AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರ ಮೆಚ್ಚಿಸಲು ಹೆಂಡತಿಯ ಶಿರಚ್ಛೇದ ಮಾಡಿದ ಭೂಪ, ಮುಂದೆ ಮಾಡಿದ್ದೇನು?

ಮಧ್ಯಪ್ರದೇಶ: ದೇವರನ್ನು ಮೆಚ್ಚಿಸಲು 50 ವರ್ಷದ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಶಿರಚ್ಛೇದನ ಮಾಡಿ, ಶವವನ್ನು ತನ್ನ ಮನೆಯ ಪೂಜಾ ಕೋಣೆಯಲ್ಲಿ ಸಮಾಧಿ ಮಾಡಿರುವ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ. ಸಿಂಗ್ರೌಲಿ ಜಿಲ್ಲಾ ಕೇಂದ್ರದಿಂದ 25 ಕಿ.ಮೀ ದೂರದಲ್ಲಿರುವ ಬಸೌಡಾ ಗ್ರಾಮದಲ್ಲಿ ಬುಧವಾರ ಈ ಘಟನೆ ನಡೆದಿದೆ. ಆರೋಪಿಯ ಇಬ್ಬರು ಮಕ್ಕಳು ಈ ವಿಚಾರವನ್ನು ಪೊಲೀಸರಿಗೆ ತಿಳಿಸಲಾಗಿ, ಆರೋಪಿಯನ್ನು ಗುರುವಾರ ಬಂಧಿಸಲಾಗಿದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ತಿಳಿಸಿದ್ದಾರೆ. ಈ ವ್ಯಕ್ತಿ ತನ್ನ 45 […]

ದೇವರ ಮೆಚ್ಚಿಸಲು ಹೆಂಡತಿಯ ಶಿರಚ್ಛೇದ ಮಾಡಿದ ಭೂಪ, ಮುಂದೆ ಮಾಡಿದ್ದೇನು?
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 04, 2020 | 7:22 PM

Share

ಮಧ್ಯಪ್ರದೇಶ: ದೇವರನ್ನು ಮೆಚ್ಚಿಸಲು 50 ವರ್ಷದ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಶಿರಚ್ಛೇದನ ಮಾಡಿ, ಶವವನ್ನು ತನ್ನ ಮನೆಯ ಪೂಜಾ ಕೋಣೆಯಲ್ಲಿ ಸಮಾಧಿ ಮಾಡಿರುವ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ.

ಸಿಂಗ್ರೌಲಿ ಜಿಲ್ಲಾ ಕೇಂದ್ರದಿಂದ 25 ಕಿ.ಮೀ ದೂರದಲ್ಲಿರುವ ಬಸೌಡಾ ಗ್ರಾಮದಲ್ಲಿ ಬುಧವಾರ ಈ ಘಟನೆ ನಡೆದಿದೆ. ಆರೋಪಿಯ ಇಬ್ಬರು ಮಕ್ಕಳು ಈ ವಿಚಾರವನ್ನು ಪೊಲೀಸರಿಗೆ ತಿಳಿಸಲಾಗಿ, ಆರೋಪಿಯನ್ನು ಗುರುವಾರ ಬಂಧಿಸಲಾಗಿದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ತಿಳಿಸಿದ್ದಾರೆ.

ಈ ವ್ಯಕ್ತಿ ತನ್ನ 45 ವರ್ಷದ ಹೆಂಡತಿಯನ್ನು ಬುಧವಾರ ಮುಂಜಾನೆ ಶಿರಚ್ಛೇದನ ಮಾಡಿದನೆಂದು ಆರೋಪಿಸಲಾಗಿದೆ. ನಂತರ ಆತ ತನ್ನ ಮನೆಯ ಪೂಜಾ ಕೋಣೆಯಲ್ಲಿ ಹೆಂಡತಿಯ ತಲೆ ಮತ್ತು ಮುಂಡವನ್ನು ಪ್ರತ್ಯೇಕವಾಗಿ ಹೂತು ಪರಾರಿಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯ ಮಕ್ಕಳ ಪ್ರಕಾರ, ಆರೋಪಿ ತನ್ನ ನೆಚ್ಚಿನ ದೇವರನ್ನು ಮೆಚ್ಚಿಸಲು ತನ್ನ ಹೆಂಡತಿಯನ್ನು ಕೊಂದಿದ್ದಾನೆ ಎಂಬುದು ತಿಳಿದು ಬಂದಿದೆ. ಆತ ಕೆಲವು ದಿನಗಳ ಹಿಂದೆ ಮೇಕೆಯನ್ನು ಕೊಂದು, ಮೇಕೆಯ ದೇಹವನ್ನು ಪೂಜಾ ಕೋಣೆಯಲ್ಲಿ ಹೂತಿದ್ದ ಎಂದು ಅಧಿಕಾರಿ ತಿಳಿಸಿದ್ದಾರೆ.

Follow Us
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ