AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಟಿಯಲ್ಲಿ ಲಿಪ್​ಸ್ಟಿಕ್​, ಕೈಯಲ್ಲಿ ನಕಲಿ ಆಧಾರ್, ಗೆಳತಿಗಾಗಿ ಹೆಣ್ಣು ವೇಷ ತೊಟ್ಟು ಪರೀಕ್ಷೆ ಬರೆಯಲು ಬಂದು ಸಿಕ್ಕಿಬಿದ್ದ ಗೆಳೆಯ

ತನ್ನ ಗೆಳತಿಯ ಪರೀಕ್ಷೆ(Exam) ಬರೆಯಲು ಹೆಣ್ಣು ವೇಷ ತೊಟ್ಟು ಬಂದಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಫಾಜಿಲ್ಕಾ ಮೂಲದ ಆಂಗ್ರೇಜ್ ಸಿಂಗ್ ಬಂಧಿತ ಆರೋಪಿ. ಇನ್ವಿಜಿಲೇಟರ್ ಕೈಗೆ ಸಿಕ್ಕಿಬೀಳುವುದನ್ನು ತಪ್ಪಿಸಲು ಯುವಕ ಮಹಿಳೆಯ ವೇಷದಲ್ಲಿ ಪರೀಕ್ಷೆಗೆ ಹಾಜರಾಗಿದ್ದು, ಇದರ ಜೊತೆಗೆ ಮತದಾರರ ಗುರುತಿನ ಚೀಟಿ, ಆಧಾರ್ ಸೇರಿದಂತೆ ಗುರುತಿನ ಚೀಟಿಗಳನ್ನು ನಕಲಿ ಮಾಡಲಾಗಿದೆ.

ತುಟಿಯಲ್ಲಿ ಲಿಪ್​ಸ್ಟಿಕ್​, ಕೈಯಲ್ಲಿ ನಕಲಿ ಆಧಾರ್, ಗೆಳತಿಗಾಗಿ ಹೆಣ್ಣು ವೇಷ ತೊಟ್ಟು ಪರೀಕ್ಷೆ ಬರೆಯಲು ಬಂದು ಸಿಕ್ಕಿಬಿದ್ದ ಗೆಳೆಯ
Image Credit source: NDTV
ನಯನಾ ರಾಜೀವ್
|

Updated on: Jan 15, 2024 | 3:19 PM

Share

ತನ್ನ ಗೆಳತಿಯ ಪರೀಕ್ಷೆ(Exam) ಬರೆಯಲು ಹೆಣ್ಣು ವೇಷ ತೊಟ್ಟು ಬಂದಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಫಾಜಿಲ್ಕಾ ಮೂಲದ ಆಂಗ್ರೇಜ್ ಸಿಂಗ್ ಬಂಧಿತ ಆರೋಪಿ. ಇನ್ವಿಜಿಲೇಟರ್ ಕೈಗೆ ಸಿಕ್ಕಿಬೀಳುವುದನ್ನು ತಪ್ಪಿಸಲು ಯುವಕ ಮಹಿಳೆಯ ವೇಷದಲ್ಲಿ ಪರೀಕ್ಷೆಗೆ ಹಾಜರಾಗಿದ್ದು, ಇದರ ಜೊತೆಗೆ ಮತದಾರರ ಗುರುತಿನ ಚೀಟಿ, ಆಧಾರ್ ಸೇರಿದಂತೆ ಗುರುತಿನ ಚೀಟಿಗಳನ್ನು ನಕಲಿ ಮಾಡಲಾಗಿದೆ.

ಪಂಜಾಬ್ ನ ಫರೀದ್ ಕೋಟ್ ನಲ್ಲಿ ಜನವರಿ 7 ರಂದು ಈ ಘಟನೆ ನಡೆದಿದೆ. ಬಾಬಾ ಫರೀದ್ ಹೆಲ್ತ್ ಯೂನಿವರ್ಸಿಟಿಯಲ್ಲಿ ಮಲ್ಟಿ ಪರ್ಪಸ್ ಹೆಲ್ತ್ ವರ್ಕರ್ ಹುದ್ದೆಗೆ ಪರೀಕ್ಷೆ ಬರೆಯಲು ಆಂಗ್ರೇಸ್ ಸಿಂಗ್ ಕೊಟ್ಕಾಪುರದ ಡಿಎವಿ ಪಬ್ಲಿಕ್ ಸ್ಕೂಲ್ ಗೆ ಬಂದಿದ್ದರು.

ತನ್ನ ಗೆಳತಿ ಪರಮ್‌ಜಿತ್ ಕೌರ್‌ಗಾಗಿ ಈ ಸಾಹಸಕ್ಕೆ ಸಿದ್ಧನಾಗಿದ್ದಾನೆ. ಮಹಿಳೆಯರ ಬಟ್ಟೆಯ ಹೊರತಾಗಿ, ಆಂಗ್ರೇಸ್ ಸಿಂಗ್ ತನ್ನ ತುಟಿಗಳಿಗೆ ಲಿಪ್ಸ್ಟಿಕ್, ಬಳೆಗಳು ಮತ್ತು ಮಡಕೆಯನ್ನು ಸಹ ಧರಿಸಿದ್ದರು.

ಆದರೆ ಬಯೋಮೆಟ್ರಿಕ್ ಪರಿಶೀಲನೆ ವೇಳೆ ಸಿಕ್ಕಿಬಿದ್ದಿದ್ದಾನೆ. ಬೆರಳಚ್ಚು ಹೊಂದಿಕೆಯಾಗದಿದ್ದಾಗ ಅಧಿಕಾರಿಗಳಿಗೆ ವಂಚನೆ ಅರಿವಾಯಿತು. ಪೊಲೀಸರು ಆಂಗ್ರೇಸ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪರಮ್‌ಜಿತ್ ಕೌರ್ ಅವರ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು