AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳು MLAನ ಮದ್ವೆ ಆದಳು ಅನ್ನೋ ಬೇಸರದಿಂದ ಆತ್ಮಹತ್ಯೆಗೆ ಯತ್ನಿಸಿದ ತಂದೆ, ಎಲ್ಲಿ?

ಬ್ರಾಹ್ಮಣ ಜಾತಿಗೆ ಸೇರಿರುವ ತನ್ನ 19 ವರ್ಷದ ಮಗಳನ್ನು ಅನ್ಯ ಜಾತಿಯವನಾದ, 36 ವರ್ಷದ ಕಳ್ಳಕುರಿಚಿಯ AIADMK ಶಾಸಕ A ಪ್ರಭು ಪ್ರೀತಿಸಿ ಮದುವೆಯಾಗಿದ್ದಾನೆ

ಮಗಳು MLAನ ಮದ್ವೆ ಆದಳು ಅನ್ನೋ ಬೇಸರದಿಂದ ಆತ್ಮಹತ್ಯೆಗೆ ಯತ್ನಿಸಿದ ತಂದೆ, ಎಲ್ಲಿ?
KUSHAL V
| Edited By: |

Updated on:Feb 09, 2021 | 9:09 AM

Share

ಚೆನ್ನೈ: ತನ್ನ ಪ್ರೀತಿಯ ಮಗಳು ಶಾಸಕನೊಬ್ಬನನ್ನು ವರಿಸಿದಳು ಅನ್ನೋ ಬೇಸರಕ್ಕೆ ಆಕೆಯ ತಂದೆ ಮೈಮೇಲೆ ಪೆಟ್ರೋಲ್​ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿರುವ ಘಟನೆ ತಮಿಳುನಾಡಿನ ಕಳ್ಳಕುರಿಚಿಯಲ್ಲಿ ನಿನ್ನೆ ನಡೆದಿದೆ. ಅರೇ, ಇದೇನಿದು.. ಸಾಮಾನ್ಯವಾಗಿ ನಮ್ಮ ಜನ ತಮ್ಮ ಮಕ್ಕಳನ್ನು ಪ್ರಭಾವಿಗಳು, ರಾಜಕಾರಣಿಗಳ ಅಥವಾ ಅವರ ಕುಟುಂಬಸ್ಥರಿಗೆ ಮದುವೆ ಮಾಡಿಸಲು ಹಾತೊರೆಯುತ್ತಾರೆ. ಆದರೆ, ಈ ಪಿತಾಶ್ರೀ ಹೀಗೇಕೆ ಮಾಡಿದರು ಅನ್ನೊ ಕುತೂಹಲ ಮೂಡಬಹುದು. ಆದರೆ, ಆ ವ್ಯಕ್ತಿ ಆತ್ಮಹತ್ಯೆಗೆ ಮುಂದಾಗಲು ಕಾರಣ ಜಾತಿ.

ಹೌದು, ಬ್ರಾಹ್ಮಣ ಜಾತಿಗೆ ಸೇರಿರುವ ತನ್ನ 19 ವರ್ಷದ ಮಗಳನ್ನು ಅನ್ಯ ಜಾತಿಯವನಾದ, 36 ವರ್ಷದ ಕಳ್ಳಕುರಿಚಿಯ AIADMK ಶಾಸಕ A ಪ್ರಭು ಪ್ರೀತಿಸಿ ಮದುವೆಯಾಗಿದ್ದಾನೆ. ಅಂದ ಹಾಗೆ, ಈ ಜೋಡಿ ನಾಲ್ಕು ವರ್ಷಗಳ ಡೀಪ್​ ಲವ್​ ಬಳಿಕ ಒಬ್ಬರನೊಬ್ಬರು ವರಿಸಿದ್ದಾರೆ. ಇದೇ ಸಿಟ್ಟಿನಲ್ಲಿದ್ದ ಹುಡುಗಿಯ ತಂದೆ ಮೈಮೇಲೆ ಪೆಟ್ರೋಲ್​ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾರೆ. ಸದ್ಯ ಸ್ಥಳದಲ್ಲಿದ್ದ ಜನರು ಹುಡುಗಿಯ ತಂದೆಯನ್ನ ತಡೆದಿದ್ದು ಪೊಲೀಸರು ಆತನನ್ನು ಬಂಧಿಸಿದ್ದಾರೆ.

Published On - 5:32 pm, Tue, 6 October 20

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ