AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಯಸಿಯನ್ನು ಗುಟ್ಟಾಗಿ ಭೇಟಿಯಾಗಲು ಹೋಗಿದ್ದ ಯುವಕನನ್ನು ಹಿಡಿದು ತಾಳಿ ಕಟ್ಟಿಸಿದ ಜನರು

ಗುಟ್ಟಾಗಿ ಪ್ರೇಯಸಿಯನ್ನು ಭೇಟಿಯಾಗಲು ಹೋಗಿದ್ದ ಯುವಕನನ್ನು ಹಿಡಿದು ಮದುವೆ ಮಾಡಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಗೆಳತಿಯನ್ನು ರಹಸ್ಯವಾಗಿ ಭೇಟಿಯಾಗಲು ಹೋಗಿದ್ದ ಯುವಕನಿಗೆ ಕುಟುಂಬದವರೇ ಮದುವೆ ಮಾಡಿದ್ದಾರೆ.

ಪ್ರೇಯಸಿಯನ್ನು ಗುಟ್ಟಾಗಿ ಭೇಟಿಯಾಗಲು ಹೋಗಿದ್ದ ಯುವಕನನ್ನು ಹಿಡಿದು ತಾಳಿ ಕಟ್ಟಿಸಿದ ಜನರು
ಮದುವೆImage Credit source: Amarujala.com
ನಯನಾ ರಾಜೀವ್
|

Updated on: Jul 04, 2024 | 12:18 PM

Share

ಪ್ರೇಯಸಿಯನ್ನು ಭೇಟಿಯಾಗಲು ಗುಟ್ಟಾಗಿ ಹೋಗಿದ್ದ ಯುವಕನನ್ನು ಕುಟುಂಬದವರು ಹಿಡಿದು ತಾಳಿ ಕಟ್ಟಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಗಯಾದಲ್ಲಿ ಯುವಕ ರಹಸ್ಯವಾಗಿ ಗೆಳತಿಯನ್ನು ಭೇಟಿಯಾಗಲು ಹೋಗಿದ್ದ, ಅದನ್ನು ಊರ ಜನರು ಕಂಡಿದ್ದರು. ತಕ್ಷಣವೇ ಅವರನ್ನು ಹಿಡಿದು ಮದುವೆ ಮಾಡಿದ್ದಾರೆ.

ಯುವಕನಿಂದ ಆಕೆಗೆ ತಾಳಿಯನ್ನೂ ಕಟ್ಟಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಈ ಜೋಡಿ ರಹಸ್ಯವಾಗಿಯೇ ಭೇಟಿಯಾಗುತ್ತಿದ್ದರು. ಒಬ್ಬರನ್ನೊಬ್ಬರು ಇಷ್ಟಪಟ್ಟಿದ್ದರು.

ಗೆಳತಿ ಕರೆ ಮಾಡಿದ್ದಳೆಂದು ಗಯಾ ಜಿಲ್ಲೆಯ ಬಂಕೆ ಬಜಾರ್​ನಲ್ಲಿರುವ ಯುವಕ ಭೇಟಿಯಾಗಲು ಹೋಗಿದ್ದ, ಈ ವಿಚಾರ ಕುಟುಂಬದ ಸದಸ್ಯರಿಗೂ ತಿಳಿದಿತ್ತು.

ಮತ್ತಷ್ಟು ಓದಿ: Viral: ಎರಡನೇ ಮಗುವಿನ ಬಯಕೆ, ಪತಿಗೆ ಮೂರನೇ ಮದುವೆ ಮಾಡಿಸಿದ ಮುದ್ದಿನ ಮಡದಿಯರು

ಬಂಕೆಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಖಜುರಿಯಾ ಗ್ರಾಮದ ನಿವಾಸಿ ಪೂಜಾ ಕುಮಾರಿ ಹಾಗೂ ರೋಶನಗಂಜ್ ಗ್ರಾಮದ ಸಂತನ್ ಕುಮಾರ್ ನಡುವೆ ಕಳೆದ ಎರಡು ವರ್ಷಗಳಿಂದ ಪ್ರೇಮವಿತ್ತು.

ಕುಟುಂಬಸ್ಥರು ಇಬ್ಬರನ್ನೂ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಬಳಿಕ ಗ್ರಾಮದ ಬಳಿಯ ಬಂಕೆಧಾಮ ದೇವಸ್ಥಾನದಲ್ಲಿ ಕುಟುಂಬಸ್ಥರು ವಿವಾಹ ನೆರವೇರಿಸಿದರು.

ಪ್ರೇಮಿಗಳಿಬ್ಬರೂ ದೂರದ ಸಂಬಂಧಿಗಳು. ಮೊದಲು ಸ್ನೇಹಿತರಾದ ಅವರು ಕ್ರಮೇಣ ಪ್ರೀತಿಗೆ ತಿರುಗಿದರು. ಕುಟುಂಬ ಸದಸ್ಯರು ದೇವಾಲಯದಲ್ಲಿ ಹಾಜರಿದ್ದರು, ಬಳಿಕ ಪರಸ್ಪರರ ಒಪ್ಪಿಗೆ ಮೇರೆಯೇ ಮದುವೆ ಮಾಡಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ