AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿದ್ರೆಗೆ ಜಾರುವ ಮುನ್ನ.. ತಲೆದಿಂಬಿನ ಕೆಳಗೆ ಇಟ್ಟ ಮೊಬೈಲ್ ಬಗ್ಗೆ ಜೋಕೆ, ಯಾಕೆ?

ತಿರುವನಂತಪುರಂ: ಮಲಗುವ ವೇಳೆ ತಲೆದಿಂಬಿನ ಕೆಳಗೆ ಇಟ್ಟಿದ್ದ ಮೊಬೈಲ್ ಇದ್ದಕ್ಕಿದಂತೆ ಹೊತ್ತಿ ಉರಿದ ಪರಿಣಾಮ ವ್ಯಕ್ತಿಯೊಬ್ಬನಿಗೆ ಗಾಯಗಳಾಗಿರುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ. ಮೊಬೈಲ್​ ಹೊತ್ತುರಿದ ಪರಿಣಾಮ 53 ವರ್ಷದ ವ್ಯಕ್ತಿಯೊಬ್ಬನಿಗೆ ಸುಟ್ಟುಗಾಯಗಳಾಗಿದೆ. ಅಂದ ಹಾಗೆ, ಗಾಯಾಳು ತನ್ನ ಮೊಬೈಲ್​ನ ಚಾರ್ಜಿಂಗ್​ ಸಹ ಹಾಕಿರಲಿಲ್ಲ ಎಂದು ಹೇಳಿದ್ದಾರೆ. ಆದರೂ, ಈ ಮಟ್ಟಿಗೆ ಅವಘಡ ಸಂಭವಿಸಿರುವುದು ಎಲ್ಲರಿಗೂ ಅಚ್ಚರಿ ತಂದಿದೆ.

ನಿದ್ರೆಗೆ ಜಾರುವ ಮುನ್ನ.. ತಲೆದಿಂಬಿನ ಕೆಳಗೆ ಇಟ್ಟ ಮೊಬೈಲ್ ಬಗ್ಗೆ ಜೋಕೆ, ಯಾಕೆ?
KUSHAL V
|

Updated on: Nov 04, 2020 | 7:13 PM

Share

ತಿರುವನಂತಪುರಂ: ಮಲಗುವ ವೇಳೆ ತಲೆದಿಂಬಿನ ಕೆಳಗೆ ಇಟ್ಟಿದ್ದ ಮೊಬೈಲ್ ಇದ್ದಕ್ಕಿದಂತೆ ಹೊತ್ತಿ ಉರಿದ ಪರಿಣಾಮ ವ್ಯಕ್ತಿಯೊಬ್ಬನಿಗೆ ಗಾಯಗಳಾಗಿರುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ. ಮೊಬೈಲ್​ ಹೊತ್ತುರಿದ ಪರಿಣಾಮ 53 ವರ್ಷದ ವ್ಯಕ್ತಿಯೊಬ್ಬನಿಗೆ ಸುಟ್ಟುಗಾಯಗಳಾಗಿದೆ.

ಅಂದ ಹಾಗೆ, ಗಾಯಾಳು ತನ್ನ ಮೊಬೈಲ್​ನ ಚಾರ್ಜಿಂಗ್​ ಸಹ ಹಾಕಿರಲಿಲ್ಲ ಎಂದು ಹೇಳಿದ್ದಾರೆ. ಆದರೂ, ಈ ಮಟ್ಟಿಗೆ ಅವಘಡ ಸಂಭವಿಸಿರುವುದು ಎಲ್ಲರಿಗೂ ಅಚ್ಚರಿ ತಂದಿದೆ.

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ