AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಂಸ ಕೊಡಲು ನಿರಾಕರಿಸಿದ್ದಕ್ಕೆ ಮಾಂಸದಂಗಡಿ ಎದುರು ಕೊಳೆತ ಶವ ಎಸೆದ ವ್ಯಕ್ತಿ

ಮಾಂಸದಂಗಡಿಯವರು ಮಾಂಸ ಕೊಟ್ಟಿಲ್ಲ ಎನ್ನುವ ಕಾರಣಕ್ಕೆ ವ್ಯಕ್ತಿಯೊಬ್ಬ ಕೊಳೆತ ಶವವನ್ನು ಆತನ ಅಂಗಡಿ ಎದುರು ಎಸೆದು ಹೋಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಕುಮಾರ್ ಎಂಬಾತ ಸ್ಮಶಾನದಲ್ಲಿ ಕೆಲಸ ಮಾಡುತ್ತಿದ್ದ, ಮಣಿಯರಸನ್ ನಡೆಸುತ್ತಿದ್ದ ಅಂಗಡಿಯಲ್ಲಿ ಕಾಯಂ ಗ್ರಾಹಕನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಭಾನುವಾರ ಕುಮಾರ್ ಅಂಗಡಿಗೆ ಹೋಗಿ ಮಾಂಸ ಕೇಳಿದ್ದ, ಆದರೆ ಮಣಿಯರಸನ್ ಆತನಿಗೆ ಮಾಂಸ ಕೊಡುವುದಿಲ್ಲ ಎಂದು ಹೇಳಿದ್ದರು.

ಮಾಂಸ ಕೊಡಲು ನಿರಾಕರಿಸಿದ್ದಕ್ಕೆ ಮಾಂಸದಂಗಡಿ ಎದುರು ಕೊಳೆತ ಶವ ಎಸೆದ ವ್ಯಕ್ತಿ
ಜನರು Image Credit source: India Today
ನಯನಾ ರಾಜೀವ್
|

Updated on: Feb 10, 2025 | 8:54 AM

Share

ಮಾಂಸ ಕೊಡಲು ನಿರಾಕರಿಸಿದ್ದಕ್ಕೆ ಮಾಂಸದ ಅಂಗಡಿ ಎದುರು ವ್ಯಕ್ತಿಯೊಬ್ಬ ಕೊಳೆತ ಶವವನ್ನು ಎಸೆದಿರುವ ಘಟನೆ ತಮಿಳುನಾಡಿನ ಪಳನಿ ಚೆಟ್ಟಿಪಟ್ಟಿಯಲ್ಲಿ ನಡೆದಿದೆ. ಮಾಂಸ ಕೊಟ್ಟಿಲ್ಲ ಎನ್ನುವ ಕೋಪಕ್ಕೆ ಶವವನ್ನು ಅಂಗಡಿ ಎದುರು ಎಸೆದಿದ್ದಾರೆ.

ಕುಮಾರ್ ಎಂಬಾತ ಸ್ಮಶಾನದಲ್ಲಿ ಕೆಲಸ ಮಾಡುತ್ತಿದ್ದ, ಮಣಿಯರಸನ್ ನಡೆಸುತ್ತಿದ್ದ ಅಂಗಡಿಯಲ್ಲಿ ಕಾಯಂ ಗ್ರಾಹಕನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಭಾನುವಾರ ಕುಮಾರ್ ಅಂಗಡಿಗೆ ಹೋಗಿ ಮಾಂಸ ಕೇಳಿದ್ದ, ಆದರೆ ಮಣಿಯರಸನ್ ಆತನಿಗೆ ಮಾಂಸ ಕೊಡುವುದಿಲ್ಲ ಎಂದು ಹೇಳಿದ್ದರು. ಇದು ಸಣ್ಣ ಜಗಳವೆಂದು ಅಂಗಡಿಯವರು ಅಂದುಕೊಂಡಿದ್ದರು.

ಕುಮಾರ್ ಅಲ್ಲಿಂದ ಹೊರಟು ಹೋದ, ನಂತರ ಸ್ಮಶಾನಕ್ಕೆ ಹೋಗಿ ಅರ್ಧ ಕೊಳೆತ ಶವವನ್ನು ತೆಗೆದುಕೊಂಡು ಬಂದು, ಅಂಗಡಿಯ ಮುಂದೆ ಎಸೆದು ಪರಾರಿಯಾಗಿದ್ದಾನೆ. ಇದನ್ನು ನೋಡಿ ಅಂಗಿಯವರು ಹಾಗೂ ಗ್ರಾಹಕರು ಒಮ್ಮೆ ಬೆಚ್ಚಿಬಿದ್ದಾರೆ, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಅವರು ಬಂದು ತನಿಖೆ ನಡೆಸಿದಾಗ ಈತನೇ ಶವ ಎಸೆದಿರಬಹುದು ಎಂದು ಅಂದಾಜಿಸಲಾಯಿತು.

ಮತ್ತಷ್ಟು ಓದಿ: ಕೊಲೆ ಮಾಡಿ ಹೆಣದ ಜೊತೆ ತ್ರಿಬಲ್ ರೈಡ್ ಹೋಗಿ ಹೆಣ ಎಸೆದು ಬಂದ ಆರೋಪಿಗಳ ಬಂಧನ

ಅಧಿಕಾರಿಗಳು ಆಗಮಿಸಿ, ಶವವನ್ನು ಹೊರತೆಗೆದು ಶವಾಗಾರ ವ್ಯಾನ್‌ನಲ್ಲಿ ಸ್ಮಶಾನಕ್ಕೆ ಸಾಗಿಸಿದರು. ಪೊಲೀಸರು ಕುಮಾರ್‌ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!