AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳು MLAನ ಮದ್ವೆ ಆದಳು ಅನ್ನೋ ಬೇಸರದಿಂದ ಆತ್ಮಹತ್ಯೆಗೆ ಯತ್ನಿಸಿದ ತಂದೆ, ಎಲ್ಲಿ?

ಬ್ರಾಹ್ಮಣ ಜಾತಿಗೆ ಸೇರಿರುವ ತನ್ನ 19 ವರ್ಷದ ಮಗಳನ್ನು ಅನ್ಯ ಜಾತಿಯವನಾದ, 36 ವರ್ಷದ ಕಳ್ಳಕುರಿಚಿಯ AIADMK ಶಾಸಕ A ಪ್ರಭು ಪ್ರೀತಿಸಿ ಮದುವೆಯಾಗಿದ್ದಾನೆ

ಮಗಳು MLAನ ಮದ್ವೆ ಆದಳು ಅನ್ನೋ ಬೇಸರದಿಂದ ಆತ್ಮಹತ್ಯೆಗೆ ಯತ್ನಿಸಿದ ತಂದೆ, ಎಲ್ಲಿ?
KUSHAL V
| Edited By: |

Updated on:Feb 09, 2021 | 9:09 AM

Share

ಚೆನ್ನೈ: ತನ್ನ ಪ್ರೀತಿಯ ಮಗಳು ಶಾಸಕನೊಬ್ಬನನ್ನು ವರಿಸಿದಳು ಅನ್ನೋ ಬೇಸರಕ್ಕೆ ಆಕೆಯ ತಂದೆ ಮೈಮೇಲೆ ಪೆಟ್ರೋಲ್​ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿರುವ ಘಟನೆ ತಮಿಳುನಾಡಿನ ಕಳ್ಳಕುರಿಚಿಯಲ್ಲಿ ನಿನ್ನೆ ನಡೆದಿದೆ. ಅರೇ, ಇದೇನಿದು.. ಸಾಮಾನ್ಯವಾಗಿ ನಮ್ಮ ಜನ ತಮ್ಮ ಮಕ್ಕಳನ್ನು ಪ್ರಭಾವಿಗಳು, ರಾಜಕಾರಣಿಗಳ ಅಥವಾ ಅವರ ಕುಟುಂಬಸ್ಥರಿಗೆ ಮದುವೆ ಮಾಡಿಸಲು ಹಾತೊರೆಯುತ್ತಾರೆ. ಆದರೆ, ಈ ಪಿತಾಶ್ರೀ ಹೀಗೇಕೆ ಮಾಡಿದರು ಅನ್ನೊ ಕುತೂಹಲ ಮೂಡಬಹುದು. ಆದರೆ, ಆ ವ್ಯಕ್ತಿ ಆತ್ಮಹತ್ಯೆಗೆ ಮುಂದಾಗಲು ಕಾರಣ ಜಾತಿ.

ಹೌದು, ಬ್ರಾಹ್ಮಣ ಜಾತಿಗೆ ಸೇರಿರುವ ತನ್ನ 19 ವರ್ಷದ ಮಗಳನ್ನು ಅನ್ಯ ಜಾತಿಯವನಾದ, 36 ವರ್ಷದ ಕಳ್ಳಕುರಿಚಿಯ AIADMK ಶಾಸಕ A ಪ್ರಭು ಪ್ರೀತಿಸಿ ಮದುವೆಯಾಗಿದ್ದಾನೆ. ಅಂದ ಹಾಗೆ, ಈ ಜೋಡಿ ನಾಲ್ಕು ವರ್ಷಗಳ ಡೀಪ್​ ಲವ್​ ಬಳಿಕ ಒಬ್ಬರನೊಬ್ಬರು ವರಿಸಿದ್ದಾರೆ. ಇದೇ ಸಿಟ್ಟಿನಲ್ಲಿದ್ದ ಹುಡುಗಿಯ ತಂದೆ ಮೈಮೇಲೆ ಪೆಟ್ರೋಲ್​ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾರೆ. ಸದ್ಯ ಸ್ಥಳದಲ್ಲಿದ್ದ ಜನರು ಹುಡುಗಿಯ ತಂದೆಯನ್ನ ತಡೆದಿದ್ದು ಪೊಲೀಸರು ಆತನನ್ನು ಬಂಧಿಸಿದ್ದಾರೆ.

Published On - 5:32 pm, Tue, 6 October 20

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ