AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮಿಯ ಕ್ರೂರತೆ; ಪ್ರೀತಿಸಿದಾಕೆ ಮತ್ತೊಬ್ಬನೊಂದಿಗೆ ಕಾಲಕಳೆಯುತ್ತಿದ್ದಾಳೆಂಬ ಸಿಟ್ಟಿನಲ್ಲಿ 18 ಬಾರಿ ಇರಿದ ಯುವಕ

ಘಟನೆ ನಡೆದದ್ದು ಗ್ರೇಟರ್​ ಹೈದರಾಬಾದ್​ ವ್ಯಾಪ್ತಿಯ ಹಸ್ತಿನಾಪುರಂನಲ್ಲಿ. ಎಲ್​ಬಿ ನಗರ ಪೊಲೀಸ್​ ಠಾಣೆಯ ವ್ಯಾಪ್ತಿಯಲ್ಲಿ ಬರುವ ಈ ನಗರದಲ್ಲಿ ಬಾಡಿಗೆ ರೂಂನಲ್ಲಿ ಆಕೆ ವಾಸವಾಗಿದ್ದಳು. 

ಪ್ರೇಮಿಯ ಕ್ರೂರತೆ; ಪ್ರೀತಿಸಿದಾಕೆ ಮತ್ತೊಬ್ಬನೊಂದಿಗೆ ಕಾಲಕಳೆಯುತ್ತಿದ್ದಾಳೆಂಬ ಸಿಟ್ಟಿನಲ್ಲಿ 18 ಬಾರಿ ಇರಿದ ಯುವಕ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Nov 11, 2021 | 9:33 AM

Share

ಹೈದರಾಬಾದ್​: ಯುವತಿಯೊಬ್ಬಳು ಆಕೆಯ ಪ್ರಿಯಕರನಿಂದ ಬರ್ಬರವಾಗಿ ಹಲ್ಲೆಗೊಳಗಾಗಿದ್ದಾಳೆ. ಯುವತಿ ಆತನನ್ನು ಮದುವೆಯಾಗಲು ನಿರಾಕರಿಸಿದ್ದೇ ಈ ಹಲ್ಲೆಗೆ  ಕಾರಣ ಎಂದು ಹೇಳಲಾಗಿದೆ. ಆದರೆ ಆಕೆಯ ಮೇಲೆ ಯುವಕ ಮಾಡಿದ ಹಲ್ಲೆಯ  ಭೀಕರತೆ ನಿಜಕ್ಕೂ ಶಾಕ್​ ತರುವಂತಿದೆ. ಆ ವ್ಯಕ್ತಿ ಯುವತಿಗೆ ಬರೋಬ್ಬರಿ 18 ಬಾರಿ ಇರಿದಿದ್ದಾನೆ.

ಈ ಘಟನೆ ನಡೆದದ್ದು ಗ್ರೇಟರ್​ ಹೈದರಾಬಾದ್​ ವ್ಯಾಪ್ತಿಯ ಹಸ್ತಿನಾಪುರಂನಲ್ಲಿ. ಎಲ್​ಬಿ ನಗರ ಪೊಲೀಸ್​ ಠಾಣೆಯ ವ್ಯಾಪ್ತಿಯಲ್ಲಿ ಬರುವ ಈ ನಗರದಲ್ಲಿ ಬಾಡಿಗೆ ರೂಂನಲ್ಲಿ ಆಕೆ ವಾಸವಾಗಿದ್ದಳು.  ಯುವತಿಯ ಹೆಸರು ಶಿರೀಷಾ. ಆರೋಪಿ ಬಸವರಾಜ್​. ಇವರಿಬ್ಬರೂ ವಿಕಾರಾಬಾದ್​ ಜಿಲ್ಲೆಯ ದೌಲತಾಬಾದ್​​ ನಿವಾಸಿಗಳಾಗಿದ್ದು, ಕಳೆದ ಕೆಲವು ವರ್ಷಗಳಿಂದಲೂ ರಿಲೇಶನ್​ಶಿಪ್​​ನಲ್ಲಿ ಇದ್ದರು. ಆದರೆ ಎರಡು ತಿಂಗಳಿಂದ ಶಿರೀಷಾ ಬೇರೊಬ್ಬನ ಸಂಘ ಮಾಡಿದ್ದೇ ಬಸವರಾಜ್​ ಕೋಪಕ್ಕೆ ಕಾರಣ. ಶಿರೀಷಾ ಇತ್ತೀಚೆಗೆ ಶ್ರೀಧರ್​ ಎಂಬುವನೊಂದಿಗೆ ತುಂಬ ಕ್ಲೋಸ್​ ಆಗಿದ್ದಳು. ಹೀಗಾಗಿ ಬಸವರಾಜ್​ನನ್ನು ಮದುವೆಯಾಗುವುದಿಲ್ಲ ಎನ್ನುತ್ತಿದ್ದಳು. ಇದೇ ಕಾರಣಕ್ಕೆ ಕೋಪಗೊಂಡ ಬಸವರಾಜ್​ ಶಿರೀಷಾಳಿಗೆ 18 ಬಾರಿ ಚಾಕುವಿನಿಂದ ಇರಿದಿದ್ದಾನೆ. ಆಕೆಯೀಗ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ. ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ.

ಇದನ್ನೂ ಓದಿ: ಸಕ್ರೆಬೈಲು ಆನೆ ಮರಿಗೆ ಪುನೀತ್​ ಹೆಸರು; ವನ್ಯಜೀವಿಗಳ ಬಗ್ಗೆ ಅಪ್ಪುಗೆ ಇತ್ತು ವಿಶೇಷ ಕಾಳಜಿ

Published On - 9:29 am, Thu, 11 November 21

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು