AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗಾಗಿ ಪೀಡಿಸಿದ ಪ್ರೇಯಸಿಯ ಕೊಲೆ ಮಾಡಿ ಫ್ಲಾಟ್​ನಲ್ಲೇ ಹೂತಿಟ್ಟ.. 3 ತಿಂಗಳ ನಂತರ ಸಿಕ್ತು ಅಸ್ಥಿಪಂಜರ

ಮಹಾರಾಷ್ಟ್ರದ ಪಾಲ್ಘರ್​ ಜಿಲ್ಲೆಯಲ್ಲಿ 30 ವರ್ಷದ ವ್ಯಕ್ತಿಯನ್ನು 32 ವರ್ಷದ ಮಹಿಳೆ ಪ್ರೀತಿ ಮಾಡುತ್ತಿದ್ದಳು. ಈತ ಮದುವೆಯಾಗುತ್ತಾನೆ ಎನ್ನುವುದನ್ನು ಬಲವಾಗಿ ನಂಬಿದ್ದ ಆಕೆ, ಪದೇ ಪದೇ ಮನೆಯಲ್ಲಿ ಮದುವೆ ಮುಂದೂಡುತ್ತಲೇ ಬಂದಿದ್ದಳು.

ಮದುವೆಗಾಗಿ ಪೀಡಿಸಿದ ಪ್ರೇಯಸಿಯ ಕೊಲೆ ಮಾಡಿ ಫ್ಲಾಟ್​ನಲ್ಲೇ ಹೂತಿಟ್ಟ.. 3 ತಿಂಗಳ ನಂತರ ಸಿಕ್ತು ಅಸ್ಥಿಪಂಜರ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Updated By: ಸಾಧು ಶ್ರೀನಾಥ್​|

Updated on: Jan 16, 2021 | 6:37 PM

Share

ಪಾಲ್ಘರ್​: ಮದುವೆ ಆಗುವಂತೆ ಪೀಡಿಸುತ್ತಿದ್ದ ಪ್ರೇಯಸಿಯನ್ನು ಕೊಲೆ ಮಾಡಿ, ಶವವನ್ನು ತನ್ನದೇ ಫ್ಲಾಟ್​ನಲ್ಲಿ ಹೂತಿಟ್ಟ ವ್ಯಕ್ತಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. 3 ತಿಂಗಳ ನಂತರ ಮಹಿಳೆಯ ದೇಹ ಪತ್ತೆ ಆಗಿದೆ.

ಮಹಾರಾಷ್ಟ್ರದ ಪಾಲ್ಘರ್​ ಜಿಲ್ಲೆಯಲ್ಲಿ 30 ವರ್ಷದ ವ್ಯಕ್ತಿಯನ್ನು 32 ವರ್ಷದ ಮಹಿಳೆ ಪ್ರೀತಿ ಮಾಡುತ್ತಿದ್ದಳು. ಈತ ಮದುವೆಯಾಗುತ್ತಾನೆ ಎನ್ನುವುದನ್ನು ಬಲವಾಗಿ ನಂಬಿದ್ದ ಆಕೆ, ಪದೇ ಪದೇ ಮನೆಯಲ್ಲಿ ಮದುವೆ ಮುಂದೂಡುತ್ತಲೇ ಬಂದಿದ್ದಳು. ಆದರೆ, ಕೊನೆಗೆ ಮನೆಯವರ ಒತ್ತಡ ಹೆಚ್ಚಿದ್ದಕ್ಕೆ ಆತನನ್ನು ಮದುವೆಯಾಗುವಂತೆ ಆಕೆ ಪೀಡಿಸಿದ್ದಳು. ಇಬ್ಬರ ನಡುವೆ ಅಕ್ಟೋಬರ್​ ತಿಂಗಳಲ್ಲಿ ಈ ವಿಚಾರಕ್ಕೆ ಜಗಳ ಕೂಡ ಏರ್ಪಟ್ಟಿತ್ತು.

ಇದರಿಂದ ಸಿಟ್ಟಾದ ವ್ಯಕ್ತಿ, ಪ್ರೇಯಸಿಯನ್ನು ಕೊಲೆ ಮಾಡಿದ್ದಾನೆ. ಅಷ್ಟೇ, ಅಲ್ಲ ಆಕೆಯನ್ನು ಕೊಲೆ ಮಾಡಿ ತನ್ನದೇ ಫ್ಲಾಟ್​ನ ಗೋಡೆ ನಡುವೆ ಶವವನ್ನು ಹೂತಿಟ್ಟಿದ್ದ. ಮನೆಯವರು ಮಗಳಿಗಾಗಿ ಹುಡುಕಾಟ ನಡೆಸಿದ್ದರು. ಈ ವೇಳೆ ಆತ ಗುಜರಾತ್​ಗೆ ತೆರಳಿದ್ದಾಳೆ ಎಂದೇ ಹೇಳುತ್ತಾ ಬರುತ್ತಿದ್ದ.

ಕೊನೆಗೆ ಮನೆಯವರು ಪೊಲೀಸ್​ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಬಂದು ನೋಡಿದಾಗ ಈತನ ಮನೆಯ ಗೋಡೆ ಒಳಗೆ ಮಹಿಳೆಯ ಅಸ್ಥಿ ಪಂಜರ ಪತ್ತೆ ಆಗಿದೆ.

ಪ್ರೀತಿಸಿ ಮದುವೆಯಾಗಿ ಮತಾಂತರ ಆಗುವಂತೆ ಕಿರುಕುಳ.. ಲವ್ ಜಿಹಾದ್ ಹಿನ್ನೆಲೆ ವ್ಯಕ್ತಿ ಅರೆಸ್ಟ್

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?