AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಲದಲ್ಲೂ ಡಬಲ್​ ಸಂಬಳ: ಇದು ಹೇಗೆ ಸಾಧ್ಯ?

ಲಕ್ನೋ: ಕೊರೊನಾ ಕಾಲದಲ್ಲಿ ಕೆಲಸ ಕಳೆದುಕೊಂಡು ಬೀದಿಗೆ ಬಂದವರ ಸಂಖ್ಯೆಯೇ ಹೆಚ್ಚು. ಅಂಥದ್ರಲ್ಲಿ, ಒಂದೇ ಕಂಪನಿಯಿಂದ ಸತತ ಒಂದು ವರ್ಷದ ಕಾಲ ಡಬಲ್ ಸಂಬಳ ಪಡೆದ ಐನಾತಿ ನೌಕರನನ್ನು ಉತ್ತರ ಪ್ರದೇಶದ ಗ್ರೇಟರ್​ ನೋಯ್ಡಾ ಪೊಲೀಸರು ಬಂಧಿಸಿದ್ದಾರೆ. ಅರೇ ಇದು ಹೇಗೆ ಸಾಧ್ಯ ಅಂತೀರಾ? ಇಲ್ಲಿದೆ ನೋಡಿ. ಅಂದ ಹಾಗೆ, 25 ವರ್ಷದ ಆರೋಪಿ ಈ ಹಿಂದೆ ಗುತ್ತಿಗೆದಾರನೊಬ್ಬನ ಮುಖಾಂತರ ಎರಡು ವರ್ಷಗಳ ಹಿಂದೆ ಗ್ರೇಟರ್​ ನೋಯ್ಡಾದ ಕಂಪನಿಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದನಂತೆ. ಬಳಿಕ ನಕಲಿ ದಾಖಲೆಗಳನ್ನು ಸೃಷ್ಟಿಸಿ […]

ಕೊರೊನಾ ಕಾಲದಲ್ಲೂ ಡಬಲ್​ ಸಂಬಳ: ಇದು ಹೇಗೆ ಸಾಧ್ಯ?
KUSHAL V
| Updated By: ಸಾಧು ಶ್ರೀನಾಥ್​|

Updated on:Oct 19, 2020 | 4:29 PM

Share

ಲಕ್ನೋ: ಕೊರೊನಾ ಕಾಲದಲ್ಲಿ ಕೆಲಸ ಕಳೆದುಕೊಂಡು ಬೀದಿಗೆ ಬಂದವರ ಸಂಖ್ಯೆಯೇ ಹೆಚ್ಚು. ಅಂಥದ್ರಲ್ಲಿ, ಒಂದೇ ಕಂಪನಿಯಿಂದ ಸತತ ಒಂದು ವರ್ಷದ ಕಾಲ ಡಬಲ್ ಸಂಬಳ ಪಡೆದ ಐನಾತಿ ನೌಕರನನ್ನು ಉತ್ತರ ಪ್ರದೇಶದ ಗ್ರೇಟರ್​ ನೋಯ್ಡಾ ಪೊಲೀಸರು ಬಂಧಿಸಿದ್ದಾರೆ. ಅರೇ ಇದು ಹೇಗೆ ಸಾಧ್ಯ ಅಂತೀರಾ? ಇಲ್ಲಿದೆ ನೋಡಿ.

ಅಂದ ಹಾಗೆ, 25 ವರ್ಷದ ಆರೋಪಿ ಈ ಹಿಂದೆ ಗುತ್ತಿಗೆದಾರನೊಬ್ಬನ ಮುಖಾಂತರ ಎರಡು ವರ್ಷಗಳ ಹಿಂದೆ ಗ್ರೇಟರ್​ ನೋಯ್ಡಾದ ಕಂಪನಿಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದನಂತೆ. ಬಳಿಕ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮತ್ತೊಬ್ಬ ಗುತ್ತಿಗೆದಾರನ ಮೂಲಕ ಅದೇ ಕಂಪನಿಗೆ ನೌಕರಿಗೆ ಸೇರಿರುವ ಹಾಗೆ ಬಿಂಬಿಸಿದ್ದಾನೆ.

ಇದೇ ಐಡಿಯಾ ಬಳಸಿ ಆತ ಒಂದು ವರ್ಷದಿಂದ ಡಬಲ್​ ಸಂಬಳ ಪಡೆದು ಮಜಾ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಅಚ್ಚರಿಯ ಸಂಗತಿಯೆಂದರೆ, ಆತ ತನ್ನ ಎರಡೂ ಹುದ್ದೆಗಳಿಗೆ ಬಯೋಮೆಟ್ರಿಕ್​ ಹಾಜರಾತಿ ಸಹ ನೀಡುತ್ತಿದ್ದ ಎಂದು ಕಂಪನಿಯ HR ವಿಭಾಗವು ಮಾಹಿತಿ ನೀಡಿದೆ. ಇನ್ನು ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತುಕೊಂಡ ಕಂಪನಿಯು ಪೊಲೀಸರಿಗೆ ದೂರು ನೀಡಿದೆ. ಕಂಪನಿ ನೀಡಿದ ದೂರಿನನ್ವಯ ನೌಕರನನ್ನು ಬಂಧಿಸಿದ್ದಾರೆ.

Published On - 4:15 pm, Mon, 19 October 20

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?