AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಡಬಾಂಬ್ ಸಾಗಿಸುವಾಗ ಬೈಕ್ ಸ್ಕಿಡ್ ಆಗಿ ಯುವಕ ಬಲಿ

ಹೈದರಾಬಾದ್: ಬೈಕ್​ನಲ್ಲಿ ನಾಡಬಾಂಬ್ ಸಾಗಿಸುತ್ತಿದ್ದ ವೇಳೆ ಬೈಕ್ ಸ್ಕಿಡ್​ ಆಗಿ ಬಿದ್ದು ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೆಲಂಗಾಣದ ಅದಿಲಾಬಾದ್​ನ ಉಟ್ನೂರ್​ನಲ್ಲಿ ನಡೆದಿದೆ. ಘಟನೆಯಲ್ಲಿ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಾರಾಷ್ಟ್ರ ಮೂಲದ ಮುನಿರಾಜ್ ಸೇರಿದಂತೆ ಇಬ್ಬರು ಯುವಕರು ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದರು. ಇವರು ಕಾಡಿನ ಹಂದಿ ಸಾಯಿಸಲು ನಾಡಬಾಂಬನ್ನು ಸಾಗಿಸುತ್ತಿದ್ದರು. ಈ ವೇಳೆ ದಾರಿಯಲ್ಲಿ ಹೋಗುವಾಗ ಬೈಕ್ ಸ್ಕಿಡ್ ಆಗಿ ನೆಲಕ್ಕೆ ಬಿದ್ದಿದೆ. ಹಿಂದೆ ಕೂತ ಯುವಕ ಬೈಕ್​ನಿಂದ ಎಗರಿದ್ದಾನೆ ಹಾಗೂ ಬೈಕ್ ಸವಾರ […]

ನಾಡಬಾಂಬ್ ಸಾಗಿಸುವಾಗ ಬೈಕ್ ಸ್ಕಿಡ್ ಆಗಿ ಯುವಕ ಬಲಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 30, 2019 | 5:28 PM

Share

ಹೈದರಾಬಾದ್: ಬೈಕ್​ನಲ್ಲಿ ನಾಡಬಾಂಬ್ ಸಾಗಿಸುತ್ತಿದ್ದ ವೇಳೆ ಬೈಕ್ ಸ್ಕಿಡ್​ ಆಗಿ ಬಿದ್ದು ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೆಲಂಗಾಣದ ಅದಿಲಾಬಾದ್​ನ ಉಟ್ನೂರ್​ನಲ್ಲಿ ನಡೆದಿದೆ. ಘಟನೆಯಲ್ಲಿ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಾರಾಷ್ಟ್ರ ಮೂಲದ ಮುನಿರಾಜ್ ಸೇರಿದಂತೆ ಇಬ್ಬರು ಯುವಕರು ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದರು. ಇವರು ಕಾಡಿನ ಹಂದಿ ಸಾಯಿಸಲು ನಾಡಬಾಂಬನ್ನು ಸಾಗಿಸುತ್ತಿದ್ದರು. ಈ ವೇಳೆ ದಾರಿಯಲ್ಲಿ ಹೋಗುವಾಗ ಬೈಕ್ ಸ್ಕಿಡ್ ಆಗಿ ನೆಲಕ್ಕೆ ಬಿದ್ದಿದೆ. ಹಿಂದೆ ಕೂತ ಯುವಕ ಬೈಕ್​ನಿಂದ ಎಗರಿದ್ದಾನೆ ಹಾಗೂ ಬೈಕ್ ಸವಾರ ಮುನಿರಾಜು ಮತ್ತು ಬೈಕ್ ನೆಲಕ್ಕೆ ಅಪ್ಪಳಿಸಿದಂತೆ ನಾಡಬಾಂಬ್ ಸ್ಪೋಟಗೊಂಡಿದೆ.

ಘಟನೆಯಲ್ಲಿ ಮುನಿರಾಜು ದೇಹ ಛಿದ್ರಛಿದ್ರವಾಗಿದೆ. ಸ್ಪೋಟದ ಶಬ್ದಕ್ಕೆ ಜನ ಭಯಭೀತರಾಗಿದ್ದಾರೆ. ಹಿಂಬದಿ ಕೂತವನಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Published On - 5:27 pm, Mon, 30 December 19

Follow Us
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು