AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರ ವಿವಾದಿತ ಎನ್​ಕೌಂಟರ್​: ಮಗನ ಶವ ಹೂಳಲು ಗುಂಡಿ ತೋಡಿದ ತಂದೆ

ಅಥರ್ ಮುಷ್ತಾಕ್ ಎಂಬಾತನನ್ನು ಭದ್ರತಾ ಸಿಬ್ಬಂದಿ ಎನ್​ಕೌಂಟರ್​ ಮಾಡಿದ್ದರು. ಅಥರ್ ಹಾಗೂ ಆತನ ಸಹಚರರ ಮೇಲೆ ಉಗ್ರರ ಜೊತೆ ನಂಟು ಹೊಂದಿದ್ದರು ಎನ್ನುವ ಆರೋಪ ಹೊರಿಸಲಾಗಿತ್ತು.

ಜಮ್ಮು-ಕಾಶ್ಮೀರ ವಿವಾದಿತ ಎನ್​ಕೌಂಟರ್​: ಮಗನ ಶವ ಹೂಳಲು ಗುಂಡಿ ತೋಡಿದ ತಂದೆ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jan 03, 2021 | 3:57 PM

Share

ಶ್ರೀನಗರ: ಇತ್ತೀಚೆಗೆ ಜಮ್ಮು-ಕಾಶ್ಮೀರದಲ್ಲಿ ನಡೆದ ವಿವಾದಿತ ಎನ್​ಕೌಂಟರ್​ನಲ್ಲಿ 11ನೇ ತರಗತಿಯ ವಿದ್ಯಾರ್ಥಿ ಮೃತಪಟ್ಟಿದ್ದ. ಈತ ಶಂಕಿತ ಉಗ್ರ ಎಂದು ಕೂಡ ಆರೋಪಿಸಲಾಗಿದೆ. ಈ ಘಟನೆ ನಡೆದು ನಾಲ್ಕು ದಿನಗಳ ನಂತರವೂ ಮಗನ ಶವ ಸಿಗುವ ಭರವಸೆಯಲ್ಲಿರುವ ತಂದೆ, ಶವ ಹೂಳಲು ಗುಂಡಿ ತೋಡಿದ್ದಾರೆ.

ಅಥರ್ ಮುಷ್ತಾಕ್ ಎಂಬಾತನನ್ನು ಭದ್ರತಾ ಸಿಬ್ಬಂದಿ ಎನ್​ಕೌಂಟರ್​ ಮಾಡಿದ್ದರು. ಅಥರ್ ಹಾಗೂ ಆತನ ಸಹಚರರು ಉಗ್ರರ ಜೊತೆ ನಂಟು ಹೊಂದಿದ್ದರು. ಶ್ರೀನಗರ-ಬಾರಾಮುಲ್ಲ ಹೆದ್ದಾರಿಯಲ್ಲಿ ದೊಡ್ಡಮಟ್ಟದ ಉಗ್ರರ ದಾಳಿ ನಡೆಸಲು ಸಂಚು ರೂಪಿಸಿದ್ದರು ಎನ್ನುವ ಆರೋಪ ಇವರ ಮೇಲಿತ್ತು.

ಇನ್ನು, ಭದ್ರತಾ ಸಿಬ್ಬಂದಿ ಈಗಾಗಲೇ ಅಥರ್ ಮುಷ್ತಾಕ್ ಹೆಣವನ್ನು ಅಜ್ಞಾತ ಸ್ಥಳಕ್ಕೆ ಕೊಂಡೊಯ್ದು ಸುಟ್ಟಿದ್ದಾರೆ. ಈ ಮಧ್ಯೆಯೂ ಅಥರ್ ಮುಷ್ತಾಕ್ ಕುಟುಂಬ ಮಗನ ಶವ ಸಿಗುವ ಭರವಸೆಯಲ್ಲಿದೆ. ಇದಕ್ಕಾಗಿ ಮನೆಯ ಸಮೀಪವೇ ಗುಂಡಿಯೊಂದನ್ನು ತೋಡಿದೆ.  ನನ್ನ ಮಗನ ಶವವನ್ನು ಭದ್ರತಾ ಸಿಬ್ಬಂದಿ ನೀಡುವ ಭರವಸೆ ಇದೆ. ನಮ್ಮ ಪೂರ್ವಜರು ಹೂಳಿದ ಜಾಗದಲ್ಲೇ ನನ್ನ ಮಗನನ್ನು ಹೂಳಬೇಕು ಎನ್ನುವ ಆಸೆ ನನ್ನದು ಎಂದಿದ್ದಾರೆ ಅಥರ್​ ತಂದೆ.

ಇತ್ತೀಚೆಗೆ ಸೋನ್​ಮಾರ್ಗ್​​ನಲ್ಲಿ ನಡೆದ ಈ ಎನ್​ಕೌಂಟರ್​ ದೊಡ್ಡ ಮಟ್ಟದಲ್ಲಿ ವಿವಾದ ಸೃಷ್ಟಿಸಿತ್ತು. ಭದ್ರತಾ ಸಿಬ್ಬಂದಿ ಉದ್ದೇಶಪೂರ್ವಕವಾಗಿ ಮುಗ್ಧರನ್ನು ಗುಂಡಿಟ್ಟುಕೊಂದಿದೆ ಎಂದು ಆರೋಪಿಸಿದೆ.

ಜಮ್ಮು-ಕಾಶ್ಮೀರದ ಮೊದಲ ಮಹಿಳಾ ಬಸ್​ ಡ್ರೈವರ್​ ಆದ ಮೂರು ಮಕ್ಕಳ ತಾಯಿ!

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ