AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗಾಗಿ ಪೀಡಿಸಿದ ಪ್ರೇಯಸಿಯ ಕೊಲೆ ಮಾಡಿ ಫ್ಲಾಟ್​ನಲ್ಲೇ ಹೂತಿಟ್ಟ.. 3 ತಿಂಗಳ ನಂತರ ಸಿಕ್ತು ಅಸ್ಥಿಪಂಜರ

ಮಹಾರಾಷ್ಟ್ರದ ಪಾಲ್ಘರ್​ ಜಿಲ್ಲೆಯಲ್ಲಿ 30 ವರ್ಷದ ವ್ಯಕ್ತಿಯನ್ನು 32 ವರ್ಷದ ಮಹಿಳೆ ಪ್ರೀತಿ ಮಾಡುತ್ತಿದ್ದಳು. ಈತ ಮದುವೆಯಾಗುತ್ತಾನೆ ಎನ್ನುವುದನ್ನು ಬಲವಾಗಿ ನಂಬಿದ್ದ ಆಕೆ, ಪದೇ ಪದೇ ಮನೆಯಲ್ಲಿ ಮದುವೆ ಮುಂದೂಡುತ್ತಲೇ ಬಂದಿದ್ದಳು.

ಮದುವೆಗಾಗಿ ಪೀಡಿಸಿದ ಪ್ರೇಯಸಿಯ ಕೊಲೆ ಮಾಡಿ ಫ್ಲಾಟ್​ನಲ್ಲೇ ಹೂತಿಟ್ಟ.. 3 ತಿಂಗಳ ನಂತರ ಸಿಕ್ತು ಅಸ್ಥಿಪಂಜರ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 16, 2021 | 6:37 PM

Share

ಪಾಲ್ಘರ್​: ಮದುವೆ ಆಗುವಂತೆ ಪೀಡಿಸುತ್ತಿದ್ದ ಪ್ರೇಯಸಿಯನ್ನು ಕೊಲೆ ಮಾಡಿ, ಶವವನ್ನು ತನ್ನದೇ ಫ್ಲಾಟ್​ನಲ್ಲಿ ಹೂತಿಟ್ಟ ವ್ಯಕ್ತಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. 3 ತಿಂಗಳ ನಂತರ ಮಹಿಳೆಯ ದೇಹ ಪತ್ತೆ ಆಗಿದೆ.

ಮಹಾರಾಷ್ಟ್ರದ ಪಾಲ್ಘರ್​ ಜಿಲ್ಲೆಯಲ್ಲಿ 30 ವರ್ಷದ ವ್ಯಕ್ತಿಯನ್ನು 32 ವರ್ಷದ ಮಹಿಳೆ ಪ್ರೀತಿ ಮಾಡುತ್ತಿದ್ದಳು. ಈತ ಮದುವೆಯಾಗುತ್ತಾನೆ ಎನ್ನುವುದನ್ನು ಬಲವಾಗಿ ನಂಬಿದ್ದ ಆಕೆ, ಪದೇ ಪದೇ ಮನೆಯಲ್ಲಿ ಮದುವೆ ಮುಂದೂಡುತ್ತಲೇ ಬಂದಿದ್ದಳು. ಆದರೆ, ಕೊನೆಗೆ ಮನೆಯವರ ಒತ್ತಡ ಹೆಚ್ಚಿದ್ದಕ್ಕೆ ಆತನನ್ನು ಮದುವೆಯಾಗುವಂತೆ ಆಕೆ ಪೀಡಿಸಿದ್ದಳು. ಇಬ್ಬರ ನಡುವೆ ಅಕ್ಟೋಬರ್​ ತಿಂಗಳಲ್ಲಿ ಈ ವಿಚಾರಕ್ಕೆ ಜಗಳ ಕೂಡ ಏರ್ಪಟ್ಟಿತ್ತು.

ಇದರಿಂದ ಸಿಟ್ಟಾದ ವ್ಯಕ್ತಿ, ಪ್ರೇಯಸಿಯನ್ನು ಕೊಲೆ ಮಾಡಿದ್ದಾನೆ. ಅಷ್ಟೇ, ಅಲ್ಲ ಆಕೆಯನ್ನು ಕೊಲೆ ಮಾಡಿ ತನ್ನದೇ ಫ್ಲಾಟ್​ನ ಗೋಡೆ ನಡುವೆ ಶವವನ್ನು ಹೂತಿಟ್ಟಿದ್ದ. ಮನೆಯವರು ಮಗಳಿಗಾಗಿ ಹುಡುಕಾಟ ನಡೆಸಿದ್ದರು. ಈ ವೇಳೆ ಆತ ಗುಜರಾತ್​ಗೆ ತೆರಳಿದ್ದಾಳೆ ಎಂದೇ ಹೇಳುತ್ತಾ ಬರುತ್ತಿದ್ದ.

ಕೊನೆಗೆ ಮನೆಯವರು ಪೊಲೀಸ್​ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಬಂದು ನೋಡಿದಾಗ ಈತನ ಮನೆಯ ಗೋಡೆ ಒಳಗೆ ಮಹಿಳೆಯ ಅಸ್ಥಿ ಪಂಜರ ಪತ್ತೆ ಆಗಿದೆ.

ಪ್ರೀತಿಸಿ ಮದುವೆಯಾಗಿ ಮತಾಂತರ ಆಗುವಂತೆ ಕಿರುಕುಳ.. ಲವ್ ಜಿಹಾದ್ ಹಿನ್ನೆಲೆ ವ್ಯಕ್ತಿ ಅರೆಸ್ಟ್

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ