AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೆ ಹಳಿ ಮೇಲೆ ನಿಂತು ವಿಡಿಯೋಕ್ಕೆ ಪೋಸ್​ ಕೊಡುತ್ತಿದ್ದ ಯುವಕನ ದುರಂತ ಸಾವು; ಸರಕು ರೈಲು ಡಿಕ್ಕಿ

ಸಂಜು ಚೌರೆ ಹಳಿಯ ಮೇಲೆ ನಿಂತಿದ್ದ..ಆತನ ಗೆಳೆಯ ವಿಡಿಯೋ ಮಾಡಿದ್ದಾನೆ. ಅದೇ ಸಮಯದಲ್ಲಿ ಸರಕು ರೈಲೊಂದು ಡಿಕ್ಕಿಹೊಡೆದಿದೆ. ಈ ದೃಶ್ಯವೂ ವಿಡಿಯೋದಲ್ಲಿ ಸೆರೆಯಾಗಿದೆ.

ರೈಲ್ವೆ ಹಳಿ ಮೇಲೆ ನಿಂತು ವಿಡಿಯೋಕ್ಕೆ ಪೋಸ್​ ಕೊಡುತ್ತಿದ್ದ ಯುವಕನ ದುರಂತ ಸಾವು; ಸರಕು ರೈಲು ಡಿಕ್ಕಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 22, 2021 | 6:50 PM

Share

ಹೋಶಂಗಾಬಾದ್​: ಇತ್ತೀಚೆಗೆ ಅಪಾಯದ ಸ್ಥಳಗಳಲ್ಲಿ, ಅಂದರೆ ನದಿಗಳ ಅಂಚು, ಪ್ರಪಾತದ ಅಂಚು, ರೈಲ್ವೆ ಹಳಿಗಳ ಮೇಲೆ ನಿಂತು ಸೆಲ್ಫೀ ತೆಗೆಯುವುದು, ಕ್ರೇಜಿ ವಿಡಿಯೋಗಳನ್ನು ಮಾಡಲು ಹೋಗಿ ಜೀವ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಈಗ ಅಂಥದ್ದೇ ಒಂದು ಘಟನೆ ಮಧ್ಯಪ್ರದೇಶದ ಹೊಶಂಗಾಬಾದ್​ ಜಿಲ್ಲೆಯಲ್ಲಿ ನಡೆದಿದೆ. 22ವರ್ಷದ ಯುವಕನೊಬ್ಬ ರೈಲ್ವೆ ಹಳಿಯ ಮೇಲೆ ನಿಂತು ವಿಡಿಯೋ ಮಾಡಲು ಹೋಗಿ ರೈಲಿಗೆ ಬಲಿಯಾಗಿದ್ದಾನೆ.  

ಇಟಾರಸಿ-ನಾಗಪುರ ರೈಲ್ವೆ ಮಾರ್ಗದ ಹಳಿಯ ಮೇಲೆ ಭಾನುವಾರ ಘಟನೆ ನಡೆದದ್ದು, ಇಂದು ಬೆಳಕಿಗೆ ಬಂದಿದೆ. ಮೃತನನ್ನು ಸಂಜು ಚೌರೆ ಎಂದು ಗುರುತಿಸಲಾಗಿದೆ. ಈತ ಪತ್ರೋಟಾ ಠಾಣೆ ವ್ಯಾಪ್ತಿಯ ಪಂಜರ ಕಲಾ ಗ್ರಾಮದ ನಿವಾಸಿ ಎಂದು ಪೊಲೀಸ್ ಅಧಿಕಾರಿ ನಾಗೇಶ್​ ವರ್ಮಾ ಪಿಟಿಐಗೆ ಮಾಹಿತಿ ನೀಡಿದ್ದಾರೆ.  ಭಾನುವಾರ ಸಂಜೆ 5.30ರ ಹೊತ್ತಿಗೆ ಈ ಯುವಕ ರೈಲ್ವೆ ಹಳಿಯ ಮೇಲೆ ನಿಂತು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ.ಆತನ ಗೆಳೆಯನೂ ಒಬ್ಬ ಜೊತೆಗಿದ್ದ, ಆದರೆ ಅವನು ಅಪಾಯದಿಂದ ಪಾರಾಗಿದ್ದಾನೆ. ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್​ ಮಾಡುವ ಉದ್ದೇಶ ಅವನದಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಚೌರೆ ಹಳಿಯ ಮೇಲೆ ನಿಂತಿದ್ದ..ಆತನ ಗೆಳೆಯ ವಿಡಿಯೋ ಮಾಡಿದ್ದಾನೆ. ಅದೇ ಸಮಯದಲ್ಲಿ ಸರಕು ರೈಲೊಂದು ಡಿಕ್ಕಿಹೊಡೆದಿದೆ. ಅದೂ ಕೂಡ ವಿಡಿಯೋದಲ್ಲಿ ಚಿತ್ರೀಕರಣಗೊಂಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಇದನ್ನೂ ಓದಿ: ಬೆಂಗಳೂರಿಂದ ಹೈದರಾಬಾದ್​ಗೆ ಪ್ರಯಾಣ ಇನ್ನಷ್ಟು ಸುಗಮ; 1 ಕಾರಿಡಾರ್​, 3 ಅಂಡರ್​ಪಾಸ್​ ನಿರ್ಮಾಣ ಮುಕ್ತಾಯ ಹಂತದಲ್ಲಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ