AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರ ಮೆಚ್ಚಿಸಲು ಹೆಂಡತಿಯ ಶಿರಚ್ಛೇದ ಮಾಡಿದ ಭೂಪ, ಮುಂದೆ ಮಾಡಿದ್ದೇನು?

ಮಧ್ಯಪ್ರದೇಶ: ದೇವರನ್ನು ಮೆಚ್ಚಿಸಲು 50 ವರ್ಷದ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಶಿರಚ್ಛೇದನ ಮಾಡಿ, ಶವವನ್ನು ತನ್ನ ಮನೆಯ ಪೂಜಾ ಕೋಣೆಯಲ್ಲಿ ಸಮಾಧಿ ಮಾಡಿರುವ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ. ಸಿಂಗ್ರೌಲಿ ಜಿಲ್ಲಾ ಕೇಂದ್ರದಿಂದ 25 ಕಿ.ಮೀ ದೂರದಲ್ಲಿರುವ ಬಸೌಡಾ ಗ್ರಾಮದಲ್ಲಿ ಬುಧವಾರ ಈ ಘಟನೆ ನಡೆದಿದೆ. ಆರೋಪಿಯ ಇಬ್ಬರು ಮಕ್ಕಳು ಈ ವಿಚಾರವನ್ನು ಪೊಲೀಸರಿಗೆ ತಿಳಿಸಲಾಗಿ, ಆರೋಪಿಯನ್ನು ಗುರುವಾರ ಬಂಧಿಸಲಾಗಿದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ತಿಳಿಸಿದ್ದಾರೆ. ಈ ವ್ಯಕ್ತಿ ತನ್ನ 45 […]

ದೇವರ ಮೆಚ್ಚಿಸಲು ಹೆಂಡತಿಯ ಶಿರಚ್ಛೇದ ಮಾಡಿದ ಭೂಪ, ಮುಂದೆ ಮಾಡಿದ್ದೇನು?
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 04, 2020 | 7:22 PM

Share

ಮಧ್ಯಪ್ರದೇಶ: ದೇವರನ್ನು ಮೆಚ್ಚಿಸಲು 50 ವರ್ಷದ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಶಿರಚ್ಛೇದನ ಮಾಡಿ, ಶವವನ್ನು ತನ್ನ ಮನೆಯ ಪೂಜಾ ಕೋಣೆಯಲ್ಲಿ ಸಮಾಧಿ ಮಾಡಿರುವ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ.

ಸಿಂಗ್ರೌಲಿ ಜಿಲ್ಲಾ ಕೇಂದ್ರದಿಂದ 25 ಕಿ.ಮೀ ದೂರದಲ್ಲಿರುವ ಬಸೌಡಾ ಗ್ರಾಮದಲ್ಲಿ ಬುಧವಾರ ಈ ಘಟನೆ ನಡೆದಿದೆ. ಆರೋಪಿಯ ಇಬ್ಬರು ಮಕ್ಕಳು ಈ ವಿಚಾರವನ್ನು ಪೊಲೀಸರಿಗೆ ತಿಳಿಸಲಾಗಿ, ಆರೋಪಿಯನ್ನು ಗುರುವಾರ ಬಂಧಿಸಲಾಗಿದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ತಿಳಿಸಿದ್ದಾರೆ.

ಈ ವ್ಯಕ್ತಿ ತನ್ನ 45 ವರ್ಷದ ಹೆಂಡತಿಯನ್ನು ಬುಧವಾರ ಮುಂಜಾನೆ ಶಿರಚ್ಛೇದನ ಮಾಡಿದನೆಂದು ಆರೋಪಿಸಲಾಗಿದೆ. ನಂತರ ಆತ ತನ್ನ ಮನೆಯ ಪೂಜಾ ಕೋಣೆಯಲ್ಲಿ ಹೆಂಡತಿಯ ತಲೆ ಮತ್ತು ಮುಂಡವನ್ನು ಪ್ರತ್ಯೇಕವಾಗಿ ಹೂತು ಪರಾರಿಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯ ಮಕ್ಕಳ ಪ್ರಕಾರ, ಆರೋಪಿ ತನ್ನ ನೆಚ್ಚಿನ ದೇವರನ್ನು ಮೆಚ್ಚಿಸಲು ತನ್ನ ಹೆಂಡತಿಯನ್ನು ಕೊಂದಿದ್ದಾನೆ ಎಂಬುದು ತಿಳಿದು ಬಂದಿದೆ. ಆತ ಕೆಲವು ದಿನಗಳ ಹಿಂದೆ ಮೇಕೆಯನ್ನು ಕೊಂದು, ಮೇಕೆಯ ದೇಹವನ್ನು ಪೂಜಾ ಕೋಣೆಯಲ್ಲಿ ಹೂತಿದ್ದ ಎಂದು ಅಧಿಕಾರಿ ತಿಳಿಸಿದ್ದಾರೆ.

Follow Us
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು