AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿನ ರೂಫ್​ ಮೇಲೆ ಇಬ್ಬರು ಮಕ್ಕಳನ್ನು ಮಲಗಿಸಿ ಕಾರು ಚಲಾಯಿಸಿದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು

ಕಾರಿನ ರೂಫ್​ ಮೇಲೆ ಇಬ್ಬರು ಮಕ್ಕಳನ್ನು ಮಲಗಿಸಿ ಕಾರು ಚಲಾಯಿಸಿದ ವ್ಯಕ್ತಿ ವಿರುದ್ಧ ಗೋವಾದಲ್ಲಿ ಪ್ರಕರಣ ದಾಖಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಳಕೆದಾರರು ಆಕ್ರೋಶ ಹೊರಹಾಕಿದ್ದಾರೆ. ಗೋವಾದ ಜನಪ್ರಿಯ ಪ್ರವಾಸಿ ತಾಣವಾದ ಪರ್ರಾ ಕೋಕೋನಟ್ ಟ್ರೀ ರಸ್ತೆಯಲ್ಲಿ ಕಪ್ಪು ಮಹೀಂದ್ರಾ ಎಕ್ಸ್‌ಯುವಿ ಚಲಿಸುತ್ತಿರುವುದನ್ನು ಕಾಣಬಹುದು, ಈ ಕಾರಿನ ಮೇಲೆ ಮಕ್ಕಳು ನಿದ್ರಿಸುತ್ತಿದ್ದಾರೆ.

ಕಾರಿನ ರೂಫ್​ ಮೇಲೆ ಇಬ್ಬರು ಮಕ್ಕಳನ್ನು ಮಲಗಿಸಿ ಕಾರು ಚಲಾಯಿಸಿದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು
ಕಾರುImage Credit source: News 9
ನಯನಾ ರಾಜೀವ್
|

Updated on: Dec 29, 2023 | 8:41 AM

Share

ಕಾರಿನ ರೂಫ್​ ಮೇಲೆ ಇಬ್ಬರು ಮಕ್ಕಳನ್ನು ಮಲಗಿಸಿ ಕಾರು ಚಲಾಯಿಸಿದ ವ್ಯಕ್ತಿ ವಿರುದ್ಧ ಗೋವಾದಲ್ಲಿ ಪ್ರಕರಣ ದಾಖಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಳಕೆದಾರರು ಆಕ್ರೋಶ ಹೊರಹಾಕಿದ್ದಾರೆ. ಗೋವಾದ ಜನಪ್ರಿಯ ಪ್ರವಾಸಿ ತಾಣವಾದ ಪರ್ರಾ ಕೋಕೋನಟ್ ಟ್ರೀ ರಸ್ತೆಯಲ್ಲಿ ಕಪ್ಪು ಮಹೀಂದ್ರಾ ಎಸ್​ಯುವಿ ಚಲಿಸುತ್ತಿರುವುದನ್ನು ಕಾಣಬಹುದು, ಈ ಕಾರಿನ ಮೇಲೆ ಮಕ್ಕಳು ನಿದ್ರಿಸುತ್ತಿದ್ದಾರೆ.

ಒಂದೊಮ್ಮೆ ಕಾರನ್ನು ಯುಟರ್ನ್​ ಮಾಡುವಾಗ ಅಥವಾ ಏಕಾಏಕಿ ಬ್ರೇಕ್ ಹಾಕಿದರೆ ಗತಿ ಏನು ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಈ ಕಾರನ್ನು ನೋಡಿ ಗಾಬರಿಗೊಂಡ ವ್ಯಕ್ತಿಯು ಕಾರು ತಡೆದು ಚಾಲಕರನ್ನು ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ಹಾರಿಕೆ ಉತ್ತರ ನೀಡಿದ್ದಾರೆ.

ಮಕ್ಕಳ ಸುರಕ್ಷತೆಯನ್ನು ಕಾಪಾಡುವ ಪೋಷಕರೇ ಈ ರೀತಿ ನಡೆದುಕೊಂಡಿರುವುದಕ್ಕೆ ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಕೇಳಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು: ಕಾರಿನ ಬಾನೆಟ್​​​ ಮೇಲೆ ಬಿದ್ದ ವ್ಯಕ್ತಿಯನ್ನು 2 ಕಿ.ಮೀ. ದೂರಕ್ಕೆ ಹೊತ್ತೊಯ್ದ ಚಾಲಕಿ; ಐವರು ಅರೆಸ್ಟ್

ವೈರಲ್ ಆದ ವಿಡಿಯೋವನ್ನು ಗಮನಿಸಿದ ಗೋವಾ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ. ಮಾಪುಸಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ವಿಡಿಯೋದಲ್ಲಿ ಕಾಣಿಸಿಕೊಂಡಿರುವ ವ್ಯಕ್ತಿಯ ಪತ್ತೆಗೆ ಪ್ರಯತ್ನಗಳು ನಡೆಯುತ್ತಿವೆ. ಮಾಪುಸಾ ಸಮೀಪದ ಪರ್ರಾ ಗ್ರಾಮದ ಮದನಿಯಲ್ಲಿ ಡಿಸೆಂಬರ್ 27 ರಂದು ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್