AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂವಿಂಗ್​ ಟ್ರೈನ್​ನಲ್ಲಿ ಮೂವಿ ಸ್ಟೈಲ್​ ಸ್ಟಂಟ್‌: ಯುವಕ ಅಪ್ಪಚ್ಚಿ

ಮುಂಬೈ: ಚಲಿಸ್ತಿದ್ದ ರೈಲಿನಲ್ಲಿ ಸ್ಟಂಟ್‌ ಮಾಡಲು ಹೋಗಿ ಯುವಕ ಪ್ರಾಣ ಕಳೆದುಕೊಂಡ ಘಟನೆ ಮುಂಬೈನ ದಿವಾ ಮತ್ತು ಮುಂಬ್ರ ರೈಲ್ವೆ ನಿಲ್ದಾಣಗಳ ಮಾರ್ಗದ ಮಧ್ಯೆ ನಡೆದಿದೆ. ದಿಲ್ಶಾಂತ್ ಖಾನ್ ರೈಲಿನ ಮೆಟ್ಟಿಲುಗಳ ಮೇಲೆ ನಿಂತು ರೈಲಿನ ಆಚೆ ಗಾಳಿಯಲ್ಲಿ ತೇಲುತ್ತಾ ಸಿನಿಮೀಯ ಮಾದರಿ ಸ್ಟಂಟ್ ಮಾಡುವಾಗ ಕಂಬ ಬಡಿದು ಯುವಕ ಮೃತಪಟ್ಟಿದ್ದಾನೆ. ಈತನ ಸ್ನೇಹಿತನ ಮೊಬೈಲ್​ನಲ್ಲಿ ಈ ದೃಶ್ಯದ ವಿಡಿಯೋ ಸೆರೆಯಾಗಿದೆ.

ಮೂವಿಂಗ್​ ಟ್ರೈನ್​ನಲ್ಲಿ ಮೂವಿ ಸ್ಟೈಲ್​ ಸ್ಟಂಟ್‌: ಯುವಕ ಅಪ್ಪಚ್ಚಿ
ಸಾಧು ಶ್ರೀನಾಥ್​
|

Updated on:Dec 30, 2019 | 12:38 PM

Share

ಮುಂಬೈ: ಚಲಿಸ್ತಿದ್ದ ರೈಲಿನಲ್ಲಿ ಸ್ಟಂಟ್‌ ಮಾಡಲು ಹೋಗಿ ಯುವಕ ಪ್ರಾಣ ಕಳೆದುಕೊಂಡ ಘಟನೆ ಮುಂಬೈನ ದಿವಾ ಮತ್ತು ಮುಂಬ್ರ ರೈಲ್ವೆ ನಿಲ್ದಾಣಗಳ ಮಾರ್ಗದ ಮಧ್ಯೆ ನಡೆದಿದೆ. ದಿಲ್ಶಾಂತ್ ಖಾನ್ ರೈಲಿನ ಮೆಟ್ಟಿಲುಗಳ ಮೇಲೆ ನಿಂತು ರೈಲಿನ ಆಚೆ ಗಾಳಿಯಲ್ಲಿ ತೇಲುತ್ತಾ ಸಿನಿಮೀಯ ಮಾದರಿ ಸ್ಟಂಟ್ ಮಾಡುವಾಗ ಕಂಬ ಬಡಿದು ಯುವಕ ಮೃತಪಟ್ಟಿದ್ದಾನೆ. ಈತನ ಸ್ನೇಹಿತನ ಮೊಬೈಲ್​ನಲ್ಲಿ ಈ ದೃಶ್ಯದ ವಿಡಿಯೋ ಸೆರೆಯಾಗಿದೆ.

Published On - 12:36 pm, Mon, 30 December 19

ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ಹೃದಯಾಘಾತಗಳ ಹೆಚ್ಚಳಕ್ಕೆ ನಿಖರವಾದ ಕಾರಣ ವೈದ್ಯರಿಗೆ ಗೊತ್ತಾಗುತ್ತಿಲ್ಲ
ಹೃದಯಾಘಾತಗಳ ಹೆಚ್ಚಳಕ್ಕೆ ನಿಖರವಾದ ಕಾರಣ ವೈದ್ಯರಿಗೆ ಗೊತ್ತಾಗುತ್ತಿಲ್ಲ