AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಟಲ್​ ಸುರಂಗಮಾರ್ಗದಲ್ಲಿ ಪೊಲೀಸರ ಗೂಂಡಾಗಿರಿ: ವೈರಲ್​ ಆಯ್ತು ವಿಡಿಯೋ

ಈ ಹಲ್ಲೆ ಶನಿವಾರ ನಡೆದಿದೆ ಎನ್ನಲಾಗುತ್ತಿದೆ. ಈ ವೇಳೆ ಸುರಂಗದಲ್ಲಿ ಯಾರು ಕರ್ತವ್ಯದಲ್ಲಿದ್ದರು ಎಂಬುದನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಪೊಲೀಸರ ಗೂಂಡಾಗಿರಿ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ.

ಅಟಲ್​ ಸುರಂಗಮಾರ್ಗದಲ್ಲಿ ಪೊಲೀಸರ ಗೂಂಡಾಗಿರಿ: ವೈರಲ್​ ಆಯ್ತು ವಿಡಿಯೋ
ಅಟಲ್​ ಸುರಂಗ ಮಾರ್ಗ
ರಾಜೇಶ್ ದುಗ್ಗುಮನೆ
| Edited By: |

Updated on: Jan 04, 2021 | 7:19 PM

Share

ನವದೆಹಲಿ: ಹಿಮಾಚಲ ಪ್ರದೇಶದ ಅಟಲ್​ ಸುರಂಗ ಮಾರ್ಗದಲ್ಲಿ ಪೊಲೀಸರು ವ್ಯಕ್ತಿಯೊಬ್ಬನಿಗೆ ಹೊಡೆದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಈ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಪೊಲೀಸ್​ ಇಲಾಖೆ ತನಿಖೆಗೆ ಆದೇಶಿಸಿದೆ.

ಭಾನುವಾರ ಹಿಮಬಿದ್ದ ಕಾರಣ ಸುರಂಗ ಮಾರ್ಗದಲ್ಲಿ ಭಾರೀ ಟ್ರಾಫಿಕ್​ ಜಾಮ್​ ಉಂಟಾಗಿತ್ತು. ಈ ವೇಳೆ ವ್ಯಕ್ತಿಯನ್ನು ಕೂರಿಸಿ ಪೊಲೀಸರು ಒದ್ದಿದ್ದಾರೆ. ಈ ವಿಡಿಯೋ ದೊಡ್ಡ ಮಟ್ಟದಲ್ಲಿ ವೈರಲ್​ ಆಗಿದ್ದು, ತನಿಖೆಗೆ ಆದೇಶಿಸಲಾಗಿದೆ. ಶನಿವಾರ ಈ ಹಲ್ಲೆ ನಡೆದಿದೆ ಎನ್ನಲಾಗುತ್ತಿದೆ. ಈ ವೇಳೆ ಸುರಂಗದಲ್ಲಿ ಯಾರು ಕರ್ತವ್ಯದಲ್ಲಿದ್ದರು ಎಂಬುದನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಪೊಲೀಸರ ಗೂಂಡಾಗಿರಿ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ.

ಹಿಮಪಾತದಲ್ಲಿ ಸಿಲುಕಿದ್ದ ಸುಮಾರು 300 ಪ್ರವಾಸಿಗರನ್ನು ಹಿಮಾಚಲ ಪ್ರದೇಶದ ಅಟಲ್ ರೊಹ್ಟಾಂಗ್ ಸುರಂಗಮಾರ್ಗದ ಬಳಿ ಪೊಲೀಸರು ಶನಿವಾರ ರಕ್ಷಿಸಿದ್ದರು.

ಅಟಲ್ ಸುರಂಗದ ಬಳಿ ಹಿಮಪಾತದಲ್ಲಿ ಸಿಲುಕಿದ್ದ 300 ಪ್ರವಾಸಿಗರನ್ನು ರಕ್ಷಿಸಿದ ಪೊಲೀಸರು

Follow Us
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ