ಮಗಳನ್ನು ಕಚ್ಚಿದ್ದಕ್ಕೆ ನಾಯಿಯನ್ನು ಧರಧರನೆ ಎಳೆದೊಯ್ದು, ಥಳಿಸಿ, ಬೆಂಕಿ ಹಚ್ಚಿ ಕೊಂದ ವ್ಯಕ್ತಿ

ತನ್ನ ಮಗಳಿಗೆ ಕಚ್ಚಿದ್ದ ನಾಯಿಯನ್ನು ವ್ಯಕ್ತಿಯೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ನಡೆದಿದೆ. ಆರೋಪಿಯನ್ನು ಪಪ್ಪು ಎಂದು ಗುರುತಿಸಲಾಗಿದ್ದು, ಸೇಡು ತೀರಿಸಿಕೊಳ್ಳಲು ಬೀದಿ ನಾಯಿ ಮೇಲೆ ಹಲ್ಲೆ ನಡೆಸಿದ್ದಾರೆ. ನಾಯಿ ಕುತ್ತಿಗೆಗೆ ಹಗ್ಗ ಕಟ್ಟಿ ರಸ್ತೆಯ ತುಂಬೆಲ್ಲಾ ಬೈಕ್​ನಲ್ಲಿ ಹೋಗುತ್ತಾ ನಾಯಿಯನ್ನು ಧರ ಧರನೆ ಎಳೆದೊಯ್ದಿದ್ದಾರೆ.

ಮಗಳನ್ನು ಕಚ್ಚಿದ್ದಕ್ಕೆ ನಾಯಿಯನ್ನು ಧರಧರನೆ ಎಳೆದೊಯ್ದು, ಥಳಿಸಿ, ಬೆಂಕಿ ಹಚ್ಚಿ ಕೊಂದ ವ್ಯಕ್ತಿ
ನಾಯಿ
Follow us
|

Updated on: Oct 01, 2024 | 9:26 AM

ತನ್ನ ಮಗಳಿಗೆ ಕಚ್ಚಿದ್ದ ನಾಯಿಯನ್ನು ವ್ಯಕ್ತಿಯೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ನಡೆದಿದೆ. ಆರೋಪಿಯನ್ನು ಪಪ್ಪು ಎಂದು ಗುರುತಿಸಲಾಗಿದ್ದು, ಸೇಡು ತೀರಿಸಿಕೊಳ್ಳಲು ಬೀದಿ ನಾಯಿ ಮೇಲೆ ಹಲ್ಲೆ ನಡೆಸಿದ್ದಾರೆ. ನಾಯಿ ಕುತ್ತಿಗೆಗೆ ಹಗ್ಗ ಕಟ್ಟಿ ರಸ್ತೆಯ ತುಂಬೆಲ್ಲಾ ಬೈಕ್​ನಲ್ಲಿ ಹೋಗುತ್ತಾ ನಾಯಿಯನ್ನು ಧರ ಧರನೆ ಎಳೆದೊಯ್ದಿದ್ದಾರೆ.

ಪಪ್ಪು ಮೊದಲು ನಾಯಿಗೆ ಕೋಲಿನಿಂದ ತಳಿಸಿದ್ದಾನೆ, ಬಳಿಕ ಬೆಂಕಿಗೆ ಹಾಕಿ ಸುಟ್ಟಿದ್ದಾನೆ, ಅಷ್ಟಾದರೂ ಅದು ಸಾಯದಿದ್ದಾಗ ನಾಯಿಯನ್ನು ಬೈಕ್​ನ ಹಿಂಬದಿಗೆ ಕಟ್ಟಿ ಎಳೆದೊಯ್ದು ರಸ್ತೆಯಲ್ಲಿ ಎಸೆದಿದ್ದಾನೆ. ಕೊನೆಯದಾಗಿ ಪಪ್ಪು ನಾಯಿಯ ತಲೆಯನ್ನು ದೊಡ್ಡ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ.

ಲಕ್ನೋದಲ್ಲಿ ಮತ್ತೊಂದು ಘಟನೆ ರಕ್ತ ಸುರಿಯುವಂತೆ ಬೀದಿ ನಾಯಿಯ ಮೇಲೆ ಹಲ್ಲೆ ಮಾಡಿದ ಪಾಪಿಗಳು ಬೊಗಳಿದ್ದಕ್ಕೆ ಬೀದಿ ನಾಯಿಯನ್ನು (Dog) ಥಳಿಸಿ ಕಾಲು ಮುರಿದಿರುವ  ಘಟನೆ ಲಕ್ನೋದಲ್ಲಿ ನಡೆದಿದೆ. ಉತ್ತರ ಪ್ರದೇಶದ ಲಕ್ನೋದಲ್ಲಿ ಮೂವರು ವ್ಯಕ್ತಿಗಳು ಮನೆಯ ಹೊರಗೆ ಬೀದಿ ನಾಯಿಗಳ ಮೇಲೆ ದೊಣ್ಣೆಗಳಿಂದ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ನಾಯಿ ಥಳಿತದ ವಿಡಿಯೋ ಲಕ್ನೋದ ಸಾದತ್ಗಂಜ್ ಪ್ರದೇಶದಲ್ಲಿ ನಡೆದದ್ದು ಎನ್ನಲಾಗುತ್ತಿದೆ. ವಿಡಿಯೋ ವೈರಲ್‌ ಆಗುತ್ತಿದ್ದಂತೆ ಉತ್ತರ ಪ್ರದೇಶದ ಪೊಲೀಸರು ವಿಡಿಯೋ ಆಧರಿಸಿ ಎಫ್ಐಆರ್ ದಾಖಲಿಸಿದ್ದಾರೆ.

ಮನೆಯೊಂದರ ಗೇಟ್ ಮುಂದೆ ಎರಡು ಶ್ವಾನಗಳು ವಿಶ್ರಾಂತಿ ಪಡೆಯುತ್ತಿದ್ದಾಗ ನಾಯಿಗಳ ಮೇಲೆ ಮೂವರು ವ್ಯಕ್ತಿಗಳು ದಾಳಿ ಮಾಡಿದ್ದಾರೆ. ದೊಣ್ಣೆಯಿಂದ ಥಳಿಸುತ್ತಿದ್ದಂತೆ ಅಲ್ಲಿದ್ದ ಎರಡು ನಾಯಿಗಳಲ್ಲಿ ಒಂದು ಥಳಿತದಿಂದ ಪಾರಾಗಿದೆ. ಮೂವರು ವ್ಯಕ್ತಿಗಳು ದಾಳಿ ನಡೆಸುತ್ತಿದ್ದಂತೆ ಒಂದು ಅಲ್ಲಿಂದ ಪರಾರಿಯಾಗಿದೆ. ಆದರೆ ಇನ್ನೊಂದು ಶ್ವಾನ ಈ ದುಷ್ಟರ ಕೈಗೆ ಸಿಕ್ಕಿಬಿದ್ದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಾಗಮಂಗಲ ಗಲಭೆ ಕೇಸ್; ನ್ಯಾಯಾಂಗ ಬಂಧನದಲ್ಲಿದ್ದ 55 ಆರೋಪಿಗಳು ಬಿಡುಗಡೆ
ನಾಗಮಂಗಲ ಗಲಭೆ ಕೇಸ್; ನ್ಯಾಯಾಂಗ ಬಂಧನದಲ್ಲಿದ್ದ 55 ಆರೋಪಿಗಳು ಬಿಡುಗಡೆ
Daily Devotional: ಮಹಾಲಯ ಅಮಾವಾಸ್ಯೆ ಪಿತೃಪಕ್ಷದ ಮಹತ್ವ ತಿಳಿಯಿರಿ
Daily Devotional: ಮಹಾಲಯ ಅಮಾವಾಸ್ಯೆ ಪಿತೃಪಕ್ಷದ ಮಹತ್ವ ತಿಳಿಯಿರಿ
Nithya Bhavishya: ಈ ರಾಶಿಯವರಿಗೆ ಪ್ರಭಾವಿ ವ್ಯಕ್ತಿಗಳಿಂದ ಕೆಲಸ ಆಗಲಿದೆ
Nithya Bhavishya: ಈ ರಾಶಿಯವರಿಗೆ ಪ್ರಭಾವಿ ವ್ಯಕ್ತಿಗಳಿಂದ ಕೆಲಸ ಆಗಲಿದೆ
ಪೊಲೀಸ್ ಠಾಣೆ ಮುಂದೆ ಯುವಕನ ಹೈಡ್ರಾಮಾ: ಕೊನೆಗೆ ಪೊಲೀಸ್​ ಮಾಡಿದ್ದೇನು?
ಪೊಲೀಸ್ ಠಾಣೆ ಮುಂದೆ ಯುವಕನ ಹೈಡ್ರಾಮಾ: ಕೊನೆಗೆ ಪೊಲೀಸ್​ ಮಾಡಿದ್ದೇನು?
ಆಂಧ್ರಪ್ರದೇಶದ ಎಟಿಎಂನಲ್ಲಿ ಹಾವು ಕಂಡು ಬೆಚ್ಚಿಬಿದ್ದ ಜನ
ಆಂಧ್ರಪ್ರದೇಶದ ಎಟಿಎಂನಲ್ಲಿ ಹಾವು ಕಂಡು ಬೆಚ್ಚಿಬಿದ್ದ ಜನ
‘ದೇವರು ಬಂದ್ರು, ಹುಲಿ ಬಂತು’: ದರ್ಶನ್ ಕಂಡು ಜೈಕಾರ ಹಾಕಿದ ಫ್ಯಾನ್ಸ್
‘ದೇವರು ಬಂದ್ರು, ಹುಲಿ ಬಂತು’: ದರ್ಶನ್ ಕಂಡು ಜೈಕಾರ ಹಾಕಿದ ಫ್ಯಾನ್ಸ್
ರೆಡ್ಮಿ ಲೇಟೆಸ್ಟ್ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ರೆಡ್ಮಿ ಲೇಟೆಸ್ಟ್ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆ ಬಂಧನ: ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು​
ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆ ಬಂಧನ: ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು​
ಡಿಸಿಎಂ ಡಿ.ಕೆ ಶಿವಕುಮಾರ್ ಸುದ್ದಿಗೋಷ್ಠಿ ಲೈವ್ ​
ಡಿಸಿಎಂ ಡಿ.ಕೆ ಶಿವಕುಮಾರ್ ಸುದ್ದಿಗೋಷ್ಠಿ ಲೈವ್ ​
ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಸಿರಾಜ್
ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಸಿರಾಜ್