AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಿಯರ್​ ಬಾಟಲಿ ಮುಚ್ಚಳ ತೆಗೆಯಲು ಸಿಂಪಲ್​ ವಿಧಾನ; ಕಾಲಲ್ಲಿ ಶೂ ಇದ್ದರೆ ಸಾಕು !

ಇಲ್ಲೊಬ್ಬ ವ್ಯಕ್ತಿ ಸ್ವಲ್ಪ ವಿಭಿನ್ನವಾಗಿ ಬಿಯರ್​ ಬಾಟಲಿಯ ಮುಚ್ಚಳ ತೆಗೆದಿದ್ದಾರೆ. ಅದೂ ಶೂ ಲೇಸ್​ನಿಂದ. ಬಿಯರ್​ ಪ್ರಿಯರಿಗೆ ಈ ವಿಧಾನ ಖಂಡಿತ ಇಷ್ಟವಾಗುತ್ತದೆ.

Viral Video: ಬಿಯರ್​ ಬಾಟಲಿ ಮುಚ್ಚಳ ತೆಗೆಯಲು ಸಿಂಪಲ್​ ವಿಧಾನ; ಕಾಲಲ್ಲಿ ಶೂ ಇದ್ದರೆ ಸಾಕು !
ಬಿಯರ್​ ಬಾಟಲಿಯ ಮುಚ್ಚಳವನ್ನು ಶೂ ಲೇಸ್​ನಿಂದ ತೆಗೆಯುತ್ತಿರುವುದು
Lakshmi Hegde
|

Updated on: Apr 18, 2021 | 1:44 PM

Share

ಬಿಯರ್​ ಬಾಟಲ್​ ಮುಚ್ಚಳ ತೆಗೆಯೋಕೆ ಓಪನರ್​ ಬೇಕೆಂದೇನೂ ಇಲ್ಲ. ಕಾಲಲ್ಲಿ ಶೂ ಇದ್ದು, ಅದಕ್ಕೆ ಲೇಸ್​ ಇದ್ದರೆ ಸಾಕು.. ! ಅದು ಹೇಗೆಂದು ಯೋಚನೆ ಮಾಡುವ ಬದಲು ಈ ವಿಡಿಯೋ ನೋಡಬೇಕು. ಬರೀ ಬಿಯರ್​ ಬಾಟಲ್​ ಎಂದಲ್ಲ, ಕೆಲವು ಸಾಸ್​ಗಳ ಬಾಟಲ್​ಗಳಿಗೂ ಸಹ ಓಪನರ್​ಗಳ ಅವಶ್ಯಕತೆ ಇರುತ್ತದೆ. ಮುಚ್ಚಲು ಬಿಗಿಯಾಗಿರುವ ಕಾರಣ ಅದನ್ನು ಕೈಯಲ್ಲಿ ತೆಗೆಯುವುದು ಅಸಾಧ್ಯ. ಹೀಗಿರುವಾಗ ಕೆಲವರು ಒಂದಷ್ಟು ವಿಭಿನ್ನ ಮಾರ್ಗಗಳನ್ನು ಕಂಡುಕೊಂಡಿದ್ದಾರೆ. ಹಲ್ಲಲ್ಲಿ ಕಚ್ಚಿ ತೆಗೆಯುವುದು, ಟೇಬಲ್​ಗಳ ತುದಿಗೆ ಮುಚ್ಚಲು ಸಿಕ್ಕಿಸಿ ಎಳೆದು ತೆಗೆಯುತ್ತಾರೆ.

ಆದರೆ ಇಲ್ಲೊಬ್ಬ ವ್ಯಕ್ತಿ ಸ್ವಲ್ಪ ವಿಭಿನ್ನವಾಗಿ ಬಿಯರ್​ ಬಾಟಲಿಯ ಮುಚ್ಚಳ ತೆಗೆದಿದ್ದಾರೆ. ಅದೂ ಶೂ ಲೇಸ್​ನಿಂದ. ಬಿಯರ್​ ಪ್ರಿಯರಿಗೆ ಈ ವಿಧಾನ ಖಂಡಿತ ಇಷ್ಟವಾಗುತ್ತದೆ. ಬಿಯರ್ ಬಾಟಲಿಯ ಮುಚ್ಚಳವನ್ನು ಶೂಲೇಸ್​ನಿಂದ ತೆಗೆಯುತ್ತಿರುವ ವಿಡಿಯೋವನ್ನು Hold My Beer ಎಂಬ ಟ್ವಿಟರ್​ ಅಕೌಂಟ್​ನಲ್ಲಿ ಶೇರ್ ಮಾಡಿಕೊಳ್ಳಲಾಗಿದೆ. ಮನಸಿದ್ದರೆ ಮಾರ್ಗ ಎಂಬ ಕ್ಯಾಪ್ಷನ್​ ಕೂಡ ಕೊಡಲಾಗಿದೆ.

ವ್ಯಕ್ತಿಯೊಬ್ಬ ತನ್ನ ಶೂ ಲೇಸ್​ನ್ನು ಬಿಯರ್ ಬಾಟಲಿಯ ಮುಚ್ಚಳಕ್ಕೆ ಕಟ್ಟಿ, ಹಿಡಿದು ಎಳೆದು ತೆಗೆಯುವುದನ್ನು ವಿಡಿಯೋದಲ್ಲಿ ನೋಡಬಹುದು. ಹೀಗೆ ಶೂ ಲೇಸ್ ಕಟ್ಟುವ ಮೂಲಕ ತುಂಬ ಸರಳ ಹಾಗೂ ಬೇಗನೇ ಮುಚ್ಚಳ ತೆಗೆಯಬಹುದಾಗಿದೆ.

ಇದನ್ನೂ ಓದಿ: ಗಣಿನಾಡು ಬಳ್ಳಾರಿಯಲ್ಲಿ ಪರಸ್ಪರ ಸಗಣಿ ಕುಳ್ಳು ಎರಚಾಟ; 60 ಮಂದಿ ಭಕ್ತರಿಗೆ ಸಣ್ಣಪುಟ್ಟ ಗಾಯ

ಎರಡೇಟು ಕೊಟ್ಟು ಮಾಸ್ಕ್ ಧರಿಸುವಂತೆ ಸೂಚನೆ ನೀಡಿದ ದಾವಣಗೆರೆ ಎಸ್​ಪಿ

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ