AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಡಬಾಂಬ್ ಸಾಗಿಸುವಾಗ ಬೈಕ್ ಸ್ಕಿಡ್ ಆಗಿ ಯುವಕ ಬಲಿ

ಹೈದರಾಬಾದ್: ಬೈಕ್​ನಲ್ಲಿ ನಾಡಬಾಂಬ್ ಸಾಗಿಸುತ್ತಿದ್ದ ವೇಳೆ ಬೈಕ್ ಸ್ಕಿಡ್​ ಆಗಿ ಬಿದ್ದು ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೆಲಂಗಾಣದ ಅದಿಲಾಬಾದ್​ನ ಉಟ್ನೂರ್​ನಲ್ಲಿ ನಡೆದಿದೆ. ಘಟನೆಯಲ್ಲಿ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಾರಾಷ್ಟ್ರ ಮೂಲದ ಮುನಿರಾಜ್ ಸೇರಿದಂತೆ ಇಬ್ಬರು ಯುವಕರು ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದರು. ಇವರು ಕಾಡಿನ ಹಂದಿ ಸಾಯಿಸಲು ನಾಡಬಾಂಬನ್ನು ಸಾಗಿಸುತ್ತಿದ್ದರು. ಈ ವೇಳೆ ದಾರಿಯಲ್ಲಿ ಹೋಗುವಾಗ ಬೈಕ್ ಸ್ಕಿಡ್ ಆಗಿ ನೆಲಕ್ಕೆ ಬಿದ್ದಿದೆ. ಹಿಂದೆ ಕೂತ ಯುವಕ ಬೈಕ್​ನಿಂದ ಎಗರಿದ್ದಾನೆ ಹಾಗೂ ಬೈಕ್ ಸವಾರ […]

ನಾಡಬಾಂಬ್ ಸಾಗಿಸುವಾಗ ಬೈಕ್ ಸ್ಕಿಡ್ ಆಗಿ ಯುವಕ ಬಲಿ
ಸಾಧು ಶ್ರೀನಾಥ್​
|

Updated on:Dec 30, 2019 | 5:28 PM

Share

ಹೈದರಾಬಾದ್: ಬೈಕ್​ನಲ್ಲಿ ನಾಡಬಾಂಬ್ ಸಾಗಿಸುತ್ತಿದ್ದ ವೇಳೆ ಬೈಕ್ ಸ್ಕಿಡ್​ ಆಗಿ ಬಿದ್ದು ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೆಲಂಗಾಣದ ಅದಿಲಾಬಾದ್​ನ ಉಟ್ನೂರ್​ನಲ್ಲಿ ನಡೆದಿದೆ. ಘಟನೆಯಲ್ಲಿ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಾರಾಷ್ಟ್ರ ಮೂಲದ ಮುನಿರಾಜ್ ಸೇರಿದಂತೆ ಇಬ್ಬರು ಯುವಕರು ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದರು. ಇವರು ಕಾಡಿನ ಹಂದಿ ಸಾಯಿಸಲು ನಾಡಬಾಂಬನ್ನು ಸಾಗಿಸುತ್ತಿದ್ದರು. ಈ ವೇಳೆ ದಾರಿಯಲ್ಲಿ ಹೋಗುವಾಗ ಬೈಕ್ ಸ್ಕಿಡ್ ಆಗಿ ನೆಲಕ್ಕೆ ಬಿದ್ದಿದೆ. ಹಿಂದೆ ಕೂತ ಯುವಕ ಬೈಕ್​ನಿಂದ ಎಗರಿದ್ದಾನೆ ಹಾಗೂ ಬೈಕ್ ಸವಾರ ಮುನಿರಾಜು ಮತ್ತು ಬೈಕ್ ನೆಲಕ್ಕೆ ಅಪ್ಪಳಿಸಿದಂತೆ ನಾಡಬಾಂಬ್ ಸ್ಪೋಟಗೊಂಡಿದೆ.

ಘಟನೆಯಲ್ಲಿ ಮುನಿರಾಜು ದೇಹ ಛಿದ್ರಛಿದ್ರವಾಗಿದೆ. ಸ್ಪೋಟದ ಶಬ್ದಕ್ಕೆ ಜನ ಭಯಭೀತರಾಗಿದ್ದಾರೆ. ಹಿಂಬದಿ ಕೂತವನಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Published On - 5:27 pm, Mon, 30 December 19

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ