AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗಾಗಿ ಪೀಡಿಸಿದ ಪ್ರೇಯಸಿಯ ಕೊಲೆ ಮಾಡಿ ಫ್ಲಾಟ್​ನಲ್ಲೇ ಹೂತಿಟ್ಟ.. 3 ತಿಂಗಳ ನಂತರ ಸಿಕ್ತು ಅಸ್ಥಿಪಂಜರ

ಮಹಾರಾಷ್ಟ್ರದ ಪಾಲ್ಘರ್​ ಜಿಲ್ಲೆಯಲ್ಲಿ 30 ವರ್ಷದ ವ್ಯಕ್ತಿಯನ್ನು 32 ವರ್ಷದ ಮಹಿಳೆ ಪ್ರೀತಿ ಮಾಡುತ್ತಿದ್ದಳು. ಈತ ಮದುವೆಯಾಗುತ್ತಾನೆ ಎನ್ನುವುದನ್ನು ಬಲವಾಗಿ ನಂಬಿದ್ದ ಆಕೆ, ಪದೇ ಪದೇ ಮನೆಯಲ್ಲಿ ಮದುವೆ ಮುಂದೂಡುತ್ತಲೇ ಬಂದಿದ್ದಳು.

ಮದುವೆಗಾಗಿ ಪೀಡಿಸಿದ ಪ್ರೇಯಸಿಯ ಕೊಲೆ ಮಾಡಿ ಫ್ಲಾಟ್​ನಲ್ಲೇ ಹೂತಿಟ್ಟ.. 3 ತಿಂಗಳ ನಂತರ ಸಿಕ್ತು ಅಸ್ಥಿಪಂಜರ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 16, 2021 | 6:37 PM

Share

ಪಾಲ್ಘರ್​: ಮದುವೆ ಆಗುವಂತೆ ಪೀಡಿಸುತ್ತಿದ್ದ ಪ್ರೇಯಸಿಯನ್ನು ಕೊಲೆ ಮಾಡಿ, ಶವವನ್ನು ತನ್ನದೇ ಫ್ಲಾಟ್​ನಲ್ಲಿ ಹೂತಿಟ್ಟ ವ್ಯಕ್ತಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. 3 ತಿಂಗಳ ನಂತರ ಮಹಿಳೆಯ ದೇಹ ಪತ್ತೆ ಆಗಿದೆ.

ಮಹಾರಾಷ್ಟ್ರದ ಪಾಲ್ಘರ್​ ಜಿಲ್ಲೆಯಲ್ಲಿ 30 ವರ್ಷದ ವ್ಯಕ್ತಿಯನ್ನು 32 ವರ್ಷದ ಮಹಿಳೆ ಪ್ರೀತಿ ಮಾಡುತ್ತಿದ್ದಳು. ಈತ ಮದುವೆಯಾಗುತ್ತಾನೆ ಎನ್ನುವುದನ್ನು ಬಲವಾಗಿ ನಂಬಿದ್ದ ಆಕೆ, ಪದೇ ಪದೇ ಮನೆಯಲ್ಲಿ ಮದುವೆ ಮುಂದೂಡುತ್ತಲೇ ಬಂದಿದ್ದಳು. ಆದರೆ, ಕೊನೆಗೆ ಮನೆಯವರ ಒತ್ತಡ ಹೆಚ್ಚಿದ್ದಕ್ಕೆ ಆತನನ್ನು ಮದುವೆಯಾಗುವಂತೆ ಆಕೆ ಪೀಡಿಸಿದ್ದಳು. ಇಬ್ಬರ ನಡುವೆ ಅಕ್ಟೋಬರ್​ ತಿಂಗಳಲ್ಲಿ ಈ ವಿಚಾರಕ್ಕೆ ಜಗಳ ಕೂಡ ಏರ್ಪಟ್ಟಿತ್ತು.

ಇದರಿಂದ ಸಿಟ್ಟಾದ ವ್ಯಕ್ತಿ, ಪ್ರೇಯಸಿಯನ್ನು ಕೊಲೆ ಮಾಡಿದ್ದಾನೆ. ಅಷ್ಟೇ, ಅಲ್ಲ ಆಕೆಯನ್ನು ಕೊಲೆ ಮಾಡಿ ತನ್ನದೇ ಫ್ಲಾಟ್​ನ ಗೋಡೆ ನಡುವೆ ಶವವನ್ನು ಹೂತಿಟ್ಟಿದ್ದ. ಮನೆಯವರು ಮಗಳಿಗಾಗಿ ಹುಡುಕಾಟ ನಡೆಸಿದ್ದರು. ಈ ವೇಳೆ ಆತ ಗುಜರಾತ್​ಗೆ ತೆರಳಿದ್ದಾಳೆ ಎಂದೇ ಹೇಳುತ್ತಾ ಬರುತ್ತಿದ್ದ.

ಕೊನೆಗೆ ಮನೆಯವರು ಪೊಲೀಸ್​ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಬಂದು ನೋಡಿದಾಗ ಈತನ ಮನೆಯ ಗೋಡೆ ಒಳಗೆ ಮಹಿಳೆಯ ಅಸ್ಥಿ ಪಂಜರ ಪತ್ತೆ ಆಗಿದೆ.

ಪ್ರೀತಿಸಿ ಮದುವೆಯಾಗಿ ಮತಾಂತರ ಆಗುವಂತೆ ಕಿರುಕುಳ.. ಲವ್ ಜಿಹಾದ್ ಹಿನ್ನೆಲೆ ವ್ಯಕ್ತಿ ಅರೆಸ್ಟ್

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು