AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬ್ಯಾಗ್​​ನಲ್ಲಿದ್ದ ಮೊಬೈಲ್​​ನಲ್ಲಿ ಬೆಂಕಿ; ಕೈ, ತಲೆಕೂದಲು ಸುಟ್ಟುಕೊಂಡ ಯುವಕ

ಚಾರ್ಜ್​​​ಗೆ ಹಾಕಿದ್ದ ಮೊಬೈಲ್​ ಸ್ಫೋಟವಾಗಿದ್ದನ್ನು, ಮೊಬೈಲ್ ಸ್ಫೋಟದಿಂದ ಕೆಲವರು ಗಂಭೀರವಾಗಿ ಗಾಯಗೊಂಡಿದ್ದನ್ನು ಕೇಳಿದ್ದೇವೆ. ಆದರೆ ಈಗ ಮೊಬೈಲ್​​ಗೆ ಬೆಂಕಿ ಹೊತ್ತಿಕೊಂಡ ವಿಡಿಯೋವೊಂದು ವೈರಲ್ ಆಗಿದ್ದು, ನೆಟ್ಟಿಗರು ಹುಬ್ಬೇರಿಸಿದ್ದಾರೆ.. ಅಬ್ಬಾ.. ! ಇದು ನಿಜಕ್ಕೂ ಭಯಾನಕ ಎಂದಿದ್ದಾರೆ. ಯುವಕ ಹಾಗೂ ಯುವತಿ ರಸ್ತೆಯಲ್ಲಿ ಹೋಗುತ್ತಿರುತ್ತಾರೆ. ಯುವಕನ ಎಡಭುಜದಲ್ಲಿ ಬ್ಯಾಗ್ ಇರುತ್ತದೆ. ಅದರಲ್ಲಿ ಇರುವ ಮೊಬೈಲ್​ನಲ್ಲಿ ಒಮ್ಮೆಲೇ ಬೆಂಕಿ ಕಾಣಿಸಿಕೊಂಡು, ಬ್ಯಾಗ್ ಹೊತ್ತಿ ಉರಿಯಲು ಪ್ರಾರಂಭಿಸಿದೆ. ಈ ಘಟನೆ ನಡೆದಿದ್ದು ಚೀನಾದಲ್ಲಿ ಎಂದು ಹೇಳಲಾಗಿದ್ದು, ದಕ್ಷಿಣ ಚೀನಾ ಮಾರ್ನಿಂಗ್​ ಪೋಸ್ಟ್ […]

Viral Video: ಬ್ಯಾಗ್​​ನಲ್ಲಿದ್ದ ಮೊಬೈಲ್​​ನಲ್ಲಿ ಬೆಂಕಿ; ಕೈ, ತಲೆಕೂದಲು ಸುಟ್ಟುಕೊಂಡ ಯುವಕ
Fire
Lakshmi Hegde
| Edited By: |

Updated on:Apr 22, 2021 | 2:39 PM

Share

ಚಾರ್ಜ್​​​ಗೆ ಹಾಕಿದ್ದ ಮೊಬೈಲ್​ ಸ್ಫೋಟವಾಗಿದ್ದನ್ನು, ಮೊಬೈಲ್ ಸ್ಫೋಟದಿಂದ ಕೆಲವರು ಗಂಭೀರವಾಗಿ ಗಾಯಗೊಂಡಿದ್ದನ್ನು ಕೇಳಿದ್ದೇವೆ. ಆದರೆ ಈಗ ಮೊಬೈಲ್​​ಗೆ ಬೆಂಕಿ ಹೊತ್ತಿಕೊಂಡ ವಿಡಿಯೋವೊಂದು ವೈರಲ್ ಆಗಿದ್ದು, ನೆಟ್ಟಿಗರು ಹುಬ್ಬೇರಿಸಿದ್ದಾರೆ.. ಅಬ್ಬಾ.. ! ಇದು ನಿಜಕ್ಕೂ ಭಯಾನಕ ಎಂದಿದ್ದಾರೆ.

ಯುವಕ ಹಾಗೂ ಯುವತಿ ರಸ್ತೆಯಲ್ಲಿ ಹೋಗುತ್ತಿರುತ್ತಾರೆ. ಯುವಕನ ಎಡಭುಜದಲ್ಲಿ ಬ್ಯಾಗ್ ಇರುತ್ತದೆ. ಅದರಲ್ಲಿ ಇರುವ ಮೊಬೈಲ್​ನಲ್ಲಿ ಒಮ್ಮೆಲೇ ಬೆಂಕಿ ಕಾಣಿಸಿಕೊಂಡು, ಬ್ಯಾಗ್ ಹೊತ್ತಿ ಉರಿಯಲು ಪ್ರಾರಂಭಿಸಿದೆ. ಈ ಘಟನೆ ನಡೆದಿದ್ದು ಚೀನಾದಲ್ಲಿ ಎಂದು ಹೇಳಲಾಗಿದ್ದು, ದಕ್ಷಿಣ ಚೀನಾ ಮಾರ್ನಿಂಗ್​ ಪೋಸ್ಟ್ ಮಾಧ್ಯಮ​ ಈ ವಿಡಿಯೋವನ್ನು ಶೇರ್​ ಮಾಡಿಕೊಂಡಿದೆ. ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಆ ಯುವಕ ಬ್ಯಾಗ್​​ನ್ನು ಕೆಳಗೆ ಬಿಸಾಕಿದ್ದಾರೆ. ಆದರೂ ಅವರ ಕೈ ಸುಟ್ಟಿದ್ದು, ತಲೆ ಕೂದಲೂ ಸಹ ಸುಟ್ಟಿದೆ.

ಇದು ಸ್ಯಾಮ್ಸಂಗ್ ಫೋನ್​ ಆಗಿದ್ದು, ಯುವಕ 2016ರಲ್ಲಿ ಖರೀದಿ ಮಾಡಿದ್ದ ಎಂದು ತಿಳಿದುಬಂದಿದೆ. ಇನ್ನು ಕಳೆದ ಹಲವಾರು ದಿನಗಳಿಂದಲೂ ಮೊಬೈಲ್​ನ ಬ್ಯಾಟರಿಯಲ್ಲಿ ಸಮಸ್ಯೆ ಆಗುತ್ತಿತ್ತು ಎಂದು ಯುವಕ ಹೇಳಿಕೊಂಡಿದ್ದಾನೆ. ಅದೇನೇ ಇರಲಿ, ವಿಡಿಯೋ ನೋಡಿದ ನೆಟ್ಟಿಗರು, ತಮಗೆ ತುಂಬ ಶಾಕ್ ಆಗಿದ್ದಾಗಿ ಹೇಳಿಕೊಂಡಿದ್ದಾರೆ. ಮೊಬೈಲ್ ಎಷ್ಟೇ ಅನಿವಾರ್ಯತೆ ಇದ್ದರೂ, ಅದರ ಬಗ್ಗೆ ತುಂಬ ಎಚ್ಚರಿಕೆಯಿಂದ ಇರಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನೈಟ್ ಕರ್ಫ್ಯೂ ಉಲ್ಲಂಘಿಸುವ ವಾಹನಗಳ ಜಪ್ತಿಗೆ ಆದೇಶಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಇನ್ನೂ ಏನು ಹೇಳಿದರು?

ಮೈಸೂರು ವೈದ್ಯಕೀಯ ಸಂಶೋಧನಾಲಯದ ಡೀನ್​ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕ್ಲಾಸ್​

ಗಾಳಿ, ಮಳೆಯಿಂದ ಬೀದಿಗೆ ಬಿದ್ದ ಹಾವೇರಿ ಜನರ ಬದುಕು; ಶಾಶ್ವತ ಸೂರಿಗೆ ಸ್ಥಳೀಯರ ಆಗ್ರಹ

Published On - 2:09 pm, Thu, 22 April 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ