AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರ ವಿವಾದಿತ ಎನ್​ಕೌಂಟರ್​: ಮಗನ ಶವ ಹೂಳಲು ಗುಂಡಿ ತೋಡಿದ ತಂದೆ

ಅಥರ್ ಮುಷ್ತಾಕ್ ಎಂಬಾತನನ್ನು ಭದ್ರತಾ ಸಿಬ್ಬಂದಿ ಎನ್​ಕೌಂಟರ್​ ಮಾಡಿದ್ದರು. ಅಥರ್ ಹಾಗೂ ಆತನ ಸಹಚರರ ಮೇಲೆ ಉಗ್ರರ ಜೊತೆ ನಂಟು ಹೊಂದಿದ್ದರು ಎನ್ನುವ ಆರೋಪ ಹೊರಿಸಲಾಗಿತ್ತು.

ಜಮ್ಮು-ಕಾಶ್ಮೀರ ವಿವಾದಿತ ಎನ್​ಕೌಂಟರ್​: ಮಗನ ಶವ ಹೂಳಲು ಗುಂಡಿ ತೋಡಿದ ತಂದೆ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 03, 2021 | 3:57 PM

Share

ಶ್ರೀನಗರ: ಇತ್ತೀಚೆಗೆ ಜಮ್ಮು-ಕಾಶ್ಮೀರದಲ್ಲಿ ನಡೆದ ವಿವಾದಿತ ಎನ್​ಕೌಂಟರ್​ನಲ್ಲಿ 11ನೇ ತರಗತಿಯ ವಿದ್ಯಾರ್ಥಿ ಮೃತಪಟ್ಟಿದ್ದ. ಈತ ಶಂಕಿತ ಉಗ್ರ ಎಂದು ಕೂಡ ಆರೋಪಿಸಲಾಗಿದೆ. ಈ ಘಟನೆ ನಡೆದು ನಾಲ್ಕು ದಿನಗಳ ನಂತರವೂ ಮಗನ ಶವ ಸಿಗುವ ಭರವಸೆಯಲ್ಲಿರುವ ತಂದೆ, ಶವ ಹೂಳಲು ಗುಂಡಿ ತೋಡಿದ್ದಾರೆ.

ಅಥರ್ ಮುಷ್ತಾಕ್ ಎಂಬಾತನನ್ನು ಭದ್ರತಾ ಸಿಬ್ಬಂದಿ ಎನ್​ಕೌಂಟರ್​ ಮಾಡಿದ್ದರು. ಅಥರ್ ಹಾಗೂ ಆತನ ಸಹಚರರು ಉಗ್ರರ ಜೊತೆ ನಂಟು ಹೊಂದಿದ್ದರು. ಶ್ರೀನಗರ-ಬಾರಾಮುಲ್ಲ ಹೆದ್ದಾರಿಯಲ್ಲಿ ದೊಡ್ಡಮಟ್ಟದ ಉಗ್ರರ ದಾಳಿ ನಡೆಸಲು ಸಂಚು ರೂಪಿಸಿದ್ದರು ಎನ್ನುವ ಆರೋಪ ಇವರ ಮೇಲಿತ್ತು.

ಇನ್ನು, ಭದ್ರತಾ ಸಿಬ್ಬಂದಿ ಈಗಾಗಲೇ ಅಥರ್ ಮುಷ್ತಾಕ್ ಹೆಣವನ್ನು ಅಜ್ಞಾತ ಸ್ಥಳಕ್ಕೆ ಕೊಂಡೊಯ್ದು ಸುಟ್ಟಿದ್ದಾರೆ. ಈ ಮಧ್ಯೆಯೂ ಅಥರ್ ಮುಷ್ತಾಕ್ ಕುಟುಂಬ ಮಗನ ಶವ ಸಿಗುವ ಭರವಸೆಯಲ್ಲಿದೆ. ಇದಕ್ಕಾಗಿ ಮನೆಯ ಸಮೀಪವೇ ಗುಂಡಿಯೊಂದನ್ನು ತೋಡಿದೆ.  ನನ್ನ ಮಗನ ಶವವನ್ನು ಭದ್ರತಾ ಸಿಬ್ಬಂದಿ ನೀಡುವ ಭರವಸೆ ಇದೆ. ನಮ್ಮ ಪೂರ್ವಜರು ಹೂಳಿದ ಜಾಗದಲ್ಲೇ ನನ್ನ ಮಗನನ್ನು ಹೂಳಬೇಕು ಎನ್ನುವ ಆಸೆ ನನ್ನದು ಎಂದಿದ್ದಾರೆ ಅಥರ್​ ತಂದೆ.

ಇತ್ತೀಚೆಗೆ ಸೋನ್​ಮಾರ್ಗ್​​ನಲ್ಲಿ ನಡೆದ ಈ ಎನ್​ಕೌಂಟರ್​ ದೊಡ್ಡ ಮಟ್ಟದಲ್ಲಿ ವಿವಾದ ಸೃಷ್ಟಿಸಿತ್ತು. ಭದ್ರತಾ ಸಿಬ್ಬಂದಿ ಉದ್ದೇಶಪೂರ್ವಕವಾಗಿ ಮುಗ್ಧರನ್ನು ಗುಂಡಿಟ್ಟುಕೊಂದಿದೆ ಎಂದು ಆರೋಪಿಸಿದೆ.

ಜಮ್ಮು-ಕಾಶ್ಮೀರದ ಮೊದಲ ಮಹಿಳಾ ಬಸ್​ ಡ್ರೈವರ್​ ಆದ ಮೂರು ಮಕ್ಕಳ ತಾಯಿ!

Follow Us
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?