AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳು MLAನ ಮದ್ವೆ ಆದಳು ಅನ್ನೋ ಬೇಸರದಿಂದ ಆತ್ಮಹತ್ಯೆಗೆ ಯತ್ನಿಸಿದ ತಂದೆ, ಎಲ್ಲಿ?

ಬ್ರಾಹ್ಮಣ ಜಾತಿಗೆ ಸೇರಿರುವ ತನ್ನ 19 ವರ್ಷದ ಮಗಳನ್ನು ಅನ್ಯ ಜಾತಿಯವನಾದ, 36 ವರ್ಷದ ಕಳ್ಳಕುರಿಚಿಯ AIADMK ಶಾಸಕ A ಪ್ರಭು ಪ್ರೀತಿಸಿ ಮದುವೆಯಾಗಿದ್ದಾನೆ

ಮಗಳು MLAನ ಮದ್ವೆ ಆದಳು ಅನ್ನೋ ಬೇಸರದಿಂದ ಆತ್ಮಹತ್ಯೆಗೆ ಯತ್ನಿಸಿದ ತಂದೆ, ಎಲ್ಲಿ?
KUSHAL V
| Edited By: |

Updated on:Feb 09, 2021 | 9:09 AM

Share

ಚೆನ್ನೈ: ತನ್ನ ಪ್ರೀತಿಯ ಮಗಳು ಶಾಸಕನೊಬ್ಬನನ್ನು ವರಿಸಿದಳು ಅನ್ನೋ ಬೇಸರಕ್ಕೆ ಆಕೆಯ ತಂದೆ ಮೈಮೇಲೆ ಪೆಟ್ರೋಲ್​ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿರುವ ಘಟನೆ ತಮಿಳುನಾಡಿನ ಕಳ್ಳಕುರಿಚಿಯಲ್ಲಿ ನಿನ್ನೆ ನಡೆದಿದೆ. ಅರೇ, ಇದೇನಿದು.. ಸಾಮಾನ್ಯವಾಗಿ ನಮ್ಮ ಜನ ತಮ್ಮ ಮಕ್ಕಳನ್ನು ಪ್ರಭಾವಿಗಳು, ರಾಜಕಾರಣಿಗಳ ಅಥವಾ ಅವರ ಕುಟುಂಬಸ್ಥರಿಗೆ ಮದುವೆ ಮಾಡಿಸಲು ಹಾತೊರೆಯುತ್ತಾರೆ. ಆದರೆ, ಈ ಪಿತಾಶ್ರೀ ಹೀಗೇಕೆ ಮಾಡಿದರು ಅನ್ನೊ ಕುತೂಹಲ ಮೂಡಬಹುದು. ಆದರೆ, ಆ ವ್ಯಕ್ತಿ ಆತ್ಮಹತ್ಯೆಗೆ ಮುಂದಾಗಲು ಕಾರಣ ಜಾತಿ.

ಹೌದು, ಬ್ರಾಹ್ಮಣ ಜಾತಿಗೆ ಸೇರಿರುವ ತನ್ನ 19 ವರ್ಷದ ಮಗಳನ್ನು ಅನ್ಯ ಜಾತಿಯವನಾದ, 36 ವರ್ಷದ ಕಳ್ಳಕುರಿಚಿಯ AIADMK ಶಾಸಕ A ಪ್ರಭು ಪ್ರೀತಿಸಿ ಮದುವೆಯಾಗಿದ್ದಾನೆ. ಅಂದ ಹಾಗೆ, ಈ ಜೋಡಿ ನಾಲ್ಕು ವರ್ಷಗಳ ಡೀಪ್​ ಲವ್​ ಬಳಿಕ ಒಬ್ಬರನೊಬ್ಬರು ವರಿಸಿದ್ದಾರೆ. ಇದೇ ಸಿಟ್ಟಿನಲ್ಲಿದ್ದ ಹುಡುಗಿಯ ತಂದೆ ಮೈಮೇಲೆ ಪೆಟ್ರೋಲ್​ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾರೆ. ಸದ್ಯ ಸ್ಥಳದಲ್ಲಿದ್ದ ಜನರು ಹುಡುಗಿಯ ತಂದೆಯನ್ನ ತಡೆದಿದ್ದು ಪೊಲೀಸರು ಆತನನ್ನು ಬಂಧಿಸಿದ್ದಾರೆ.

Published On - 5:32 pm, Tue, 6 October 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ