AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾರಿ ಡಿಕ್ಕಿಯಾಗಿ ಕಾರಿಗೆ ಬೆಂಕಿ, ಓರ್ವ ಸಜೀವ ದಹನ

ಹೈದರಾಬಾದ್: ಗೂಡ್ಸ್ ಲಾರಿ‌ ಮತ್ತು ಕಾರು ಡಿಕ್ಕಿಯಾಗಿ ಕಾರಿಗೆ ಬೆಂಕಿ ಹತ್ತಿಕೊಂಡು ಓರ್ವ ಸಜೀವ ದಹನವಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್​‌ ಜಿಲ್ಲೆಯ‌ ಚಾಪಿರೇವುಲ‌ ಟೋಲ್‌ ಬಳಿ ನಡೆದಿದೆ. ಗೂಡ್ಸ್ ಲಾರಿ‌ ಕಾರಿಗೆ ಡಿಕ್ಕಿಯಾದ ತೀವ್ರತೆಗೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಧಗಧಗನೇ ಹತ್ತಿ ಉರಿದಿದೆ. ಈ ಪರಿಣಾಮ ಕಾರಿನಲ್ಲಿದ್ದ ಓರ್ವ ಸಜೀವ ದಹನರಾಗಿದ್ದಾರೆ. ಹಾಗೂ ಇನ್ನೋರ್ವನಿಗೆ‌ ತೀವ್ರ ಗಾಯಗಳಾಗಿದ್ದು, ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸಜೀವ ದಹನವಾದವರನ್ನು ಎಸ್.ಬಿ.ಐ‌.‌ ಬ್ಯಾಂಕ್ […]

ಲಾರಿ ಡಿಕ್ಕಿಯಾಗಿ ಕಾರಿಗೆ ಬೆಂಕಿ, ಓರ್ವ ಸಜೀವ ದಹನ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 30, 2020 | 8:43 PM

Share

ಹೈದರಾಬಾದ್: ಗೂಡ್ಸ್ ಲಾರಿ‌ ಮತ್ತು ಕಾರು ಡಿಕ್ಕಿಯಾಗಿ ಕಾರಿಗೆ ಬೆಂಕಿ ಹತ್ತಿಕೊಂಡು ಓರ್ವ ಸಜೀವ ದಹನವಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್​‌ ಜಿಲ್ಲೆಯ‌ ಚಾಪಿರೇವುಲ‌ ಟೋಲ್‌ ಬಳಿ ನಡೆದಿದೆ.

ಗೂಡ್ಸ್ ಲಾರಿ‌ ಕಾರಿಗೆ ಡಿಕ್ಕಿಯಾದ ತೀವ್ರತೆಗೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಧಗಧಗನೇ ಹತ್ತಿ ಉರಿದಿದೆ. ಈ ಪರಿಣಾಮ ಕಾರಿನಲ್ಲಿದ್ದ ಓರ್ವ ಸಜೀವ ದಹನರಾಗಿದ್ದಾರೆ. ಹಾಗೂ ಇನ್ನೋರ್ವನಿಗೆ‌ ತೀವ್ರ ಗಾಯಗಳಾಗಿದ್ದು, ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸಜೀವ ದಹನವಾದವರನ್ನು ಎಸ್.ಬಿ.ಐ‌.‌ ಬ್ಯಾಂಕ್ ಉದ್ಯೋಗಿ ಶಿವಕುಮಾರ್ ಎಂದು ಗುರುತಿಸಲಾಗಿದೆ.

Published On - 9:31 am, Wed, 29 July 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.