AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಲದಲ್ಲೂ ಡಬಲ್​ ಸಂಬಳ: ಇದು ಹೇಗೆ ಸಾಧ್ಯ?

ಲಕ್ನೋ: ಕೊರೊನಾ ಕಾಲದಲ್ಲಿ ಕೆಲಸ ಕಳೆದುಕೊಂಡು ಬೀದಿಗೆ ಬಂದವರ ಸಂಖ್ಯೆಯೇ ಹೆಚ್ಚು. ಅಂಥದ್ರಲ್ಲಿ, ಒಂದೇ ಕಂಪನಿಯಿಂದ ಸತತ ಒಂದು ವರ್ಷದ ಕಾಲ ಡಬಲ್ ಸಂಬಳ ಪಡೆದ ಐನಾತಿ ನೌಕರನನ್ನು ಉತ್ತರ ಪ್ರದೇಶದ ಗ್ರೇಟರ್​ ನೋಯ್ಡಾ ಪೊಲೀಸರು ಬಂಧಿಸಿದ್ದಾರೆ. ಅರೇ ಇದು ಹೇಗೆ ಸಾಧ್ಯ ಅಂತೀರಾ? ಇಲ್ಲಿದೆ ನೋಡಿ. ಅಂದ ಹಾಗೆ, 25 ವರ್ಷದ ಆರೋಪಿ ಈ ಹಿಂದೆ ಗುತ್ತಿಗೆದಾರನೊಬ್ಬನ ಮುಖಾಂತರ ಎರಡು ವರ್ಷಗಳ ಹಿಂದೆ ಗ್ರೇಟರ್​ ನೋಯ್ಡಾದ ಕಂಪನಿಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದನಂತೆ. ಬಳಿಕ ನಕಲಿ ದಾಖಲೆಗಳನ್ನು ಸೃಷ್ಟಿಸಿ […]

ಕೊರೊನಾ ಕಾಲದಲ್ಲೂ ಡಬಲ್​ ಸಂಬಳ: ಇದು ಹೇಗೆ ಸಾಧ್ಯ?
KUSHAL V
| Edited By: ಸಾಧು ಶ್ರೀನಾಥ್​|

Updated on:Oct 19, 2020 | 4:29 PM

Share

ಲಕ್ನೋ: ಕೊರೊನಾ ಕಾಲದಲ್ಲಿ ಕೆಲಸ ಕಳೆದುಕೊಂಡು ಬೀದಿಗೆ ಬಂದವರ ಸಂಖ್ಯೆಯೇ ಹೆಚ್ಚು. ಅಂಥದ್ರಲ್ಲಿ, ಒಂದೇ ಕಂಪನಿಯಿಂದ ಸತತ ಒಂದು ವರ್ಷದ ಕಾಲ ಡಬಲ್ ಸಂಬಳ ಪಡೆದ ಐನಾತಿ ನೌಕರನನ್ನು ಉತ್ತರ ಪ್ರದೇಶದ ಗ್ರೇಟರ್​ ನೋಯ್ಡಾ ಪೊಲೀಸರು ಬಂಧಿಸಿದ್ದಾರೆ. ಅರೇ ಇದು ಹೇಗೆ ಸಾಧ್ಯ ಅಂತೀರಾ? ಇಲ್ಲಿದೆ ನೋಡಿ.

ಅಂದ ಹಾಗೆ, 25 ವರ್ಷದ ಆರೋಪಿ ಈ ಹಿಂದೆ ಗುತ್ತಿಗೆದಾರನೊಬ್ಬನ ಮುಖಾಂತರ ಎರಡು ವರ್ಷಗಳ ಹಿಂದೆ ಗ್ರೇಟರ್​ ನೋಯ್ಡಾದ ಕಂಪನಿಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದನಂತೆ. ಬಳಿಕ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮತ್ತೊಬ್ಬ ಗುತ್ತಿಗೆದಾರನ ಮೂಲಕ ಅದೇ ಕಂಪನಿಗೆ ನೌಕರಿಗೆ ಸೇರಿರುವ ಹಾಗೆ ಬಿಂಬಿಸಿದ್ದಾನೆ.

ಇದೇ ಐಡಿಯಾ ಬಳಸಿ ಆತ ಒಂದು ವರ್ಷದಿಂದ ಡಬಲ್​ ಸಂಬಳ ಪಡೆದು ಮಜಾ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಅಚ್ಚರಿಯ ಸಂಗತಿಯೆಂದರೆ, ಆತ ತನ್ನ ಎರಡೂ ಹುದ್ದೆಗಳಿಗೆ ಬಯೋಮೆಟ್ರಿಕ್​ ಹಾಜರಾತಿ ಸಹ ನೀಡುತ್ತಿದ್ದ ಎಂದು ಕಂಪನಿಯ HR ವಿಭಾಗವು ಮಾಹಿತಿ ನೀಡಿದೆ. ಇನ್ನು ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತುಕೊಂಡ ಕಂಪನಿಯು ಪೊಲೀಸರಿಗೆ ದೂರು ನೀಡಿದೆ. ಕಂಪನಿ ನೀಡಿದ ದೂರಿನನ್ವಯ ನೌಕರನನ್ನು ಬಂಧಿಸಿದ್ದಾರೆ.

Published On - 4:15 pm, Mon, 19 October 20

Follow Us
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್