AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕನ ಮಗಳ ಮೊಬೈಲ್​ ಎಕ್ಸ್​ಚೇಂಜ್​ ಮಾಡಲ್ಲ ಎಂದಿದ್ದಕ್ಕೆ.. ಅಂಗಡಿ ಮುಂದೆ ಬೆಂಕಿ ಹಚ್ಚಿಕೊಂಡುಬಿಟ್ಟ!

ದೆಹಲಿ: ಮೊಬೈಲ್ ಫೋನ್​ ಬದಲಿಸಿಕೊಡಲು ನಿರಾಕರಿಸಿದ ಅಂಗಡಿ ಮಾಲೀಕನ ನಡೆಗೆ ಬೇಸತ್ತು ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿರುವ ಘಟನೆ ನಗರದ ರೋಹಿಣಿಯಲ್ಲಿ ನಡೆದಿದೆ. 40 ವರ್ಷದ ಭೀಮ್ ಸಿಂಗ್ ಎಂಬಾತ ತನ್ನ ಅಕ್ಕನ ಮಗಳ ಆನ್​ಲೈನ್ ಕ್ಲಾಸ್​ಗಾಗಿ ಒಂದು ತಿಂಗಳ ಹಿಂದೆಯಷ್ಟೇ ದಕ್ಷಿಣ ರೋಹಿಣಿ ಮಾಲ್​ನಲ್ಲಿರುವ ಮೊಬೈಲ್ ಫೋನ್​ ಮಳಿಗೆಯಲ್ಲಿ ಮೊಬೈಲ್ ಒಂದನ್ನು ಖರೀದಿಸಿದ್ದನು. ಆದರೆ, ಆ ಮೊಬೈಲ್ ಸರಿಯಾಗಿ ಕೆಲಸ ಮಾಡದ ಕಾರಣ ಅದನ್ನು ಬದಲಿಸಿಕೊಡುವಂತೆ ಅಂಗಡಿ ಮಾಲೀಕನಿಗೆ ಭೀಮ್ ಸಿಂಗ್ ಮನವಿ ಮಾಡಿಕೊಂಡನು. ಆದರೆ, […]

ಅಕ್ಕನ ಮಗಳ ಮೊಬೈಲ್​ ಎಕ್ಸ್​ಚೇಂಜ್​ ಮಾಡಲ್ಲ ಎಂದಿದ್ದಕ್ಕೆ.. ಅಂಗಡಿ ಮುಂದೆ ಬೆಂಕಿ ಹಚ್ಚಿಕೊಂಡುಬಿಟ್ಟ!
ಪ್ರಾತಿನಿಧಿಕ ಚಿತ್ರ
KUSHAL V
|

Updated on: Nov 15, 2020 | 1:25 PM

Share

ದೆಹಲಿ: ಮೊಬೈಲ್ ಫೋನ್​ ಬದಲಿಸಿಕೊಡಲು ನಿರಾಕರಿಸಿದ ಅಂಗಡಿ ಮಾಲೀಕನ ನಡೆಗೆ ಬೇಸತ್ತು ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿರುವ ಘಟನೆ ನಗರದ ರೋಹಿಣಿಯಲ್ಲಿ ನಡೆದಿದೆ. 40 ವರ್ಷದ ಭೀಮ್ ಸಿಂಗ್ ಎಂಬಾತ ತನ್ನ ಅಕ್ಕನ ಮಗಳ ಆನ್​ಲೈನ್ ಕ್ಲಾಸ್​ಗಾಗಿ ಒಂದು ತಿಂಗಳ ಹಿಂದೆಯಷ್ಟೇ ದಕ್ಷಿಣ ರೋಹಿಣಿ ಮಾಲ್​ನಲ್ಲಿರುವ ಮೊಬೈಲ್ ಫೋನ್​ ಮಳಿಗೆಯಲ್ಲಿ ಮೊಬೈಲ್ ಒಂದನ್ನು ಖರೀದಿಸಿದ್ದನು.

ಆದರೆ, ಆ ಮೊಬೈಲ್ ಸರಿಯಾಗಿ ಕೆಲಸ ಮಾಡದ ಕಾರಣ ಅದನ್ನು ಬದಲಿಸಿಕೊಡುವಂತೆ ಅಂಗಡಿ ಮಾಲೀಕನಿಗೆ ಭೀಮ್ ಸಿಂಗ್ ಮನವಿ ಮಾಡಿಕೊಂಡನು. ಆದರೆ, ಕಂಪನಿಯ ನೀತಿಯನ್ನು ಉಲ್ಲೇಖಿಸಿ ಅಂಗಡಿ ಮಾಲೀಕ ಮೊಬೈಲ್​ ಎಕ್ಸ್​ಚೇಂಜ್​ ಮಾಡಲು ನಿರಾಕರಿಸಿದ್ದಾನೆ. ಆತನ ವರ್ತನೆಯಿಂದ ಬೇಸತ್ತು ಸಿಂಗ್ ಕಳೆದ ಶುಕ್ರವಾರ ಮಧ್ನಾಹ್ನ ಅಂಗಡಿಯ ಮುಂದೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದಾನೆ. ಸದ್ಯ, ಘಟನೆಯಲ್ಲಿ ತೀವ್ರ ಸುಟ್ಟು ಗಾಯಗಳಾಗಿರುವ ಸಿಂಗ್​ನ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಭೀಮ್​ ಸಿಂಗ್​ ಸಹೋದರಿ ಕಳೆದ ಒಂದು ತಿಂಗಳ ಹಿಂದೆಯಷ್ಟೇ ನಿಧನರಾಗಿದ್ದರು ಎಂದು ಹೇಳಲಾಗಿದೆ. ಆಕೆಯ ಅಗಲಿಕೆಯ ನಂತರ 12ನೇ ತರಗತಿಯಲ್ಲಿ ಓದುತಿದ್ದ ಸಹೋದರಿಯ ಮಗಳ ಆನ್​ಲೈನ್​ ಕ್ಲಾಸ್​ಗಾಗಿ 14 ಸಾವಿರ ರೂ. ಖರ್ಚು ಮಾಡಿ ಫೋನ್ ಖರೀದಿಸಿದ್ದರು ಎಂದು ಸಹ ತಿಳಿದುಬಂದಿದೆ.

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ