AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತೆಯನ್ನೇ ಪ್ರೀತಿಸಿ ಮದುವೆಯಾದ ಭೂಪ; ಕೊನೆಗೆ ಅವರಿಬ್ರೂ ಡೈವೋರ್ಸ್​ ಕೊಟ್ಟರು!

ಸೂರಜ್ ಮೆಹ್ತಾ ಕೆಲ ವರ್ಷಗಳ ಹಿಂದೆ ಯುವತಿಯೊಬ್ಬಳನ್ನು ಮದುವೆ ಆಗಿದ್ದ. ಮದುವೆ ನಂತರ ಇಬ್ಬರೂ ಚೆನ್ನಾಗಿಯೇ ಇದ್ದರು. ಆದರೆ, ಬರುಬರುತ್ತಾ ಈತ ಹೆಂಡತಿಯ ತಾಯಿ ಆಶಾ ದೇವಿ ಜೊತೆ ಸಂಪರ್ಕಕ್ಕೆ ಬಂದಿದ್ದ.

ಅತ್ತೆಯನ್ನೇ ಪ್ರೀತಿಸಿ ಮದುವೆಯಾದ ಭೂಪ; ಕೊನೆಗೆ ಅವರಿಬ್ರೂ ಡೈವೋರ್ಸ್​ ಕೊಟ್ಟರು!
ಸಾಂದರ್ಭಿಕ ಚಿತ್ರ
Skanda
| Edited By: ಸಾಧು ಶ್ರೀನಾಥ್​|

Updated on: Dec 03, 2020 | 1:42 PM

Share

ಪಾಟ್ನಾ: ಹೆಂಡತಿಯ ತಾಯಿಯನ್ನೇ ಪ್ರೀತಿಸಿ ಮದುವೆಯಾಗಿರುವ ಪ್ರಸಂಗ ಬಿಹಾರದಲ್ಲಿ ನಡೆದಿದೆ.  ಆದ್ರೆ ಕಾಲಾಂತರದಲ್ಲಿ ಅವರಿಬ್ಬರೂ ಅಂದ್ರೆ ಅಮ್ಮ-ಮಗಳು ಅವನಿಗೆ ವಿಚ್ಛೇದನ ನೀಡಿ, ದೂರವಾಗಿದ್ದಾರೆ.

ಸೂರಜ್ ಮೆಹ್ತಾ ಕೆಲ ವರ್ಷಗಳ ಹಿಂದೆ ಯುವತಿಯೊಬ್ಬಳನ್ನು ಮದುವೆ ಆಗಿದ್ದ. ಮದುವೆ ನಂತರ ಇಬ್ಬರೂ ಚೆನ್ನಾಗಿಯೇ ಇದ್ದರು. ಆದರೆ, ಬರುಬರುತ್ತಾ ಈತ ಹೆಂಡತಿಯ ತಾಯಿ ಆಶಾ ದೇವಿ ಜೊತೆ ಸಂಪರ್ಕಕ್ಕೆ ಬಂದಿದ್ದ. ನಂತರ ಇಬ್ಬರೂ ಆಪ್ತರಾಗಿದ್ದರು. ಕೊನೆ ಕೊನೆಗೆ ಹೆಂಡತಿಯನ್ನು ನಿರ್ಲಕ್ಷ್ಯ ಮಾಡಿ ಅತ್ತೆಯ ಜೊತೆಯೇ ಉಳಿದುಕೊಳ್ಳಲು ಆರಂಭಿಸಿದ್ದ. ಕೊನೆಗೆ ಸೂರಜ್ ತನ್ನ ಹೆಂಡತಿಗೆ ವಿಚ್ಛೇದನ ನೀಡಿ ಅತ್ತೆಯನ್ನು ಮದುವೆಯಾಗಿದ್ದ.

ಇಬ್ಬರೂ ಮದುವೆಯಾಗಿ ಕೆಲ ತಿಂಗಳು ಹಾಯಾಗಿದ್ದರು. ಆಶಾ ದೇವಿ ಮಗಳ ಸಂಪರ್ಕವನ್ನು ಕಳೆದುಕೊಂಡಿದ್ದರು. ಆದರೆ, ದಿನಗಳೆದಂತೆ ಸಂಬಂಧ ಹದಗೆಡಲು ಆರಂಭವಾಗಿತ್ತು. ಇಬ್ಬರ ನಡುವೆ ನಿರಂತರವಾಗಿ ಜಗಳ ಆರಂಭವಾಗಲು ಶುರುವಾಗಿತ್ತು. ಇದರಿಂದ ಸಿಟ್ಟಾದ ಇಬ್ಬರೂ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ವೇಳೆ ಮಾತನಾಡಿರುವ ಆಶಾ ದೇವಿ, ನಾನು ಅಳಿಯನನ್ನೇ ಮದುವೆಯಾಗಿ ತಪ್ಪು ಮಾಡಿದ್ದೇನೆ. ತಡವಾಗಿಯಾದರೂ ನನ್ನ ತಪ್ಪು  ಅರಿವಿಗೆ ಬಂದಿದೆ ಎಂದು ವಿಷಾದಿಸಿದ್ದಾರೆ.

ಫಸ್ಟ್ ನೈಟ್​ನಲ್ಲೇ ಮದ್ಯ ಸಮಾರಾಧನೆ..ಒಂದೇ ತಿಂಗಳಿಗೆ ಮುರಿದು ಬಿತ್ತು ಮದುವೆ..ಯಾವೂರಲ್ಲಿ?

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!