AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗಾಗಿ ಪೀಡಿಸಿದ ಪ್ರೇಯಸಿಯ ಕೊಲೆ ಮಾಡಿ ಫ್ಲಾಟ್​ನಲ್ಲೇ ಹೂತಿಟ್ಟ.. 3 ತಿಂಗಳ ನಂತರ ಸಿಕ್ತು ಅಸ್ಥಿಪಂಜರ

ಮಹಾರಾಷ್ಟ್ರದ ಪಾಲ್ಘರ್​ ಜಿಲ್ಲೆಯಲ್ಲಿ 30 ವರ್ಷದ ವ್ಯಕ್ತಿಯನ್ನು 32 ವರ್ಷದ ಮಹಿಳೆ ಪ್ರೀತಿ ಮಾಡುತ್ತಿದ್ದಳು. ಈತ ಮದುವೆಯಾಗುತ್ತಾನೆ ಎನ್ನುವುದನ್ನು ಬಲವಾಗಿ ನಂಬಿದ್ದ ಆಕೆ, ಪದೇ ಪದೇ ಮನೆಯಲ್ಲಿ ಮದುವೆ ಮುಂದೂಡುತ್ತಲೇ ಬಂದಿದ್ದಳು.

ಮದುವೆಗಾಗಿ ಪೀಡಿಸಿದ ಪ್ರೇಯಸಿಯ ಕೊಲೆ ಮಾಡಿ ಫ್ಲಾಟ್​ನಲ್ಲೇ ಹೂತಿಟ್ಟ.. 3 ತಿಂಗಳ ನಂತರ ಸಿಕ್ತು ಅಸ್ಥಿಪಂಜರ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 16, 2021 | 6:37 PM

Share

ಪಾಲ್ಘರ್​: ಮದುವೆ ಆಗುವಂತೆ ಪೀಡಿಸುತ್ತಿದ್ದ ಪ್ರೇಯಸಿಯನ್ನು ಕೊಲೆ ಮಾಡಿ, ಶವವನ್ನು ತನ್ನದೇ ಫ್ಲಾಟ್​ನಲ್ಲಿ ಹೂತಿಟ್ಟ ವ್ಯಕ್ತಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. 3 ತಿಂಗಳ ನಂತರ ಮಹಿಳೆಯ ದೇಹ ಪತ್ತೆ ಆಗಿದೆ.

ಮಹಾರಾಷ್ಟ್ರದ ಪಾಲ್ಘರ್​ ಜಿಲ್ಲೆಯಲ್ಲಿ 30 ವರ್ಷದ ವ್ಯಕ್ತಿಯನ್ನು 32 ವರ್ಷದ ಮಹಿಳೆ ಪ್ರೀತಿ ಮಾಡುತ್ತಿದ್ದಳು. ಈತ ಮದುವೆಯಾಗುತ್ತಾನೆ ಎನ್ನುವುದನ್ನು ಬಲವಾಗಿ ನಂಬಿದ್ದ ಆಕೆ, ಪದೇ ಪದೇ ಮನೆಯಲ್ಲಿ ಮದುವೆ ಮುಂದೂಡುತ್ತಲೇ ಬಂದಿದ್ದಳು. ಆದರೆ, ಕೊನೆಗೆ ಮನೆಯವರ ಒತ್ತಡ ಹೆಚ್ಚಿದ್ದಕ್ಕೆ ಆತನನ್ನು ಮದುವೆಯಾಗುವಂತೆ ಆಕೆ ಪೀಡಿಸಿದ್ದಳು. ಇಬ್ಬರ ನಡುವೆ ಅಕ್ಟೋಬರ್​ ತಿಂಗಳಲ್ಲಿ ಈ ವಿಚಾರಕ್ಕೆ ಜಗಳ ಕೂಡ ಏರ್ಪಟ್ಟಿತ್ತು.

ಇದರಿಂದ ಸಿಟ್ಟಾದ ವ್ಯಕ್ತಿ, ಪ್ರೇಯಸಿಯನ್ನು ಕೊಲೆ ಮಾಡಿದ್ದಾನೆ. ಅಷ್ಟೇ, ಅಲ್ಲ ಆಕೆಯನ್ನು ಕೊಲೆ ಮಾಡಿ ತನ್ನದೇ ಫ್ಲಾಟ್​ನ ಗೋಡೆ ನಡುವೆ ಶವವನ್ನು ಹೂತಿಟ್ಟಿದ್ದ. ಮನೆಯವರು ಮಗಳಿಗಾಗಿ ಹುಡುಕಾಟ ನಡೆಸಿದ್ದರು. ಈ ವೇಳೆ ಆತ ಗುಜರಾತ್​ಗೆ ತೆರಳಿದ್ದಾಳೆ ಎಂದೇ ಹೇಳುತ್ತಾ ಬರುತ್ತಿದ್ದ.

ಕೊನೆಗೆ ಮನೆಯವರು ಪೊಲೀಸ್​ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಬಂದು ನೋಡಿದಾಗ ಈತನ ಮನೆಯ ಗೋಡೆ ಒಳಗೆ ಮಹಿಳೆಯ ಅಸ್ಥಿ ಪಂಜರ ಪತ್ತೆ ಆಗಿದೆ.

ಪ್ರೀತಿಸಿ ಮದುವೆಯಾಗಿ ಮತಾಂತರ ಆಗುವಂತೆ ಕಿರುಕುಳ.. ಲವ್ ಜಿಹಾದ್ ಹಿನ್ನೆಲೆ ವ್ಯಕ್ತಿ ಅರೆಸ್ಟ್

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ