AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಯಸಿಯನ್ನು ಗುಟ್ಟಾಗಿ ಭೇಟಿಯಾಗಲು ಹೋಗಿದ್ದ ಯುವಕನನ್ನು ಹಿಡಿದು ತಾಳಿ ಕಟ್ಟಿಸಿದ ಜನರು

ಗುಟ್ಟಾಗಿ ಪ್ರೇಯಸಿಯನ್ನು ಭೇಟಿಯಾಗಲು ಹೋಗಿದ್ದ ಯುವಕನನ್ನು ಹಿಡಿದು ಮದುವೆ ಮಾಡಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಗೆಳತಿಯನ್ನು ರಹಸ್ಯವಾಗಿ ಭೇಟಿಯಾಗಲು ಹೋಗಿದ್ದ ಯುವಕನಿಗೆ ಕುಟುಂಬದವರೇ ಮದುವೆ ಮಾಡಿದ್ದಾರೆ.

ಪ್ರೇಯಸಿಯನ್ನು ಗುಟ್ಟಾಗಿ ಭೇಟಿಯಾಗಲು ಹೋಗಿದ್ದ ಯುವಕನನ್ನು ಹಿಡಿದು ತಾಳಿ ಕಟ್ಟಿಸಿದ ಜನರು
ಮದುವೆImage Credit source: Amarujala.com
ನಯನಾ ರಾಜೀವ್
|

Updated on: Jul 04, 2024 | 12:18 PM

Share

ಪ್ರೇಯಸಿಯನ್ನು ಭೇಟಿಯಾಗಲು ಗುಟ್ಟಾಗಿ ಹೋಗಿದ್ದ ಯುವಕನನ್ನು ಕುಟುಂಬದವರು ಹಿಡಿದು ತಾಳಿ ಕಟ್ಟಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಗಯಾದಲ್ಲಿ ಯುವಕ ರಹಸ್ಯವಾಗಿ ಗೆಳತಿಯನ್ನು ಭೇಟಿಯಾಗಲು ಹೋಗಿದ್ದ, ಅದನ್ನು ಊರ ಜನರು ಕಂಡಿದ್ದರು. ತಕ್ಷಣವೇ ಅವರನ್ನು ಹಿಡಿದು ಮದುವೆ ಮಾಡಿದ್ದಾರೆ.

ಯುವಕನಿಂದ ಆಕೆಗೆ ತಾಳಿಯನ್ನೂ ಕಟ್ಟಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಈ ಜೋಡಿ ರಹಸ್ಯವಾಗಿಯೇ ಭೇಟಿಯಾಗುತ್ತಿದ್ದರು. ಒಬ್ಬರನ್ನೊಬ್ಬರು ಇಷ್ಟಪಟ್ಟಿದ್ದರು.

ಗೆಳತಿ ಕರೆ ಮಾಡಿದ್ದಳೆಂದು ಗಯಾ ಜಿಲ್ಲೆಯ ಬಂಕೆ ಬಜಾರ್​ನಲ್ಲಿರುವ ಯುವಕ ಭೇಟಿಯಾಗಲು ಹೋಗಿದ್ದ, ಈ ವಿಚಾರ ಕುಟುಂಬದ ಸದಸ್ಯರಿಗೂ ತಿಳಿದಿತ್ತು.

ಮತ್ತಷ್ಟು ಓದಿ: Viral: ಎರಡನೇ ಮಗುವಿನ ಬಯಕೆ, ಪತಿಗೆ ಮೂರನೇ ಮದುವೆ ಮಾಡಿಸಿದ ಮುದ್ದಿನ ಮಡದಿಯರು

ಬಂಕೆಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಖಜುರಿಯಾ ಗ್ರಾಮದ ನಿವಾಸಿ ಪೂಜಾ ಕುಮಾರಿ ಹಾಗೂ ರೋಶನಗಂಜ್ ಗ್ರಾಮದ ಸಂತನ್ ಕುಮಾರ್ ನಡುವೆ ಕಳೆದ ಎರಡು ವರ್ಷಗಳಿಂದ ಪ್ರೇಮವಿತ್ತು.

ಕುಟುಂಬಸ್ಥರು ಇಬ್ಬರನ್ನೂ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಬಳಿಕ ಗ್ರಾಮದ ಬಳಿಯ ಬಂಕೆಧಾಮ ದೇವಸ್ಥಾನದಲ್ಲಿ ಕುಟುಂಬಸ್ಥರು ವಿವಾಹ ನೆರವೇರಿಸಿದರು.

ಪ್ರೇಮಿಗಳಿಬ್ಬರೂ ದೂರದ ಸಂಬಂಧಿಗಳು. ಮೊದಲು ಸ್ನೇಹಿತರಾದ ಅವರು ಕ್ರಮೇಣ ಪ್ರೀತಿಗೆ ತಿರುಗಿದರು. ಕುಟುಂಬ ಸದಸ್ಯರು ದೇವಾಲಯದಲ್ಲಿ ಹಾಜರಿದ್ದರು, ಬಳಿಕ ಪರಸ್ಪರರ ಒಪ್ಪಿಗೆ ಮೇರೆಯೇ ಮದುವೆ ಮಾಡಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ