AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕನ ಮಗಳ ಮೊಬೈಲ್​ ಎಕ್ಸ್​ಚೇಂಜ್​ ಮಾಡಲ್ಲ ಎಂದಿದ್ದಕ್ಕೆ.. ಅಂಗಡಿ ಮುಂದೆ ಬೆಂಕಿ ಹಚ್ಚಿಕೊಂಡುಬಿಟ್ಟ!

ದೆಹಲಿ: ಮೊಬೈಲ್ ಫೋನ್​ ಬದಲಿಸಿಕೊಡಲು ನಿರಾಕರಿಸಿದ ಅಂಗಡಿ ಮಾಲೀಕನ ನಡೆಗೆ ಬೇಸತ್ತು ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿರುವ ಘಟನೆ ನಗರದ ರೋಹಿಣಿಯಲ್ಲಿ ನಡೆದಿದೆ. 40 ವರ್ಷದ ಭೀಮ್ ಸಿಂಗ್ ಎಂಬಾತ ತನ್ನ ಅಕ್ಕನ ಮಗಳ ಆನ್​ಲೈನ್ ಕ್ಲಾಸ್​ಗಾಗಿ ಒಂದು ತಿಂಗಳ ಹಿಂದೆಯಷ್ಟೇ ದಕ್ಷಿಣ ರೋಹಿಣಿ ಮಾಲ್​ನಲ್ಲಿರುವ ಮೊಬೈಲ್ ಫೋನ್​ ಮಳಿಗೆಯಲ್ಲಿ ಮೊಬೈಲ್ ಒಂದನ್ನು ಖರೀದಿಸಿದ್ದನು. ಆದರೆ, ಆ ಮೊಬೈಲ್ ಸರಿಯಾಗಿ ಕೆಲಸ ಮಾಡದ ಕಾರಣ ಅದನ್ನು ಬದಲಿಸಿಕೊಡುವಂತೆ ಅಂಗಡಿ ಮಾಲೀಕನಿಗೆ ಭೀಮ್ ಸಿಂಗ್ ಮನವಿ ಮಾಡಿಕೊಂಡನು. ಆದರೆ, […]

ಅಕ್ಕನ ಮಗಳ ಮೊಬೈಲ್​ ಎಕ್ಸ್​ಚೇಂಜ್​ ಮಾಡಲ್ಲ ಎಂದಿದ್ದಕ್ಕೆ.. ಅಂಗಡಿ ಮುಂದೆ ಬೆಂಕಿ ಹಚ್ಚಿಕೊಂಡುಬಿಟ್ಟ!
ಪ್ರಾತಿನಿಧಿಕ ಚಿತ್ರ
KUSHAL V
|

Updated on: Nov 15, 2020 | 1:25 PM

Share

ದೆಹಲಿ: ಮೊಬೈಲ್ ಫೋನ್​ ಬದಲಿಸಿಕೊಡಲು ನಿರಾಕರಿಸಿದ ಅಂಗಡಿ ಮಾಲೀಕನ ನಡೆಗೆ ಬೇಸತ್ತು ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿರುವ ಘಟನೆ ನಗರದ ರೋಹಿಣಿಯಲ್ಲಿ ನಡೆದಿದೆ. 40 ವರ್ಷದ ಭೀಮ್ ಸಿಂಗ್ ಎಂಬಾತ ತನ್ನ ಅಕ್ಕನ ಮಗಳ ಆನ್​ಲೈನ್ ಕ್ಲಾಸ್​ಗಾಗಿ ಒಂದು ತಿಂಗಳ ಹಿಂದೆಯಷ್ಟೇ ದಕ್ಷಿಣ ರೋಹಿಣಿ ಮಾಲ್​ನಲ್ಲಿರುವ ಮೊಬೈಲ್ ಫೋನ್​ ಮಳಿಗೆಯಲ್ಲಿ ಮೊಬೈಲ್ ಒಂದನ್ನು ಖರೀದಿಸಿದ್ದನು.

ಆದರೆ, ಆ ಮೊಬೈಲ್ ಸರಿಯಾಗಿ ಕೆಲಸ ಮಾಡದ ಕಾರಣ ಅದನ್ನು ಬದಲಿಸಿಕೊಡುವಂತೆ ಅಂಗಡಿ ಮಾಲೀಕನಿಗೆ ಭೀಮ್ ಸಿಂಗ್ ಮನವಿ ಮಾಡಿಕೊಂಡನು. ಆದರೆ, ಕಂಪನಿಯ ನೀತಿಯನ್ನು ಉಲ್ಲೇಖಿಸಿ ಅಂಗಡಿ ಮಾಲೀಕ ಮೊಬೈಲ್​ ಎಕ್ಸ್​ಚೇಂಜ್​ ಮಾಡಲು ನಿರಾಕರಿಸಿದ್ದಾನೆ. ಆತನ ವರ್ತನೆಯಿಂದ ಬೇಸತ್ತು ಸಿಂಗ್ ಕಳೆದ ಶುಕ್ರವಾರ ಮಧ್ನಾಹ್ನ ಅಂಗಡಿಯ ಮುಂದೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದಾನೆ. ಸದ್ಯ, ಘಟನೆಯಲ್ಲಿ ತೀವ್ರ ಸುಟ್ಟು ಗಾಯಗಳಾಗಿರುವ ಸಿಂಗ್​ನ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಭೀಮ್​ ಸಿಂಗ್​ ಸಹೋದರಿ ಕಳೆದ ಒಂದು ತಿಂಗಳ ಹಿಂದೆಯಷ್ಟೇ ನಿಧನರಾಗಿದ್ದರು ಎಂದು ಹೇಳಲಾಗಿದೆ. ಆಕೆಯ ಅಗಲಿಕೆಯ ನಂತರ 12ನೇ ತರಗತಿಯಲ್ಲಿ ಓದುತಿದ್ದ ಸಹೋದರಿಯ ಮಗಳ ಆನ್​ಲೈನ್​ ಕ್ಲಾಸ್​ಗಾಗಿ 14 ಸಾವಿರ ರೂ. ಖರ್ಚು ಮಾಡಿ ಫೋನ್ ಖರೀದಿಸಿದ್ದರು ಎಂದು ಸಹ ತಿಳಿದುಬಂದಿದೆ.

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!