AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳು MLAನ ಮದ್ವೆ ಆದಳು ಅನ್ನೋ ಬೇಸರದಿಂದ ಆತ್ಮಹತ್ಯೆಗೆ ಯತ್ನಿಸಿದ ತಂದೆ, ಎಲ್ಲಿ?

ಬ್ರಾಹ್ಮಣ ಜಾತಿಗೆ ಸೇರಿರುವ ತನ್ನ 19 ವರ್ಷದ ಮಗಳನ್ನು ಅನ್ಯ ಜಾತಿಯವನಾದ, 36 ವರ್ಷದ ಕಳ್ಳಕುರಿಚಿಯ AIADMK ಶಾಸಕ A ಪ್ರಭು ಪ್ರೀತಿಸಿ ಮದುವೆಯಾಗಿದ್ದಾನೆ

ಮಗಳು MLAನ ಮದ್ವೆ ಆದಳು ಅನ್ನೋ ಬೇಸರದಿಂದ ಆತ್ಮಹತ್ಯೆಗೆ ಯತ್ನಿಸಿದ ತಂದೆ, ಎಲ್ಲಿ?
KUSHAL V
| Edited By: |

Updated on:Feb 09, 2021 | 9:09 AM

Share

ಚೆನ್ನೈ: ತನ್ನ ಪ್ರೀತಿಯ ಮಗಳು ಶಾಸಕನೊಬ್ಬನನ್ನು ವರಿಸಿದಳು ಅನ್ನೋ ಬೇಸರಕ್ಕೆ ಆಕೆಯ ತಂದೆ ಮೈಮೇಲೆ ಪೆಟ್ರೋಲ್​ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿರುವ ಘಟನೆ ತಮಿಳುನಾಡಿನ ಕಳ್ಳಕುರಿಚಿಯಲ್ಲಿ ನಿನ್ನೆ ನಡೆದಿದೆ. ಅರೇ, ಇದೇನಿದು.. ಸಾಮಾನ್ಯವಾಗಿ ನಮ್ಮ ಜನ ತಮ್ಮ ಮಕ್ಕಳನ್ನು ಪ್ರಭಾವಿಗಳು, ರಾಜಕಾರಣಿಗಳ ಅಥವಾ ಅವರ ಕುಟುಂಬಸ್ಥರಿಗೆ ಮದುವೆ ಮಾಡಿಸಲು ಹಾತೊರೆಯುತ್ತಾರೆ. ಆದರೆ, ಈ ಪಿತಾಶ್ರೀ ಹೀಗೇಕೆ ಮಾಡಿದರು ಅನ್ನೊ ಕುತೂಹಲ ಮೂಡಬಹುದು. ಆದರೆ, ಆ ವ್ಯಕ್ತಿ ಆತ್ಮಹತ್ಯೆಗೆ ಮುಂದಾಗಲು ಕಾರಣ ಜಾತಿ.

ಹೌದು, ಬ್ರಾಹ್ಮಣ ಜಾತಿಗೆ ಸೇರಿರುವ ತನ್ನ 19 ವರ್ಷದ ಮಗಳನ್ನು ಅನ್ಯ ಜಾತಿಯವನಾದ, 36 ವರ್ಷದ ಕಳ್ಳಕುರಿಚಿಯ AIADMK ಶಾಸಕ A ಪ್ರಭು ಪ್ರೀತಿಸಿ ಮದುವೆಯಾಗಿದ್ದಾನೆ. ಅಂದ ಹಾಗೆ, ಈ ಜೋಡಿ ನಾಲ್ಕು ವರ್ಷಗಳ ಡೀಪ್​ ಲವ್​ ಬಳಿಕ ಒಬ್ಬರನೊಬ್ಬರು ವರಿಸಿದ್ದಾರೆ. ಇದೇ ಸಿಟ್ಟಿನಲ್ಲಿದ್ದ ಹುಡುಗಿಯ ತಂದೆ ಮೈಮೇಲೆ ಪೆಟ್ರೋಲ್​ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾರೆ. ಸದ್ಯ ಸ್ಥಳದಲ್ಲಿದ್ದ ಜನರು ಹುಡುಗಿಯ ತಂದೆಯನ್ನ ತಡೆದಿದ್ದು ಪೊಲೀಸರು ಆತನನ್ನು ಬಂಧಿಸಿದ್ದಾರೆ.

Published On - 5:32 pm, Tue, 6 October 20

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ