AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾರಿ ಡಿಕ್ಕಿಯಾಗಿ ಕಾರಿಗೆ ಬೆಂಕಿ, ಓರ್ವ ಸಜೀವ ದಹನ

ಹೈದರಾಬಾದ್: ಗೂಡ್ಸ್ ಲಾರಿ‌ ಮತ್ತು ಕಾರು ಡಿಕ್ಕಿಯಾಗಿ ಕಾರಿಗೆ ಬೆಂಕಿ ಹತ್ತಿಕೊಂಡು ಓರ್ವ ಸಜೀವ ದಹನವಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್​‌ ಜಿಲ್ಲೆಯ‌ ಚಾಪಿರೇವುಲ‌ ಟೋಲ್‌ ಬಳಿ ನಡೆದಿದೆ. ಗೂಡ್ಸ್ ಲಾರಿ‌ ಕಾರಿಗೆ ಡಿಕ್ಕಿಯಾದ ತೀವ್ರತೆಗೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಧಗಧಗನೇ ಹತ್ತಿ ಉರಿದಿದೆ. ಈ ಪರಿಣಾಮ ಕಾರಿನಲ್ಲಿದ್ದ ಓರ್ವ ಸಜೀವ ದಹನರಾಗಿದ್ದಾರೆ. ಹಾಗೂ ಇನ್ನೋರ್ವನಿಗೆ‌ ತೀವ್ರ ಗಾಯಗಳಾಗಿದ್ದು, ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸಜೀವ ದಹನವಾದವರನ್ನು ಎಸ್.ಬಿ.ಐ‌.‌ ಬ್ಯಾಂಕ್ […]

ಲಾರಿ ಡಿಕ್ಕಿಯಾಗಿ ಕಾರಿಗೆ ಬೆಂಕಿ, ಓರ್ವ ಸಜೀವ ದಹನ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 30, 2020 | 8:43 PM

Share

ಹೈದರಾಬಾದ್: ಗೂಡ್ಸ್ ಲಾರಿ‌ ಮತ್ತು ಕಾರು ಡಿಕ್ಕಿಯಾಗಿ ಕಾರಿಗೆ ಬೆಂಕಿ ಹತ್ತಿಕೊಂಡು ಓರ್ವ ಸಜೀವ ದಹನವಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್​‌ ಜಿಲ್ಲೆಯ‌ ಚಾಪಿರೇವುಲ‌ ಟೋಲ್‌ ಬಳಿ ನಡೆದಿದೆ.

ಗೂಡ್ಸ್ ಲಾರಿ‌ ಕಾರಿಗೆ ಡಿಕ್ಕಿಯಾದ ತೀವ್ರತೆಗೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಧಗಧಗನೇ ಹತ್ತಿ ಉರಿದಿದೆ. ಈ ಪರಿಣಾಮ ಕಾರಿನಲ್ಲಿದ್ದ ಓರ್ವ ಸಜೀವ ದಹನರಾಗಿದ್ದಾರೆ. ಹಾಗೂ ಇನ್ನೋರ್ವನಿಗೆ‌ ತೀವ್ರ ಗಾಯಗಳಾಗಿದ್ದು, ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸಜೀವ ದಹನವಾದವರನ್ನು ಎಸ್.ಬಿ.ಐ‌.‌ ಬ್ಯಾಂಕ್ ಉದ್ಯೋಗಿ ಶಿವಕುಮಾರ್ ಎಂದು ಗುರುತಿಸಲಾಗಿದೆ.

Published On - 9:31 am, Wed, 29 July 20

Follow Us
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!