ಕುಡಿದ ನಶೆಯಲ್ಲಿ ಅಪರಿಚಿತನಿಗೆ ಕಾರು ಕೊಟ್ಟು ಮೆಟ್ರೋ ಮೂಲಕ ಮನೆಗೆ ಬಂದ ಯುವಕ

ವ್ಯಕ್ತಿಯೊಬ್ಬ ಕುಡಿದ ನಶೆಯಲ್ಲಿ ಅಪರಿಚಿತನಿಗೆ ಕಾರು ಕೊಟ್ಟು, ತಾನು ಮೆಟ್ರೋ ಮೂಲಕ ಮನೆಗೆ ಬಂದಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಆತ ದೆಹಲಿಯ ಗ್ರೇಟರ್ ಕೈಲಾಶ್​-2ನಲ್ಲಿ ವಾಸಿಸುತ್ತಿದ್ದರು.

ಕುಡಿದ ನಶೆಯಲ್ಲಿ ಅಪರಿಚಿತನಿಗೆ ಕಾರು ಕೊಟ್ಟು ಮೆಟ್ರೋ ಮೂಲಕ ಮನೆಗೆ ಬಂದ ಯುವಕ
ಮದ್ಯಪಾನ ಆರೋಗ್ಯಕ್ಕೆ ಹಾನಿಕರImage Credit source: iStock
Follow us
|

Updated on: Jun 13, 2023 | 8:30 AM

ವ್ಯಕ್ತಿಯೊಬ್ಬ ಕುಡಿದ ನಶೆಯಲ್ಲಿ ಅಪರಿಚಿತನಿಗೆ ಕಾರು ಕೊಟ್ಟು, ತಾನು ಮೆಟ್ರೋ ಮೂಲಕ ಮನೆಗೆ ಬಂದಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಆತ ದೆಹಲಿಯ ಗ್ರೇಟರ್ ಕೈಲಾಶ್​-2ನಲ್ಲಿ ವಾಸಿಸುತ್ತಿದ್ದರು. ಅಂದು ಕುಡಿಯುವ ಮನಸ್ಸಾಯಿತೆಂದು ಕೆಲಸ ಮುಗಿಸಿ ಗುರುಗ್ರಾಮಕ್ಕೆ ತೆರಳಿದ್ದಾರೆ. ಅಪರಿಚಿತನ ಜತೆಗೆ ಕುಳಿತು ಕುಡಿದಿದ್ದಾರೆ. ಆತನಿಗೆ ಎಚ್ಚರವಾದಾಗ ಕಾರು ಇಲ್ಲದಿರುವುದು ಗೊತ್ತಾಗಿದೆ. ಬಳಿಕ ಮೆಟ್ರೋ ಏರಿ ಮನೆಗೆ ತಲುಪಿದ್ದಾರೆ. ವ್ಯಕ್ತಿ ಮತ್ತೊಬ್ಬ ಅಪರಿಚಿತ ಇಬ್ಬರೂ ಕಾರಿನಲ್ಲಿಯೇ ಕುಡಿದಿದ್ದಾರೆ, ಬಳಿಕ ಆತ ಕಾರಿನಿಂದ ಇಳಿಯುವಂತೆ ಈತನಿಗೆ ಹೇಳಿದ್ದಾನೆ ಇವರಿಗೆ ಅದು ತನ್ನ ಸ್ವಂತ ಕಾರು ಎಂಬ ಅರಿವಿಲ್ಲದೆ ಕಾರಿನಿಂದ ಇಳಿದಿದ್ದಾರೆ.

ಬಳಿಕ ಆತ ಕಾರು ಕದ್ದು ಪರಾರಿಯಾಗಿದ್ದಾರೆ, ಅದರಲ್ಲಿ ಲ್ಯಾಪ್​ಟಾಪ್, ಮೊಬೈಲ್, 18 ಸಾವಿರ ರೂ ನಗದು ಇತ್ತು ಎಂದು ಪ್ರಕಾಶ್ ಹೇಳಿದ್ದಾರೆ. ಪೊಲೀಸರು ಅಪರಿಚಿತರ ವಿರುದ್ಧ ಐಪಿಸಿ ಸೆಕ್ಷನ್ 379 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮದ್ಯದ ಅಮಲಿನಲ್ಲಿ ಎಣ್ಣೆಗೆ 20,000 ರೂಪಾಯಿ ನೀಡಿದ್ದೆ. ಬಾಟಲಿ ಕೇವಲ 2 ಸಾವಿರ ರೂಪಾಯಿದ್ದಾಗಿತ್ತು.

ಅಂಗಡಿ ಮಾಲೀಕರು ನನಗೆ 18,000 ರೂಪಾಯಿ ನಗದು ವಾಪಸ್ ಕೊಟ್ಟಿದ್ದರು. ಇದಾದ ನಂತರ ನಾನು ನನ್ನ ಕಾರಿನಲ್ಲಿ ಕುಳಿತು ಮದ್ಯ ಸೇವಿಸುತ್ತಿದ್ದೆ. ಅಷ್ಟರಲ್ಲಿ ಒಬ್ಬ ಅಪರಿಚಿತ ವ್ಯಕ್ತಿ ಬಂದು ಒಟ್ಟಿಗೆ ಡ್ರಿಂಕ್ಸ್ ಮಾಡೋಣ ಎಂದು ಕೇಳಿದ್ದ ನಾನು ಒಪ್ಪಿಕೊಂಡೆ. ಇದಾದ ಬಳಿಕ ಕಾರು ಚಲಾಯಿಸಿಕೊಂಡು ಸುಭಾಷ್ ಚೌಕ್ ತಲುಪಿದ್ದಾಗಿ ಪ್ರಕಾಶ್ ದೂರಿನಲ್ಲಿ ತಿಳಿಸಿದ್ದಾರೆ. ಬಳಿಕ ಪ್ರಕಾಶ್​ನನ್ನು ಕಾರಿನಿಂದ ಕೆಳಗಿಳಿಸಿ ಆ ವ್ಯಕ್ತಿ ಕಾರು ಸಮೇತ ಪರಾರಿಯಾಗಿದ್ದಾರೆ.

ಮತ್ತಷ್ಟು ಓದಿ: Mysuru News: ಮೈಸೂರಿನಲ್ಲಿ ಮಾಜಿ ಸಚಿವರ ಕಾರನ್ನೇ ಕದ್ದ ಖದೀಮ, ಕಳ್ಳನ ಕೈಚಳ ಸಿಸಿಟಿವಿಯಲ್ಲಿ ಸೆರೆ

ದೂರುದಾರ ಯುವಕನಿಗೆ ಅಪರಿಚಿತ ವ್ಯಕ್ತಿಯ ಬಗ್ಗೆ ಹೆಚ್ಚು ನೆನಪಿಲ್ಲ ಎಂದು ಗುರುಗ್ರಾಮ್ ಪೊಲೀಸ್ ವಕ್ತಾರ ಸುಭಾಷ್ ಬೋಕನ್ ಹೇಳಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಮೂಲಕ ವ್ಯಕ್ತಿಯನ್ನು ಗುರುತಿಸಲು ಪ್ರಯತ್ನಿಸುತ್ತಿದ್ದೇವೆ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?