AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಯಸಿಯನ್ನು ಗುಟ್ಟಾಗಿ ಭೇಟಿಯಾಗಲು ಹೋಗಿದ್ದ ಯುವಕನನ್ನು ಹಿಡಿದು ತಾಳಿ ಕಟ್ಟಿಸಿದ ಜನರು

ಗುಟ್ಟಾಗಿ ಪ್ರೇಯಸಿಯನ್ನು ಭೇಟಿಯಾಗಲು ಹೋಗಿದ್ದ ಯುವಕನನ್ನು ಹಿಡಿದು ಮದುವೆ ಮಾಡಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಗೆಳತಿಯನ್ನು ರಹಸ್ಯವಾಗಿ ಭೇಟಿಯಾಗಲು ಹೋಗಿದ್ದ ಯುವಕನಿಗೆ ಕುಟುಂಬದವರೇ ಮದುವೆ ಮಾಡಿದ್ದಾರೆ.

ಪ್ರೇಯಸಿಯನ್ನು ಗುಟ್ಟಾಗಿ ಭೇಟಿಯಾಗಲು ಹೋಗಿದ್ದ ಯುವಕನನ್ನು ಹಿಡಿದು ತಾಳಿ ಕಟ್ಟಿಸಿದ ಜನರು
ಮದುವೆImage Credit source: Amarujala.com
ನಯನಾ ರಾಜೀವ್
|

Updated on: Jul 04, 2024 | 12:18 PM

Share

ಪ್ರೇಯಸಿಯನ್ನು ಭೇಟಿಯಾಗಲು ಗುಟ್ಟಾಗಿ ಹೋಗಿದ್ದ ಯುವಕನನ್ನು ಕುಟುಂಬದವರು ಹಿಡಿದು ತಾಳಿ ಕಟ್ಟಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಗಯಾದಲ್ಲಿ ಯುವಕ ರಹಸ್ಯವಾಗಿ ಗೆಳತಿಯನ್ನು ಭೇಟಿಯಾಗಲು ಹೋಗಿದ್ದ, ಅದನ್ನು ಊರ ಜನರು ಕಂಡಿದ್ದರು. ತಕ್ಷಣವೇ ಅವರನ್ನು ಹಿಡಿದು ಮದುವೆ ಮಾಡಿದ್ದಾರೆ.

ಯುವಕನಿಂದ ಆಕೆಗೆ ತಾಳಿಯನ್ನೂ ಕಟ್ಟಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಈ ಜೋಡಿ ರಹಸ್ಯವಾಗಿಯೇ ಭೇಟಿಯಾಗುತ್ತಿದ್ದರು. ಒಬ್ಬರನ್ನೊಬ್ಬರು ಇಷ್ಟಪಟ್ಟಿದ್ದರು.

ಗೆಳತಿ ಕರೆ ಮಾಡಿದ್ದಳೆಂದು ಗಯಾ ಜಿಲ್ಲೆಯ ಬಂಕೆ ಬಜಾರ್​ನಲ್ಲಿರುವ ಯುವಕ ಭೇಟಿಯಾಗಲು ಹೋಗಿದ್ದ, ಈ ವಿಚಾರ ಕುಟುಂಬದ ಸದಸ್ಯರಿಗೂ ತಿಳಿದಿತ್ತು.

ಮತ್ತಷ್ಟು ಓದಿ: Viral: ಎರಡನೇ ಮಗುವಿನ ಬಯಕೆ, ಪತಿಗೆ ಮೂರನೇ ಮದುವೆ ಮಾಡಿಸಿದ ಮುದ್ದಿನ ಮಡದಿಯರು

ಬಂಕೆಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಖಜುರಿಯಾ ಗ್ರಾಮದ ನಿವಾಸಿ ಪೂಜಾ ಕುಮಾರಿ ಹಾಗೂ ರೋಶನಗಂಜ್ ಗ್ರಾಮದ ಸಂತನ್ ಕುಮಾರ್ ನಡುವೆ ಕಳೆದ ಎರಡು ವರ್ಷಗಳಿಂದ ಪ್ರೇಮವಿತ್ತು.

ಕುಟುಂಬಸ್ಥರು ಇಬ್ಬರನ್ನೂ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಬಳಿಕ ಗ್ರಾಮದ ಬಳಿಯ ಬಂಕೆಧಾಮ ದೇವಸ್ಥಾನದಲ್ಲಿ ಕುಟುಂಬಸ್ಥರು ವಿವಾಹ ನೆರವೇರಿಸಿದರು.

ಪ್ರೇಮಿಗಳಿಬ್ಬರೂ ದೂರದ ಸಂಬಂಧಿಗಳು. ಮೊದಲು ಸ್ನೇಹಿತರಾದ ಅವರು ಕ್ರಮೇಣ ಪ್ರೀತಿಗೆ ತಿರುಗಿದರು. ಕುಟುಂಬ ಸದಸ್ಯರು ದೇವಾಲಯದಲ್ಲಿ ಹಾಜರಿದ್ದರು, ಬಳಿಕ ಪರಸ್ಪರರ ಒಪ್ಪಿಗೆ ಮೇರೆಯೇ ಮದುವೆ ಮಾಡಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್