AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿನ ರೂಫ್​ ಮೇಲೆ ಇಬ್ಬರು ಮಕ್ಕಳನ್ನು ಮಲಗಿಸಿ ಕಾರು ಚಲಾಯಿಸಿದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು

ಕಾರಿನ ರೂಫ್​ ಮೇಲೆ ಇಬ್ಬರು ಮಕ್ಕಳನ್ನು ಮಲಗಿಸಿ ಕಾರು ಚಲಾಯಿಸಿದ ವ್ಯಕ್ತಿ ವಿರುದ್ಧ ಗೋವಾದಲ್ಲಿ ಪ್ರಕರಣ ದಾಖಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಳಕೆದಾರರು ಆಕ್ರೋಶ ಹೊರಹಾಕಿದ್ದಾರೆ. ಗೋವಾದ ಜನಪ್ರಿಯ ಪ್ರವಾಸಿ ತಾಣವಾದ ಪರ್ರಾ ಕೋಕೋನಟ್ ಟ್ರೀ ರಸ್ತೆಯಲ್ಲಿ ಕಪ್ಪು ಮಹೀಂದ್ರಾ ಎಕ್ಸ್‌ಯುವಿ ಚಲಿಸುತ್ತಿರುವುದನ್ನು ಕಾಣಬಹುದು, ಈ ಕಾರಿನ ಮೇಲೆ ಮಕ್ಕಳು ನಿದ್ರಿಸುತ್ತಿದ್ದಾರೆ.

ಕಾರಿನ ರೂಫ್​ ಮೇಲೆ ಇಬ್ಬರು ಮಕ್ಕಳನ್ನು ಮಲಗಿಸಿ ಕಾರು ಚಲಾಯಿಸಿದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು
ಕಾರುImage Credit source: News 9
ನಯನಾ ರಾಜೀವ್
|

Updated on: Dec 29, 2023 | 8:41 AM

Share

ಕಾರಿನ ರೂಫ್​ ಮೇಲೆ ಇಬ್ಬರು ಮಕ್ಕಳನ್ನು ಮಲಗಿಸಿ ಕಾರು ಚಲಾಯಿಸಿದ ವ್ಯಕ್ತಿ ವಿರುದ್ಧ ಗೋವಾದಲ್ಲಿ ಪ್ರಕರಣ ದಾಖಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಳಕೆದಾರರು ಆಕ್ರೋಶ ಹೊರಹಾಕಿದ್ದಾರೆ. ಗೋವಾದ ಜನಪ್ರಿಯ ಪ್ರವಾಸಿ ತಾಣವಾದ ಪರ್ರಾ ಕೋಕೋನಟ್ ಟ್ರೀ ರಸ್ತೆಯಲ್ಲಿ ಕಪ್ಪು ಮಹೀಂದ್ರಾ ಎಸ್​ಯುವಿ ಚಲಿಸುತ್ತಿರುವುದನ್ನು ಕಾಣಬಹುದು, ಈ ಕಾರಿನ ಮೇಲೆ ಮಕ್ಕಳು ನಿದ್ರಿಸುತ್ತಿದ್ದಾರೆ.

ಒಂದೊಮ್ಮೆ ಕಾರನ್ನು ಯುಟರ್ನ್​ ಮಾಡುವಾಗ ಅಥವಾ ಏಕಾಏಕಿ ಬ್ರೇಕ್ ಹಾಕಿದರೆ ಗತಿ ಏನು ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಈ ಕಾರನ್ನು ನೋಡಿ ಗಾಬರಿಗೊಂಡ ವ್ಯಕ್ತಿಯು ಕಾರು ತಡೆದು ಚಾಲಕರನ್ನು ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ಹಾರಿಕೆ ಉತ್ತರ ನೀಡಿದ್ದಾರೆ.

ಮಕ್ಕಳ ಸುರಕ್ಷತೆಯನ್ನು ಕಾಪಾಡುವ ಪೋಷಕರೇ ಈ ರೀತಿ ನಡೆದುಕೊಂಡಿರುವುದಕ್ಕೆ ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಕೇಳಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು: ಕಾರಿನ ಬಾನೆಟ್​​​ ಮೇಲೆ ಬಿದ್ದ ವ್ಯಕ್ತಿಯನ್ನು 2 ಕಿ.ಮೀ. ದೂರಕ್ಕೆ ಹೊತ್ತೊಯ್ದ ಚಾಲಕಿ; ಐವರು ಅರೆಸ್ಟ್

ವೈರಲ್ ಆದ ವಿಡಿಯೋವನ್ನು ಗಮನಿಸಿದ ಗೋವಾ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ. ಮಾಪುಸಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ವಿಡಿಯೋದಲ್ಲಿ ಕಾಣಿಸಿಕೊಂಡಿರುವ ವ್ಯಕ್ತಿಯ ಪತ್ತೆಗೆ ಪ್ರಯತ್ನಗಳು ನಡೆಯುತ್ತಿವೆ. ಮಾಪುಸಾ ಸಮೀಪದ ಪರ್ರಾ ಗ್ರಾಮದ ಮದನಿಯಲ್ಲಿ ಡಿಸೆಂಬರ್ 27 ರಂದು ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!