AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲ್ಲೂರು ನಾಟಿ ವೈದ್ಯ ಆನಂದಯ್ಯ ಬಳಿ ಔಷಧಿ ಪಡೆದಿದ್ದ ವ್ಯಕ್ತಿ ಸಾವು

ಕೃಷ್ಣಪಟ್ಟಣಂನಲ್ಲಿ ಆನಂದಯ್ಯ ಬಳಿ ಔಷಧ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಇದೇ ಮೇ ತಿಂಗಳ 22ರಂದು ಕೋಟಯ್ಯ ನೆಲ್ಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೋಟಯ್ಯ ಸಾವನ್ನಪ್ಪಿದ್ದಾರೆ.

ನೆಲ್ಲೂರು ನಾಟಿ ವೈದ್ಯ ಆನಂದಯ್ಯ ಬಳಿ ಔಷಧಿ ಪಡೆದಿದ್ದ ವ್ಯಕ್ತಿ ಸಾವು
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on: May 31, 2021 | 11:38 AM

Share

ತಿರುಪತಿ: ಕೊವಿಡ್ ನಿವಾರಣೆಗೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಕೃಷ್ಣಪಟ್ಟಣಂ ಗ್ರಾಮದ ನಾಟಿ ವೈದ್ಯ ಆನಂದಯ್ಯ ನೀಡುತ್ತಿದ್ದ ಔಷಧ ಪಡೆದಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ. ನೆಲ್ಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಆಂಧ್ರದ ನೆಲ್ಲೂರು‌ ಜಿಲ್ಲೆಯ‌ ನಿವೃತ್ತ ಹೆಡ್ ಮಾಸ್ಟರ್ ಕೋಟಯ್ಯ ಮೃತಪಟ್ಟಿದ್ದಾರೆ.

ಕೃಷ್ಣಪಟ್ಟಣಂನಲ್ಲಿ ಆನಂದಯ್ಯ ಬಳಿ ಔಷಧ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಇದೇ ಮೇ ತಿಂಗಳ 22ರಂದು ಕೋಟಯ್ಯ ನೆಲ್ಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೋಟಯ್ಯ ಸಾವನ್ನಪ್ಪಿದ್ದಾರೆ.

ಕೆಲ ದಿನಗಳ ಹಿಂದೆ ನೆಲ್ಲೂರು ನಾಟಿ ವೈದ್ಯ ಆನಂದಯ್ಯ ಬಳಿ ಔಷಧಿ ಪಡೆದಿದ್ದ ಮೃತ ವ್ಯಕ್ತಿಯ ವಿಡಿಯೋ ವೈರಲ್ ಆಗಿತ್ತು. ಆ ವಿಡಿಯೋದಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಕೋಟಯ್ಯ ನಾನು ಆನಂದಯ್ಯ ಬಳಿ ಜೇನಿನಿಂದ ಮಾಡಲಾಗಿರುವ ಕಣ್ಣಿನ ಔಷಧಿ ಪಡೆದ ಬಳಿಕ ನನ್ನ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ಹೇಳಿದ್ದರು. ಆದರೆ ಔಷಧಿ ಪಡೆದ ಕೆಲವೇ ದಿನಗಳಲ್ಲಿ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದ್ದು ಐಸಿಯುಗೆ ದಾಖಲಾಗಿದ್ದರು. ಆದರೆ ಈಗ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: ಆಯುಷ್​ ಇಲಾಖೆ ತಡೆ ನೀಡಿದ್ದರೂ ಆನಂದಯ್ಯನವರ ಆಯುರ್ವೇದ ಔಷಧಿ ವಿತರಣೆಗೆ ಮುಂದಾದ ಟಿಟಿಡಿ..

ಆನಂದಯ್ಯರ ಔಷಧವನ್ನು ಕೊವಿಡ್ ಔಷಧಿ ಎಂದು ಹೇಳಲಾಗದು: ಆಂಧ್ರಪ್ರದೇಶ ಆಯುಷ್ ಇಲಾಖೆ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ