AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕನ ಮಗಳ ಮೊಬೈಲ್​ ಎಕ್ಸ್​ಚೇಂಜ್​ ಮಾಡಲ್ಲ ಎಂದಿದ್ದಕ್ಕೆ.. ಅಂಗಡಿ ಮುಂದೆ ಬೆಂಕಿ ಹಚ್ಚಿಕೊಂಡುಬಿಟ್ಟ!

ದೆಹಲಿ: ಮೊಬೈಲ್ ಫೋನ್​ ಬದಲಿಸಿಕೊಡಲು ನಿರಾಕರಿಸಿದ ಅಂಗಡಿ ಮಾಲೀಕನ ನಡೆಗೆ ಬೇಸತ್ತು ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿರುವ ಘಟನೆ ನಗರದ ರೋಹಿಣಿಯಲ್ಲಿ ನಡೆದಿದೆ. 40 ವರ್ಷದ ಭೀಮ್ ಸಿಂಗ್ ಎಂಬಾತ ತನ್ನ ಅಕ್ಕನ ಮಗಳ ಆನ್​ಲೈನ್ ಕ್ಲಾಸ್​ಗಾಗಿ ಒಂದು ತಿಂಗಳ ಹಿಂದೆಯಷ್ಟೇ ದಕ್ಷಿಣ ರೋಹಿಣಿ ಮಾಲ್​ನಲ್ಲಿರುವ ಮೊಬೈಲ್ ಫೋನ್​ ಮಳಿಗೆಯಲ್ಲಿ ಮೊಬೈಲ್ ಒಂದನ್ನು ಖರೀದಿಸಿದ್ದನು. ಆದರೆ, ಆ ಮೊಬೈಲ್ ಸರಿಯಾಗಿ ಕೆಲಸ ಮಾಡದ ಕಾರಣ ಅದನ್ನು ಬದಲಿಸಿಕೊಡುವಂತೆ ಅಂಗಡಿ ಮಾಲೀಕನಿಗೆ ಭೀಮ್ ಸಿಂಗ್ ಮನವಿ ಮಾಡಿಕೊಂಡನು. ಆದರೆ, […]

ಅಕ್ಕನ ಮಗಳ ಮೊಬೈಲ್​ ಎಕ್ಸ್​ಚೇಂಜ್​ ಮಾಡಲ್ಲ ಎಂದಿದ್ದಕ್ಕೆ.. ಅಂಗಡಿ ಮುಂದೆ ಬೆಂಕಿ ಹಚ್ಚಿಕೊಂಡುಬಿಟ್ಟ!
ಪ್ರಾತಿನಿಧಿಕ ಚಿತ್ರ
KUSHAL V
|

Updated on: Nov 15, 2020 | 1:25 PM

Share

ದೆಹಲಿ: ಮೊಬೈಲ್ ಫೋನ್​ ಬದಲಿಸಿಕೊಡಲು ನಿರಾಕರಿಸಿದ ಅಂಗಡಿ ಮಾಲೀಕನ ನಡೆಗೆ ಬೇಸತ್ತು ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿರುವ ಘಟನೆ ನಗರದ ರೋಹಿಣಿಯಲ್ಲಿ ನಡೆದಿದೆ. 40 ವರ್ಷದ ಭೀಮ್ ಸಿಂಗ್ ಎಂಬಾತ ತನ್ನ ಅಕ್ಕನ ಮಗಳ ಆನ್​ಲೈನ್ ಕ್ಲಾಸ್​ಗಾಗಿ ಒಂದು ತಿಂಗಳ ಹಿಂದೆಯಷ್ಟೇ ದಕ್ಷಿಣ ರೋಹಿಣಿ ಮಾಲ್​ನಲ್ಲಿರುವ ಮೊಬೈಲ್ ಫೋನ್​ ಮಳಿಗೆಯಲ್ಲಿ ಮೊಬೈಲ್ ಒಂದನ್ನು ಖರೀದಿಸಿದ್ದನು.

ಆದರೆ, ಆ ಮೊಬೈಲ್ ಸರಿಯಾಗಿ ಕೆಲಸ ಮಾಡದ ಕಾರಣ ಅದನ್ನು ಬದಲಿಸಿಕೊಡುವಂತೆ ಅಂಗಡಿ ಮಾಲೀಕನಿಗೆ ಭೀಮ್ ಸಿಂಗ್ ಮನವಿ ಮಾಡಿಕೊಂಡನು. ಆದರೆ, ಕಂಪನಿಯ ನೀತಿಯನ್ನು ಉಲ್ಲೇಖಿಸಿ ಅಂಗಡಿ ಮಾಲೀಕ ಮೊಬೈಲ್​ ಎಕ್ಸ್​ಚೇಂಜ್​ ಮಾಡಲು ನಿರಾಕರಿಸಿದ್ದಾನೆ. ಆತನ ವರ್ತನೆಯಿಂದ ಬೇಸತ್ತು ಸಿಂಗ್ ಕಳೆದ ಶುಕ್ರವಾರ ಮಧ್ನಾಹ್ನ ಅಂಗಡಿಯ ಮುಂದೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದಾನೆ. ಸದ್ಯ, ಘಟನೆಯಲ್ಲಿ ತೀವ್ರ ಸುಟ್ಟು ಗಾಯಗಳಾಗಿರುವ ಸಿಂಗ್​ನ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಭೀಮ್​ ಸಿಂಗ್​ ಸಹೋದರಿ ಕಳೆದ ಒಂದು ತಿಂಗಳ ಹಿಂದೆಯಷ್ಟೇ ನಿಧನರಾಗಿದ್ದರು ಎಂದು ಹೇಳಲಾಗಿದೆ. ಆಕೆಯ ಅಗಲಿಕೆಯ ನಂತರ 12ನೇ ತರಗತಿಯಲ್ಲಿ ಓದುತಿದ್ದ ಸಹೋದರಿಯ ಮಗಳ ಆನ್​ಲೈನ್​ ಕ್ಲಾಸ್​ಗಾಗಿ 14 ಸಾವಿರ ರೂ. ಖರ್ಚು ಮಾಡಿ ಫೋನ್ ಖರೀದಿಸಿದ್ದರು ಎಂದು ಸಹ ತಿಳಿದುಬಂದಿದೆ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ