AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಡಬಾಂಬ್ ಸಾಗಿಸುವಾಗ ಬೈಕ್ ಸ್ಕಿಡ್ ಆಗಿ ಯುವಕ ಬಲಿ

ಹೈದರಾಬಾದ್: ಬೈಕ್​ನಲ್ಲಿ ನಾಡಬಾಂಬ್ ಸಾಗಿಸುತ್ತಿದ್ದ ವೇಳೆ ಬೈಕ್ ಸ್ಕಿಡ್​ ಆಗಿ ಬಿದ್ದು ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೆಲಂಗಾಣದ ಅದಿಲಾಬಾದ್​ನ ಉಟ್ನೂರ್​ನಲ್ಲಿ ನಡೆದಿದೆ. ಘಟನೆಯಲ್ಲಿ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಾರಾಷ್ಟ್ರ ಮೂಲದ ಮುನಿರಾಜ್ ಸೇರಿದಂತೆ ಇಬ್ಬರು ಯುವಕರು ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದರು. ಇವರು ಕಾಡಿನ ಹಂದಿ ಸಾಯಿಸಲು ನಾಡಬಾಂಬನ್ನು ಸಾಗಿಸುತ್ತಿದ್ದರು. ಈ ವೇಳೆ ದಾರಿಯಲ್ಲಿ ಹೋಗುವಾಗ ಬೈಕ್ ಸ್ಕಿಡ್ ಆಗಿ ನೆಲಕ್ಕೆ ಬಿದ್ದಿದೆ. ಹಿಂದೆ ಕೂತ ಯುವಕ ಬೈಕ್​ನಿಂದ ಎಗರಿದ್ದಾನೆ ಹಾಗೂ ಬೈಕ್ ಸವಾರ […]

ನಾಡಬಾಂಬ್ ಸಾಗಿಸುವಾಗ ಬೈಕ್ ಸ್ಕಿಡ್ ಆಗಿ ಯುವಕ ಬಲಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 30, 2019 | 5:28 PM

Share

ಹೈದರಾಬಾದ್: ಬೈಕ್​ನಲ್ಲಿ ನಾಡಬಾಂಬ್ ಸಾಗಿಸುತ್ತಿದ್ದ ವೇಳೆ ಬೈಕ್ ಸ್ಕಿಡ್​ ಆಗಿ ಬಿದ್ದು ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೆಲಂಗಾಣದ ಅದಿಲಾಬಾದ್​ನ ಉಟ್ನೂರ್​ನಲ್ಲಿ ನಡೆದಿದೆ. ಘಟನೆಯಲ್ಲಿ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಾರಾಷ್ಟ್ರ ಮೂಲದ ಮುನಿರಾಜ್ ಸೇರಿದಂತೆ ಇಬ್ಬರು ಯುವಕರು ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದರು. ಇವರು ಕಾಡಿನ ಹಂದಿ ಸಾಯಿಸಲು ನಾಡಬಾಂಬನ್ನು ಸಾಗಿಸುತ್ತಿದ್ದರು. ಈ ವೇಳೆ ದಾರಿಯಲ್ಲಿ ಹೋಗುವಾಗ ಬೈಕ್ ಸ್ಕಿಡ್ ಆಗಿ ನೆಲಕ್ಕೆ ಬಿದ್ದಿದೆ. ಹಿಂದೆ ಕೂತ ಯುವಕ ಬೈಕ್​ನಿಂದ ಎಗರಿದ್ದಾನೆ ಹಾಗೂ ಬೈಕ್ ಸವಾರ ಮುನಿರಾಜು ಮತ್ತು ಬೈಕ್ ನೆಲಕ್ಕೆ ಅಪ್ಪಳಿಸಿದಂತೆ ನಾಡಬಾಂಬ್ ಸ್ಪೋಟಗೊಂಡಿದೆ.

ಘಟನೆಯಲ್ಲಿ ಮುನಿರಾಜು ದೇಹ ಛಿದ್ರಛಿದ್ರವಾಗಿದೆ. ಸ್ಪೋಟದ ಶಬ್ದಕ್ಕೆ ಜನ ಭಯಭೀತರಾಗಿದ್ದಾರೆ. ಹಿಂಬದಿ ಕೂತವನಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Published On - 5:27 pm, Mon, 30 December 19

Follow Us
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ