AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕನ ಮಗಳ ಮೊಬೈಲ್​ ಎಕ್ಸ್​ಚೇಂಜ್​ ಮಾಡಲ್ಲ ಎಂದಿದ್ದಕ್ಕೆ.. ಅಂಗಡಿ ಮುಂದೆ ಬೆಂಕಿ ಹಚ್ಚಿಕೊಂಡುಬಿಟ್ಟ!

ದೆಹಲಿ: ಮೊಬೈಲ್ ಫೋನ್​ ಬದಲಿಸಿಕೊಡಲು ನಿರಾಕರಿಸಿದ ಅಂಗಡಿ ಮಾಲೀಕನ ನಡೆಗೆ ಬೇಸತ್ತು ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿರುವ ಘಟನೆ ನಗರದ ರೋಹಿಣಿಯಲ್ಲಿ ನಡೆದಿದೆ. 40 ವರ್ಷದ ಭೀಮ್ ಸಿಂಗ್ ಎಂಬಾತ ತನ್ನ ಅಕ್ಕನ ಮಗಳ ಆನ್​ಲೈನ್ ಕ್ಲಾಸ್​ಗಾಗಿ ಒಂದು ತಿಂಗಳ ಹಿಂದೆಯಷ್ಟೇ ದಕ್ಷಿಣ ರೋಹಿಣಿ ಮಾಲ್​ನಲ್ಲಿರುವ ಮೊಬೈಲ್ ಫೋನ್​ ಮಳಿಗೆಯಲ್ಲಿ ಮೊಬೈಲ್ ಒಂದನ್ನು ಖರೀದಿಸಿದ್ದನು. ಆದರೆ, ಆ ಮೊಬೈಲ್ ಸರಿಯಾಗಿ ಕೆಲಸ ಮಾಡದ ಕಾರಣ ಅದನ್ನು ಬದಲಿಸಿಕೊಡುವಂತೆ ಅಂಗಡಿ ಮಾಲೀಕನಿಗೆ ಭೀಮ್ ಸಿಂಗ್ ಮನವಿ ಮಾಡಿಕೊಂಡನು. ಆದರೆ, […]

ಅಕ್ಕನ ಮಗಳ ಮೊಬೈಲ್​ ಎಕ್ಸ್​ಚೇಂಜ್​ ಮಾಡಲ್ಲ ಎಂದಿದ್ದಕ್ಕೆ.. ಅಂಗಡಿ ಮುಂದೆ ಬೆಂಕಿ ಹಚ್ಚಿಕೊಂಡುಬಿಟ್ಟ!
ಪ್ರಾತಿನಿಧಿಕ ಚಿತ್ರ
Follow us
KUSHAL V
|

Updated on: Nov 15, 2020 | 1:25 PM

ದೆಹಲಿ: ಮೊಬೈಲ್ ಫೋನ್​ ಬದಲಿಸಿಕೊಡಲು ನಿರಾಕರಿಸಿದ ಅಂಗಡಿ ಮಾಲೀಕನ ನಡೆಗೆ ಬೇಸತ್ತು ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿರುವ ಘಟನೆ ನಗರದ ರೋಹಿಣಿಯಲ್ಲಿ ನಡೆದಿದೆ. 40 ವರ್ಷದ ಭೀಮ್ ಸಿಂಗ್ ಎಂಬಾತ ತನ್ನ ಅಕ್ಕನ ಮಗಳ ಆನ್​ಲೈನ್ ಕ್ಲಾಸ್​ಗಾಗಿ ಒಂದು ತಿಂಗಳ ಹಿಂದೆಯಷ್ಟೇ ದಕ್ಷಿಣ ರೋಹಿಣಿ ಮಾಲ್​ನಲ್ಲಿರುವ ಮೊಬೈಲ್ ಫೋನ್​ ಮಳಿಗೆಯಲ್ಲಿ ಮೊಬೈಲ್ ಒಂದನ್ನು ಖರೀದಿಸಿದ್ದನು.

ಆದರೆ, ಆ ಮೊಬೈಲ್ ಸರಿಯಾಗಿ ಕೆಲಸ ಮಾಡದ ಕಾರಣ ಅದನ್ನು ಬದಲಿಸಿಕೊಡುವಂತೆ ಅಂಗಡಿ ಮಾಲೀಕನಿಗೆ ಭೀಮ್ ಸಿಂಗ್ ಮನವಿ ಮಾಡಿಕೊಂಡನು. ಆದರೆ, ಕಂಪನಿಯ ನೀತಿಯನ್ನು ಉಲ್ಲೇಖಿಸಿ ಅಂಗಡಿ ಮಾಲೀಕ ಮೊಬೈಲ್​ ಎಕ್ಸ್​ಚೇಂಜ್​ ಮಾಡಲು ನಿರಾಕರಿಸಿದ್ದಾನೆ. ಆತನ ವರ್ತನೆಯಿಂದ ಬೇಸತ್ತು ಸಿಂಗ್ ಕಳೆದ ಶುಕ್ರವಾರ ಮಧ್ನಾಹ್ನ ಅಂಗಡಿಯ ಮುಂದೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದಾನೆ. ಸದ್ಯ, ಘಟನೆಯಲ್ಲಿ ತೀವ್ರ ಸುಟ್ಟು ಗಾಯಗಳಾಗಿರುವ ಸಿಂಗ್​ನ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಭೀಮ್​ ಸಿಂಗ್​ ಸಹೋದರಿ ಕಳೆದ ಒಂದು ತಿಂಗಳ ಹಿಂದೆಯಷ್ಟೇ ನಿಧನರಾಗಿದ್ದರು ಎಂದು ಹೇಳಲಾಗಿದೆ. ಆಕೆಯ ಅಗಲಿಕೆಯ ನಂತರ 12ನೇ ತರಗತಿಯಲ್ಲಿ ಓದುತಿದ್ದ ಸಹೋದರಿಯ ಮಗಳ ಆನ್​ಲೈನ್​ ಕ್ಲಾಸ್​ಗಾಗಿ 14 ಸಾವಿರ ರೂ. ಖರ್ಚು ಮಾಡಿ ಫೋನ್ ಖರೀದಿಸಿದ್ದರು ಎಂದು ಸಹ ತಿಳಿದುಬಂದಿದೆ.

ಬಾಹ್ಯಾಕಾಶಕ್ಕೆ ಹಾರಿದ ಮಗನನ್ನು ಕಂಡು ಭಾವುಕರಾದ ಶುಭಾಂಶು ಶುಕ್ಲಾ ತಾಯಿ
ಬಾಹ್ಯಾಕಾಶಕ್ಕೆ ಹಾರಿದ ಮಗನನ್ನು ಕಂಡು ಭಾವುಕರಾದ ಶುಭಾಂಶು ಶುಕ್ಲಾ ತಾಯಿ
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ
ಹಾಸನದಲ್ಲಿ ಕಾಣಿಸಿಕೊಂಡ 12 ಅಡಿ ಉದ್ದದ ಕಾಳಿಂಗ ಸರ್ಪ, ಭಯಭೀತರಾದ ಜನ!
ಹಾಸನದಲ್ಲಿ ಕಾಣಿಸಿಕೊಂಡ 12 ಅಡಿ ಉದ್ದದ ಕಾಳಿಂಗ ಸರ್ಪ, ಭಯಭೀತರಾದ ಜನ!