AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಮುಖ್ಯ ಕಚೇರಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ

ಎಐಸಿಸಿ ಪ್ರಧಾನ ಕಚೇರಿಯ ಸಿಬ್ಬಂದಿ ವಸತಿಗೃಹದಲ್ಲಿ ವ್ಯಕ್ತಿಯೊಬ್ಬನ ಮೃತದೇಹ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಭಾನುವಾರ ಪತ್ತೆಯಾಗಿದೆ. ಮೃತನ ಹೆಸರು ಪ್ರಕಾಶ್​ ಸಿಂಗ್​(45) ಎಂದು ತಿಳಿದುಬಂದಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಮೃತ ಪ್ರಕಾಶ್​ನ ಸಹೋದರ ಅವರಿಗೆ ಕರೆ ಮಾಡಿ ಈ ವಿಚಾರ ತಿಳಿಸಿದ್ದನಂತೆ. ಪ್ರಕಾಶ್​ ಶುಕ್ರವಾರದಿಂದ ಸಿಬ್ಬಂದಿ ವಸತಿಗೃಹದ ತನ್ನ ಕೋಣೆಯಲ್ಲಿಯೇ ಉಳಿದಿದ್ದು ಯಾವುದೇ ಕರೆಗೆ ಸ್ಪಂದಿಸುತ್ತಿರಲಿಲ್ಲ ಎಂದು ತಿಳಿಸಿದ್ದ. ಸ್ಥಳಕ್ಕೆ ಆಗಮಿಸಿದ ಪೊಲೀಸರಿಗೆ ಪ್ರಕಾಶ್​ ಮೃತದೇಹ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಕಂಡು ಬಂದಿದೆ. ಕೂಡಲೇ […]

ಕಾಂಗ್ರೆಸ್ ಮುಖ್ಯ ಕಚೇರಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
KUSHAL V
| Edited By: |

Updated on: Jul 21, 2020 | 1:19 PM

Share

ಎಐಸಿಸಿ ಪ್ರಧಾನ ಕಚೇರಿಯ ಸಿಬ್ಬಂದಿ ವಸತಿಗೃಹದಲ್ಲಿ ವ್ಯಕ್ತಿಯೊಬ್ಬನ ಮೃತದೇಹ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಭಾನುವಾರ ಪತ್ತೆಯಾಗಿದೆ. ಮೃತನ ಹೆಸರು ಪ್ರಕಾಶ್​ ಸಿಂಗ್​(45) ಎಂದು ತಿಳಿದುಬಂದಿದೆ.

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಮೃತ ಪ್ರಕಾಶ್​ನ ಸಹೋದರ ಅವರಿಗೆ ಕರೆ ಮಾಡಿ ಈ ವಿಚಾರ ತಿಳಿಸಿದ್ದನಂತೆ. ಪ್ರಕಾಶ್​ ಶುಕ್ರವಾರದಿಂದ ಸಿಬ್ಬಂದಿ ವಸತಿಗೃಹದ ತನ್ನ ಕೋಣೆಯಲ್ಲಿಯೇ ಉಳಿದಿದ್ದು ಯಾವುದೇ ಕರೆಗೆ ಸ್ಪಂದಿಸುತ್ತಿರಲಿಲ್ಲ ಎಂದು ತಿಳಿಸಿದ್ದ. ಸ್ಥಳಕ್ಕೆ ಆಗಮಿಸಿದ ಪೊಲೀಸರಿಗೆ ಪ್ರಕಾಶ್​ ಮೃತದೇಹ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಕಂಡು ಬಂದಿದೆ. ಕೂಡಲೇ ಮೃತದೇಹವನ್ನ ರಾಮ್​ ಮನೋಹರ್​ ಲೋಹಿಯಾ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.

ಮೃತದೇಹದ ಪಕ್ಕ ಡೆತ್​ನೋಟ್​ ಪತ್ತೆ ಪ್ರಾಥಮಿಕ ತನಿಖೆ ಪ್ರಕಾರ ಮೃತದೇಹದ ಪಕ್ಕ ಡೆತ್​ನೋಟ್​ ಪತ್ತೆಯಾಗಿದ್ದ ವೈವಾಹಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎಂದು ತಿಳಿದುಬಂದಿದೆ. ಕುಡಿತದ ಚಟಕ್ಕೆ ಒಳಗಾಗಿದ್ದ ಪ್ರಕಾಶ್​ನಿಂದ ಆತನ ಕುಟುಂಬ ದೂರವಾಗಿತ್ತಂತೆ. ಹೀಗಾಗಿ, ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಪ್ರಕಾಶ್​ ನೇಣಿಗೆ ಶರಣಾಗಿರಬಹುದು ಎಂದು ಹೇಳಲಾಗ್ತಿದೆ.

Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ