AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಿಯರ್​ ಬಾಟಲಿ ಮುಚ್ಚಳ ತೆಗೆಯಲು ಸಿಂಪಲ್​ ವಿಧಾನ; ಕಾಲಲ್ಲಿ ಶೂ ಇದ್ದರೆ ಸಾಕು !

ಇಲ್ಲೊಬ್ಬ ವ್ಯಕ್ತಿ ಸ್ವಲ್ಪ ವಿಭಿನ್ನವಾಗಿ ಬಿಯರ್​ ಬಾಟಲಿಯ ಮುಚ್ಚಳ ತೆಗೆದಿದ್ದಾರೆ. ಅದೂ ಶೂ ಲೇಸ್​ನಿಂದ. ಬಿಯರ್​ ಪ್ರಿಯರಿಗೆ ಈ ವಿಧಾನ ಖಂಡಿತ ಇಷ್ಟವಾಗುತ್ತದೆ.

Viral Video: ಬಿಯರ್​ ಬಾಟಲಿ ಮುಚ್ಚಳ ತೆಗೆಯಲು ಸಿಂಪಲ್​ ವಿಧಾನ; ಕಾಲಲ್ಲಿ ಶೂ ಇದ್ದರೆ ಸಾಕು !
ಬಿಯರ್​ ಬಾಟಲಿಯ ಮುಚ್ಚಳವನ್ನು ಶೂ ಲೇಸ್​ನಿಂದ ತೆಗೆಯುತ್ತಿರುವುದು
Lakshmi Hegde
|

Updated on: Apr 18, 2021 | 1:44 PM

Share

ಬಿಯರ್​ ಬಾಟಲ್​ ಮುಚ್ಚಳ ತೆಗೆಯೋಕೆ ಓಪನರ್​ ಬೇಕೆಂದೇನೂ ಇಲ್ಲ. ಕಾಲಲ್ಲಿ ಶೂ ಇದ್ದು, ಅದಕ್ಕೆ ಲೇಸ್​ ಇದ್ದರೆ ಸಾಕು.. ! ಅದು ಹೇಗೆಂದು ಯೋಚನೆ ಮಾಡುವ ಬದಲು ಈ ವಿಡಿಯೋ ನೋಡಬೇಕು. ಬರೀ ಬಿಯರ್​ ಬಾಟಲ್​ ಎಂದಲ್ಲ, ಕೆಲವು ಸಾಸ್​ಗಳ ಬಾಟಲ್​ಗಳಿಗೂ ಸಹ ಓಪನರ್​ಗಳ ಅವಶ್ಯಕತೆ ಇರುತ್ತದೆ. ಮುಚ್ಚಲು ಬಿಗಿಯಾಗಿರುವ ಕಾರಣ ಅದನ್ನು ಕೈಯಲ್ಲಿ ತೆಗೆಯುವುದು ಅಸಾಧ್ಯ. ಹೀಗಿರುವಾಗ ಕೆಲವರು ಒಂದಷ್ಟು ವಿಭಿನ್ನ ಮಾರ್ಗಗಳನ್ನು ಕಂಡುಕೊಂಡಿದ್ದಾರೆ. ಹಲ್ಲಲ್ಲಿ ಕಚ್ಚಿ ತೆಗೆಯುವುದು, ಟೇಬಲ್​ಗಳ ತುದಿಗೆ ಮುಚ್ಚಲು ಸಿಕ್ಕಿಸಿ ಎಳೆದು ತೆಗೆಯುತ್ತಾರೆ.

ಆದರೆ ಇಲ್ಲೊಬ್ಬ ವ್ಯಕ್ತಿ ಸ್ವಲ್ಪ ವಿಭಿನ್ನವಾಗಿ ಬಿಯರ್​ ಬಾಟಲಿಯ ಮುಚ್ಚಳ ತೆಗೆದಿದ್ದಾರೆ. ಅದೂ ಶೂ ಲೇಸ್​ನಿಂದ. ಬಿಯರ್​ ಪ್ರಿಯರಿಗೆ ಈ ವಿಧಾನ ಖಂಡಿತ ಇಷ್ಟವಾಗುತ್ತದೆ. ಬಿಯರ್ ಬಾಟಲಿಯ ಮುಚ್ಚಳವನ್ನು ಶೂಲೇಸ್​ನಿಂದ ತೆಗೆಯುತ್ತಿರುವ ವಿಡಿಯೋವನ್ನು Hold My Beer ಎಂಬ ಟ್ವಿಟರ್​ ಅಕೌಂಟ್​ನಲ್ಲಿ ಶೇರ್ ಮಾಡಿಕೊಳ್ಳಲಾಗಿದೆ. ಮನಸಿದ್ದರೆ ಮಾರ್ಗ ಎಂಬ ಕ್ಯಾಪ್ಷನ್​ ಕೂಡ ಕೊಡಲಾಗಿದೆ.

ವ್ಯಕ್ತಿಯೊಬ್ಬ ತನ್ನ ಶೂ ಲೇಸ್​ನ್ನು ಬಿಯರ್ ಬಾಟಲಿಯ ಮುಚ್ಚಳಕ್ಕೆ ಕಟ್ಟಿ, ಹಿಡಿದು ಎಳೆದು ತೆಗೆಯುವುದನ್ನು ವಿಡಿಯೋದಲ್ಲಿ ನೋಡಬಹುದು. ಹೀಗೆ ಶೂ ಲೇಸ್ ಕಟ್ಟುವ ಮೂಲಕ ತುಂಬ ಸರಳ ಹಾಗೂ ಬೇಗನೇ ಮುಚ್ಚಳ ತೆಗೆಯಬಹುದಾಗಿದೆ.

ಇದನ್ನೂ ಓದಿ: ಗಣಿನಾಡು ಬಳ್ಳಾರಿಯಲ್ಲಿ ಪರಸ್ಪರ ಸಗಣಿ ಕುಳ್ಳು ಎರಚಾಟ; 60 ಮಂದಿ ಭಕ್ತರಿಗೆ ಸಣ್ಣಪುಟ್ಟ ಗಾಯ

ಎರಡೇಟು ಕೊಟ್ಟು ಮಾಸ್ಕ್ ಧರಿಸುವಂತೆ ಸೂಚನೆ ನೀಡಿದ ದಾವಣಗೆರೆ ಎಸ್​ಪಿ

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ