಸದ್ಯ ಸ್ಥಳದಲ್ಲಿದ್ದ ಜನರು ಹುಡುಗಿಯ ತಂದೆಯನ್ನ ತಡೆದಿದ್ದು ಪೊಲೀಸರು ಆತನನ್ನು ಬಂಧಿಸಿದ್ದಾರೆ.

Published On - 5:32 pm, Tue, 6 October 20

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!