AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೆ ಹಳಿ ಮೇಲೆ ನಿಂತು ವಿಡಿಯೋಕ್ಕೆ ಪೋಸ್​ ಕೊಡುತ್ತಿದ್ದ ಯುವಕನ ದುರಂತ ಸಾವು; ಸರಕು ರೈಲು ಡಿಕ್ಕಿ

ಸಂಜು ಚೌರೆ ಹಳಿಯ ಮೇಲೆ ನಿಂತಿದ್ದ..ಆತನ ಗೆಳೆಯ ವಿಡಿಯೋ ಮಾಡಿದ್ದಾನೆ. ಅದೇ ಸಮಯದಲ್ಲಿ ಸರಕು ರೈಲೊಂದು ಡಿಕ್ಕಿಹೊಡೆದಿದೆ. ಈ ದೃಶ್ಯವೂ ವಿಡಿಯೋದಲ್ಲಿ ಸೆರೆಯಾಗಿದೆ.

ರೈಲ್ವೆ ಹಳಿ ಮೇಲೆ ನಿಂತು ವಿಡಿಯೋಕ್ಕೆ ಪೋಸ್​ ಕೊಡುತ್ತಿದ್ದ ಯುವಕನ ದುರಂತ ಸಾವು; ಸರಕು ರೈಲು ಡಿಕ್ಕಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 22, 2021 | 6:50 PM

Share

ಹೋಶಂಗಾಬಾದ್​: ಇತ್ತೀಚೆಗೆ ಅಪಾಯದ ಸ್ಥಳಗಳಲ್ಲಿ, ಅಂದರೆ ನದಿಗಳ ಅಂಚು, ಪ್ರಪಾತದ ಅಂಚು, ರೈಲ್ವೆ ಹಳಿಗಳ ಮೇಲೆ ನಿಂತು ಸೆಲ್ಫೀ ತೆಗೆಯುವುದು, ಕ್ರೇಜಿ ವಿಡಿಯೋಗಳನ್ನು ಮಾಡಲು ಹೋಗಿ ಜೀವ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಈಗ ಅಂಥದ್ದೇ ಒಂದು ಘಟನೆ ಮಧ್ಯಪ್ರದೇಶದ ಹೊಶಂಗಾಬಾದ್​ ಜಿಲ್ಲೆಯಲ್ಲಿ ನಡೆದಿದೆ. 22ವರ್ಷದ ಯುವಕನೊಬ್ಬ ರೈಲ್ವೆ ಹಳಿಯ ಮೇಲೆ ನಿಂತು ವಿಡಿಯೋ ಮಾಡಲು ಹೋಗಿ ರೈಲಿಗೆ ಬಲಿಯಾಗಿದ್ದಾನೆ.  

ಇಟಾರಸಿ-ನಾಗಪುರ ರೈಲ್ವೆ ಮಾರ್ಗದ ಹಳಿಯ ಮೇಲೆ ಭಾನುವಾರ ಘಟನೆ ನಡೆದದ್ದು, ಇಂದು ಬೆಳಕಿಗೆ ಬಂದಿದೆ. ಮೃತನನ್ನು ಸಂಜು ಚೌರೆ ಎಂದು ಗುರುತಿಸಲಾಗಿದೆ. ಈತ ಪತ್ರೋಟಾ ಠಾಣೆ ವ್ಯಾಪ್ತಿಯ ಪಂಜರ ಕಲಾ ಗ್ರಾಮದ ನಿವಾಸಿ ಎಂದು ಪೊಲೀಸ್ ಅಧಿಕಾರಿ ನಾಗೇಶ್​ ವರ್ಮಾ ಪಿಟಿಐಗೆ ಮಾಹಿತಿ ನೀಡಿದ್ದಾರೆ.  ಭಾನುವಾರ ಸಂಜೆ 5.30ರ ಹೊತ್ತಿಗೆ ಈ ಯುವಕ ರೈಲ್ವೆ ಹಳಿಯ ಮೇಲೆ ನಿಂತು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ.ಆತನ ಗೆಳೆಯನೂ ಒಬ್ಬ ಜೊತೆಗಿದ್ದ, ಆದರೆ ಅವನು ಅಪಾಯದಿಂದ ಪಾರಾಗಿದ್ದಾನೆ. ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್​ ಮಾಡುವ ಉದ್ದೇಶ ಅವನದಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಚೌರೆ ಹಳಿಯ ಮೇಲೆ ನಿಂತಿದ್ದ..ಆತನ ಗೆಳೆಯ ವಿಡಿಯೋ ಮಾಡಿದ್ದಾನೆ. ಅದೇ ಸಮಯದಲ್ಲಿ ಸರಕು ರೈಲೊಂದು ಡಿಕ್ಕಿಹೊಡೆದಿದೆ. ಅದೂ ಕೂಡ ವಿಡಿಯೋದಲ್ಲಿ ಚಿತ್ರೀಕರಣಗೊಂಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಇದನ್ನೂ ಓದಿ: ಬೆಂಗಳೂರಿಂದ ಹೈದರಾಬಾದ್​ಗೆ ಪ್ರಯಾಣ ಇನ್ನಷ್ಟು ಸುಗಮ; 1 ಕಾರಿಡಾರ್​, 3 ಅಂಡರ್​ಪಾಸ್​ ನಿರ್ಮಾಣ ಮುಕ್ತಾಯ ಹಂತದಲ್ಲಿ

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?