AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿದ್ರೆಗೆ ಜಾರುವ ಮುನ್ನ.. ತಲೆದಿಂಬಿನ ಕೆಳಗೆ ಇಟ್ಟ ಮೊಬೈಲ್ ಬಗ್ಗೆ ಜೋಕೆ, ಯಾಕೆ?

ತಿರುವನಂತಪುರಂ: ಮಲಗುವ ವೇಳೆ ತಲೆದಿಂಬಿನ ಕೆಳಗೆ ಇಟ್ಟಿದ್ದ ಮೊಬೈಲ್ ಇದ್ದಕ್ಕಿದಂತೆ ಹೊತ್ತಿ ಉರಿದ ಪರಿಣಾಮ ವ್ಯಕ್ತಿಯೊಬ್ಬನಿಗೆ ಗಾಯಗಳಾಗಿರುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ. ಮೊಬೈಲ್​ ಹೊತ್ತುರಿದ ಪರಿಣಾಮ 53 ವರ್ಷದ ವ್ಯಕ್ತಿಯೊಬ್ಬನಿಗೆ ಸುಟ್ಟುಗಾಯಗಳಾಗಿದೆ. ಅಂದ ಹಾಗೆ, ಗಾಯಾಳು ತನ್ನ ಮೊಬೈಲ್​ನ ಚಾರ್ಜಿಂಗ್​ ಸಹ ಹಾಕಿರಲಿಲ್ಲ ಎಂದು ಹೇಳಿದ್ದಾರೆ. ಆದರೂ, ಈ ಮಟ್ಟಿಗೆ ಅವಘಡ ಸಂಭವಿಸಿರುವುದು ಎಲ್ಲರಿಗೂ ಅಚ್ಚರಿ ತಂದಿದೆ.

ನಿದ್ರೆಗೆ ಜಾರುವ ಮುನ್ನ.. ತಲೆದಿಂಬಿನ ಕೆಳಗೆ ಇಟ್ಟ ಮೊಬೈಲ್ ಬಗ್ಗೆ ಜೋಕೆ, ಯಾಕೆ?
KUSHAL V
|

Updated on: Nov 04, 2020 | 7:13 PM

Share

ತಿರುವನಂತಪುರಂ: ಮಲಗುವ ವೇಳೆ ತಲೆದಿಂಬಿನ ಕೆಳಗೆ ಇಟ್ಟಿದ್ದ ಮೊಬೈಲ್ ಇದ್ದಕ್ಕಿದಂತೆ ಹೊತ್ತಿ ಉರಿದ ಪರಿಣಾಮ ವ್ಯಕ್ತಿಯೊಬ್ಬನಿಗೆ ಗಾಯಗಳಾಗಿರುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ. ಮೊಬೈಲ್​ ಹೊತ್ತುರಿದ ಪರಿಣಾಮ 53 ವರ್ಷದ ವ್ಯಕ್ತಿಯೊಬ್ಬನಿಗೆ ಸುಟ್ಟುಗಾಯಗಳಾಗಿದೆ.

ಅಂದ ಹಾಗೆ, ಗಾಯಾಳು ತನ್ನ ಮೊಬೈಲ್​ನ ಚಾರ್ಜಿಂಗ್​ ಸಹ ಹಾಕಿರಲಿಲ್ಲ ಎಂದು ಹೇಳಿದ್ದಾರೆ. ಆದರೂ, ಈ ಮಟ್ಟಿಗೆ ಅವಘಡ ಸಂಭವಿಸಿರುವುದು ಎಲ್ಲರಿಗೂ ಅಚ್ಚರಿ ತಂದಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್