AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳು MLAನ ಮದ್ವೆ ಆದಳು ಅನ್ನೋ ಬೇಸರದಿಂದ ಆತ್ಮಹತ್ಯೆಗೆ ಯತ್ನಿಸಿದ ತಂದೆ, ಎಲ್ಲಿ?

ಬ್ರಾಹ್ಮಣ ಜಾತಿಗೆ ಸೇರಿರುವ ತನ್ನ 19 ವರ್ಷದ ಮಗಳನ್ನು ಅನ್ಯ ಜಾತಿಯವನಾದ, 36 ವರ್ಷದ ಕಳ್ಳಕುರಿಚಿಯ AIADMK ಶಾಸಕ A ಪ್ರಭು ಪ್ರೀತಿಸಿ ಮದುವೆಯಾಗಿದ್ದಾನೆ

ಮಗಳು MLAನ ಮದ್ವೆ ಆದಳು ಅನ್ನೋ ಬೇಸರದಿಂದ ಆತ್ಮಹತ್ಯೆಗೆ ಯತ್ನಿಸಿದ ತಂದೆ, ಎಲ್ಲಿ?
KUSHAL V
| Edited By: |

Updated on:Feb 09, 2021 | 9:09 AM

Share

ಚೆನ್ನೈ: ತನ್ನ ಪ್ರೀತಿಯ ಮಗಳು ಶಾಸಕನೊಬ್ಬನನ್ನು ವರಿಸಿದಳು ಅನ್ನೋ ಬೇಸರಕ್ಕೆ ಆಕೆಯ ತಂದೆ ಮೈಮೇಲೆ ಪೆಟ್ರೋಲ್​ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿರುವ ಘಟನೆ ತಮಿಳುನಾಡಿನ ಕಳ್ಳಕುರಿಚಿಯಲ್ಲಿ ನಿನ್ನೆ ನಡೆದಿದೆ. ಅರೇ, ಇದೇನಿದು.. ಸಾಮಾನ್ಯವಾಗಿ ನಮ್ಮ ಜನ ತಮ್ಮ ಮಕ್ಕಳನ್ನು ಪ್ರಭಾವಿಗಳು, ರಾಜಕಾರಣಿಗಳ ಅಥವಾ ಅವರ ಕುಟುಂಬಸ್ಥರಿಗೆ ಮದುವೆ ಮಾಡಿಸಲು ಹಾತೊರೆಯುತ್ತಾರೆ. ಆದರೆ, ಈ ಪಿತಾಶ್ರೀ ಹೀಗೇಕೆ ಮಾಡಿದರು ಅನ್ನೊ ಕುತೂಹಲ ಮೂಡಬಹುದು. ಆದರೆ, ಆ ವ್ಯಕ್ತಿ ಆತ್ಮಹತ್ಯೆಗೆ ಮುಂದಾಗಲು ಕಾರಣ ಜಾತಿ.

ಹೌದು, ಬ್ರಾಹ್ಮಣ ಜಾತಿಗೆ ಸೇರಿರುವ ತನ್ನ 19 ವರ್ಷದ ಮಗಳನ್ನು ಅನ್ಯ ಜಾತಿಯವನಾದ, 36 ವರ್ಷದ ಕಳ್ಳಕುರಿಚಿಯ AIADMK ಶಾಸಕ A ಪ್ರಭು ಪ್ರೀತಿಸಿ ಮದುವೆಯಾಗಿದ್ದಾನೆ. ಅಂದ ಹಾಗೆ, ಈ ಜೋಡಿ ನಾಲ್ಕು ವರ್ಷಗಳ ಡೀಪ್​ ಲವ್​ ಬಳಿಕ ಒಬ್ಬರನೊಬ್ಬರು ವರಿಸಿದ್ದಾರೆ. ಇದೇ ಸಿಟ್ಟಿನಲ್ಲಿದ್ದ ಹುಡುಗಿಯ ತಂದೆ ಮೈಮೇಲೆ ಪೆಟ್ರೋಲ್​ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾರೆ. ಸದ್ಯ ಸ್ಥಳದಲ್ಲಿದ್ದ ಜನರು ಹುಡುಗಿಯ ತಂದೆಯನ್ನ ತಡೆದಿದ್ದು ಪೊಲೀಸರು ಆತನನ್ನು ಬಂಧಿಸಿದ್ದಾರೆ.

Published On - 5:32 pm, Tue, 6 October 20

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ