AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಮುಖ್ಯ ಕಚೇರಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ

ಎಐಸಿಸಿ ಪ್ರಧಾನ ಕಚೇರಿಯ ಸಿಬ್ಬಂದಿ ವಸತಿಗೃಹದಲ್ಲಿ ವ್ಯಕ್ತಿಯೊಬ್ಬನ ಮೃತದೇಹ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಭಾನುವಾರ ಪತ್ತೆಯಾಗಿದೆ. ಮೃತನ ಹೆಸರು ಪ್ರಕಾಶ್​ ಸಿಂಗ್​(45) ಎಂದು ತಿಳಿದುಬಂದಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಮೃತ ಪ್ರಕಾಶ್​ನ ಸಹೋದರ ಅವರಿಗೆ ಕರೆ ಮಾಡಿ ಈ ವಿಚಾರ ತಿಳಿಸಿದ್ದನಂತೆ. ಪ್ರಕಾಶ್​ ಶುಕ್ರವಾರದಿಂದ ಸಿಬ್ಬಂದಿ ವಸತಿಗೃಹದ ತನ್ನ ಕೋಣೆಯಲ್ಲಿಯೇ ಉಳಿದಿದ್ದು ಯಾವುದೇ ಕರೆಗೆ ಸ್ಪಂದಿಸುತ್ತಿರಲಿಲ್ಲ ಎಂದು ತಿಳಿಸಿದ್ದ. ಸ್ಥಳಕ್ಕೆ ಆಗಮಿಸಿದ ಪೊಲೀಸರಿಗೆ ಪ್ರಕಾಶ್​ ಮೃತದೇಹ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಕಂಡು ಬಂದಿದೆ. ಕೂಡಲೇ […]

ಕಾಂಗ್ರೆಸ್ ಮುಖ್ಯ ಕಚೇರಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
KUSHAL V
| Edited By: ಸಾಧು ಶ್ರೀನಾಥ್​|

Updated on: Jul 21, 2020 | 1:19 PM

Share

ಎಐಸಿಸಿ ಪ್ರಧಾನ ಕಚೇರಿಯ ಸಿಬ್ಬಂದಿ ವಸತಿಗೃಹದಲ್ಲಿ ವ್ಯಕ್ತಿಯೊಬ್ಬನ ಮೃತದೇಹ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಭಾನುವಾರ ಪತ್ತೆಯಾಗಿದೆ. ಮೃತನ ಹೆಸರು ಪ್ರಕಾಶ್​ ಸಿಂಗ್​(45) ಎಂದು ತಿಳಿದುಬಂದಿದೆ.

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಮೃತ ಪ್ರಕಾಶ್​ನ ಸಹೋದರ ಅವರಿಗೆ ಕರೆ ಮಾಡಿ ಈ ವಿಚಾರ ತಿಳಿಸಿದ್ದನಂತೆ. ಪ್ರಕಾಶ್​ ಶುಕ್ರವಾರದಿಂದ ಸಿಬ್ಬಂದಿ ವಸತಿಗೃಹದ ತನ್ನ ಕೋಣೆಯಲ್ಲಿಯೇ ಉಳಿದಿದ್ದು ಯಾವುದೇ ಕರೆಗೆ ಸ್ಪಂದಿಸುತ್ತಿರಲಿಲ್ಲ ಎಂದು ತಿಳಿಸಿದ್ದ. ಸ್ಥಳಕ್ಕೆ ಆಗಮಿಸಿದ ಪೊಲೀಸರಿಗೆ ಪ್ರಕಾಶ್​ ಮೃತದೇಹ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಕಂಡು ಬಂದಿದೆ. ಕೂಡಲೇ ಮೃತದೇಹವನ್ನ ರಾಮ್​ ಮನೋಹರ್​ ಲೋಹಿಯಾ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.

ಮೃತದೇಹದ ಪಕ್ಕ ಡೆತ್​ನೋಟ್​ ಪತ್ತೆ ಪ್ರಾಥಮಿಕ ತನಿಖೆ ಪ್ರಕಾರ ಮೃತದೇಹದ ಪಕ್ಕ ಡೆತ್​ನೋಟ್​ ಪತ್ತೆಯಾಗಿದ್ದ ವೈವಾಹಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎಂದು ತಿಳಿದುಬಂದಿದೆ. ಕುಡಿತದ ಚಟಕ್ಕೆ ಒಳಗಾಗಿದ್ದ ಪ್ರಕಾಶ್​ನಿಂದ ಆತನ ಕುಟುಂಬ ದೂರವಾಗಿತ್ತಂತೆ. ಹೀಗಾಗಿ, ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಪ್ರಕಾಶ್​ ನೇಣಿಗೆ ಶರಣಾಗಿರಬಹುದು ಎಂದು ಹೇಳಲಾಗ್ತಿದೆ.

Follow Us
KUSHAL V
KUSHAL V
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ