AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂವಿಂಗ್​ ಟ್ರೈನ್​ನಲ್ಲಿ ಮೂವಿ ಸ್ಟೈಲ್​ ಸ್ಟಂಟ್‌: ಯುವಕ ಅಪ್ಪಚ್ಚಿ

ಮುಂಬೈ: ಚಲಿಸ್ತಿದ್ದ ರೈಲಿನಲ್ಲಿ ಸ್ಟಂಟ್‌ ಮಾಡಲು ಹೋಗಿ ಯುವಕ ಪ್ರಾಣ ಕಳೆದುಕೊಂಡ ಘಟನೆ ಮುಂಬೈನ ದಿವಾ ಮತ್ತು ಮುಂಬ್ರ ರೈಲ್ವೆ ನಿಲ್ದಾಣಗಳ ಮಾರ್ಗದ ಮಧ್ಯೆ ನಡೆದಿದೆ. ದಿಲ್ಶಾಂತ್ ಖಾನ್ ರೈಲಿನ ಮೆಟ್ಟಿಲುಗಳ ಮೇಲೆ ನಿಂತು ರೈಲಿನ ಆಚೆ ಗಾಳಿಯಲ್ಲಿ ತೇಲುತ್ತಾ ಸಿನಿಮೀಯ ಮಾದರಿ ಸ್ಟಂಟ್ ಮಾಡುವಾಗ ಕಂಬ ಬಡಿದು ಯುವಕ ಮೃತಪಟ್ಟಿದ್ದಾನೆ. ಈತನ ಸ್ನೇಹಿತನ ಮೊಬೈಲ್​ನಲ್ಲಿ ಈ ದೃಶ್ಯದ ವಿಡಿಯೋ ಸೆರೆಯಾಗಿದೆ.

ಮೂವಿಂಗ್​ ಟ್ರೈನ್​ನಲ್ಲಿ ಮೂವಿ ಸ್ಟೈಲ್​ ಸ್ಟಂಟ್‌: ಯುವಕ ಅಪ್ಪಚ್ಚಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 30, 2019 | 12:38 PM

Share

ಮುಂಬೈ: ಚಲಿಸ್ತಿದ್ದ ರೈಲಿನಲ್ಲಿ ಸ್ಟಂಟ್‌ ಮಾಡಲು ಹೋಗಿ ಯುವಕ ಪ್ರಾಣ ಕಳೆದುಕೊಂಡ ಘಟನೆ ಮುಂಬೈನ ದಿವಾ ಮತ್ತು ಮುಂಬ್ರ ರೈಲ್ವೆ ನಿಲ್ದಾಣಗಳ ಮಾರ್ಗದ ಮಧ್ಯೆ ನಡೆದಿದೆ. ದಿಲ್ಶಾಂತ್ ಖಾನ್ ರೈಲಿನ ಮೆಟ್ಟಿಲುಗಳ ಮೇಲೆ ನಿಂತು ರೈಲಿನ ಆಚೆ ಗಾಳಿಯಲ್ಲಿ ತೇಲುತ್ತಾ ಸಿನಿಮೀಯ ಮಾದರಿ ಸ್ಟಂಟ್ ಮಾಡುವಾಗ ಕಂಬ ಬಡಿದು ಯುವಕ ಮೃತಪಟ್ಟಿದ್ದಾನೆ. ಈತನ ಸ್ನೇಹಿತನ ಮೊಬೈಲ್​ನಲ್ಲಿ ಈ ದೃಶ್ಯದ ವಿಡಿಯೋ ಸೆರೆಯಾಗಿದೆ.

Published On - 12:36 pm, Mon, 30 December 19

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು