AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಟಲ್​ ಸುರಂಗಮಾರ್ಗದಲ್ಲಿ ಪೊಲೀಸರ ಗೂಂಡಾಗಿರಿ: ವೈರಲ್​ ಆಯ್ತು ವಿಡಿಯೋ

ಈ ಹಲ್ಲೆ ಶನಿವಾರ ನಡೆದಿದೆ ಎನ್ನಲಾಗುತ್ತಿದೆ. ಈ ವೇಳೆ ಸುರಂಗದಲ್ಲಿ ಯಾರು ಕರ್ತವ್ಯದಲ್ಲಿದ್ದರು ಎಂಬುದನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಪೊಲೀಸರ ಗೂಂಡಾಗಿರಿ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ.

ಅಟಲ್​ ಸುರಂಗಮಾರ್ಗದಲ್ಲಿ ಪೊಲೀಸರ ಗೂಂಡಾಗಿರಿ: ವೈರಲ್​ ಆಯ್ತು ವಿಡಿಯೋ
ಅಟಲ್​ ಸುರಂಗ ಮಾರ್ಗ
ರಾಜೇಶ್ ದುಗ್ಗುಮನೆ
| Edited By: |

Updated on: Jan 04, 2021 | 7:19 PM

Share

ನವದೆಹಲಿ: ಹಿಮಾಚಲ ಪ್ರದೇಶದ ಅಟಲ್​ ಸುರಂಗ ಮಾರ್ಗದಲ್ಲಿ ಪೊಲೀಸರು ವ್ಯಕ್ತಿಯೊಬ್ಬನಿಗೆ ಹೊಡೆದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಈ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಪೊಲೀಸ್​ ಇಲಾಖೆ ತನಿಖೆಗೆ ಆದೇಶಿಸಿದೆ.

ಭಾನುವಾರ ಹಿಮಬಿದ್ದ ಕಾರಣ ಸುರಂಗ ಮಾರ್ಗದಲ್ಲಿ ಭಾರೀ ಟ್ರಾಫಿಕ್​ ಜಾಮ್​ ಉಂಟಾಗಿತ್ತು. ಈ ವೇಳೆ ವ್ಯಕ್ತಿಯನ್ನು ಕೂರಿಸಿ ಪೊಲೀಸರು ಒದ್ದಿದ್ದಾರೆ. ಈ ವಿಡಿಯೋ ದೊಡ್ಡ ಮಟ್ಟದಲ್ಲಿ ವೈರಲ್​ ಆಗಿದ್ದು, ತನಿಖೆಗೆ ಆದೇಶಿಸಲಾಗಿದೆ. ಶನಿವಾರ ಈ ಹಲ್ಲೆ ನಡೆದಿದೆ ಎನ್ನಲಾಗುತ್ತಿದೆ. ಈ ವೇಳೆ ಸುರಂಗದಲ್ಲಿ ಯಾರು ಕರ್ತವ್ಯದಲ್ಲಿದ್ದರು ಎಂಬುದನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಪೊಲೀಸರ ಗೂಂಡಾಗಿರಿ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ.

ಹಿಮಪಾತದಲ್ಲಿ ಸಿಲುಕಿದ್ದ ಸುಮಾರು 300 ಪ್ರವಾಸಿಗರನ್ನು ಹಿಮಾಚಲ ಪ್ರದೇಶದ ಅಟಲ್ ರೊಹ್ಟಾಂಗ್ ಸುರಂಗಮಾರ್ಗದ ಬಳಿ ಪೊಲೀಸರು ಶನಿವಾರ ರಕ್ಷಿಸಿದ್ದರು.

ಅಟಲ್ ಸುರಂಗದ ಬಳಿ ಹಿಮಪಾತದಲ್ಲಿ ಸಿಲುಕಿದ್ದ 300 ಪ್ರವಾಸಿಗರನ್ನು ರಕ್ಷಿಸಿದ ಪೊಲೀಸರು

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್